No Result
View All Result
Bharat gen unveils ‘Sutra’ at India AI Impact Summit, an initiative to enhance News Accessibility
English Articles

Bharat gen unveils ‘Sutra’ at India AI Impact Summit, an initiative to enhance News Accessibility

by ಕಲ್ಪ ನ್ಯೂಸ್
February 20, 2026
0

Kalpa Media House  |  New Delhi  | India Today Group has announced the debut of Sutra, a new AI-driven news...

Read moreDetails
Nava Carnataka Vaibhavam-Neo Carnatic Soundscapes

Nava Carnataka Vaibhavam-Neo Carnatic Soundscapes

February 20, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
  • Advertise With Us
  • Grievances
  • About Us
  • Contact Us
Saturday, February 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಎಸ್’ಪಿಬಿ ನಿಧನ: ಪ್ರಧಾನಿ ಮೋದಿ, ಸಿಎಂ ಬಿಎಸ್’ವೈ ಸೇರಿ ಗಣ್ಯಾತಿಗಣ್ಯರ ಸಂತಾಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 25, 2020
in ರಾಷ್ಟ್ರೀಯ, Small Bytes
0
ಎಸ್’ಪಿ ಬಾಲಸುಬ್ರಹ್ಮಣ್ಯಂ ಎಂಬ ಸಂಗೀತ ಸಾಮ್ರಾಟನ ಜೀವನ ಹೀಗಿತ್ತು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಶ್ರೀ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ದುರದೃಷ್ಟಕರ ನಿಧನದೊಂದಿಗೆ, ನಮ್ಮ ಸಾಂಸ್ಕೃತಿಕ ಜಗತ್ತು ಸಾಕಷ್ಟು ಬಡವಾಗಿದೆ. ಭಾರತದಾದ್ಯಂತ ಮನೆಯ ಹೆಸರು, ಅವರ ಸುಮಧುರ ಧ್ವನಿ ಮತ್ತು ಸಂಗೀತವು ದಶಕಗಳಿಂದ ಪ್ರೇಕ್ಷಕರನ್ನು ಮೋಡಿ ಮಾಡಿತು. ದುಃಖದ ಈ ಗಂಟೆಯಲ್ಲಿ, ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ಇವೆ. ಓಂ ಶಾಂತಿ ಎಂದಿದ್ದಾರೆ.

With the unfortunate demise of Shri SP Balasubrahmanyam, our cultural world is a lot poorer. A household name across India, his melodious voice and music enthralled audiences for decades. In this hour of grief, my thoughts are with his family and admirers. Om Shanti.

— Narendra Modi (@narendramodi) September 25, 2020

ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಎಸ್’ಪಿಬಿ ಅವರ ಅಗಲಿಕೆ ದೇಶಕ್ಕೆ ಅತ್ಯಂತ ದೊಡ್ಡ ನಷ್ಟವಾಗಿದೆ. ಅವರ ಹಾಡುಗಳು ಅನೇಕ ಭಾಷೆಗಳಲ್ಲಿ ಲಕ್ಷಾಂತರ ಹೃದಯಗಳನ್ನು ಮುಟ್ಟಿದವು. ಅವರ ಧ್ವನಿ ಜೀವಂತವಾಗಿರುತ್ತದೆ ಎಂದಿದ್ದಾರೆ.

My heartfelt condolences to the bereaved family and friends of Mr S. P. Balasubrahmanyam. His songs touched millions of hearts in many languages. His voice will live on.#RIPSPB

— Rahul Gandhi (@RahulGandhi) September 25, 2020

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದು, ತಮ್ಮ ಅಸಾಧಾರಣ ಕಂಠಸಿರಿಯಿಂದ ವಿಶ್ವದಾದ್ಯಂತ ಸಂಗೀತಪ್ರಿಯರ ಮನೆಮನಗಳಲ್ಲಿ ಸ್ಥಾನಪಡೆದ ಗಾನಗಂಧರ್ವ, ಭಾರತದ ಹೆಮ್ಮೆ, ಪದ್ಮಭೂಷಣ ಡಾ ಎಸ್.ಪಿ.ಬಾಲಸುಬ್ರಹ್ಮಣ್ಯಂ ವಿಧಿವಶರಾಗಿರುವುದು ಇಡೀ ಭಾರತೀಯ ಕಲಾಲೋಕಕ್ಕೆ ಎಂದೂ ತುಂಬಲಾಗದ ನಷ್ಟ. ಅಕ್ಷರಗಳಲ್ಲಿ ಹಿಡಿದಿಡಲಾಗದಷ್ಟು ಸಾಧನೆ ಮಾಡಿದ್ದ ಎಸ್.ಪಿ.ಬಿ ತಮ್ಮ ಗೀತೆಗಳ ಮೂಲಕ ಅಮರರಾಗಿದ್ದಾರೆ ಎಂದಿದ್ದಾರೆ.

ತಮ್ಮ ಅಸಾಧಾರಣ ಕಂಠಸಿರಿಯಿಂದ ವಿಶ್ವದಾದ್ಯಂತ ಸಂಗೀತಪ್ರಿಯರ ಮನೆಮನಗಳಲ್ಲಿ ಸ್ಥಾನಪಡೆದ ಗಾನಗಂಧರ್ವ, ಭಾರತದ ಹೆಮ್ಮೆ, ಪದ್ಮಭೂಷಣ ಡಾ ಎಸ್.ಪಿ.ಬಾಲಸುಬ್ರಹ್ಮಣ್ಯಂ ವಿಧಿವಶರಾಗಿರುವುದು ಇಡೀ ಭಾರತೀಯ ಕಲಾಲೋಕಕ್ಕೆ ಎಂದೂ ತುಂಬಲಾಗದ ನಷ್ಟ. ಅಕ್ಷರಗಳಲ್ಲಿ ಹಿಡಿದಿಡಲಾಗದಷ್ಟು ಸಾಧನೆ ಮಾಡಿದ್ದ ಎಸ್.ಪಿ.ಬಿ ತಮ್ಮ ಗೀತೆಗಳ ಮೂಲಕ ಅಮರರಾಗಿದ್ದಾರೆ. (1/3) pic.twitter.com/DZmWjJU5AR

— B.S. Yediyurappa (@BSYBJP) September 25, 2020

ಮುಂದಿನ ಜನ್ಮ ಅನ್ನೋದು ಇದ್ದರೆ ಕನ್ನಡನಾಡಲ್ಲೇ ಕನ್ನಡಿಗನಾಗಿ ಹುಟ್ಟಿ ಋಣ ತೀರಿಸುವೆ’ ಎಂದು ಕನ್ನಡಿಗರ ಮೇಲಿನ ತಮ್ಮ ಪ್ರೀತಿ ಅಭಿಮಾನಗಳನ್ನು ವ್ಯಕ್ತಪಡಿಸುತ್ತಿದ್ದ ಎಸ್.ಪಿ.ಬಿ ನಿಧನಕ್ಕೆ ಇಡೀ ನಾಡು ಕಂಬನಿ ಮಿಡಿಯುತ್ತಿದೆ. ಸರಿಸಾಟಿಯಿಲ್ಲದ ಆ ಮಹಾನ್ ಗಾಯಕನ ಆತ್ಮಕ್ಕೆ ಚಿರಶಾಂತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಅವರ ಅಭಿಮಾನಿಗಳಲ್ಲಿ ಒಬ್ಬನಾಗಿ ಪ್ರಾರ್ಥಿಸುತ್ತಾ, ಆ ಮಹಾನ್ ಸಾಧಕನಿಗೆ ನನ್ನ ನುಡಿನಮನಗಳನ್ನು ಸಲ್ಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಎಸ್.ಪಿ. ನಿಧನಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಕಂಬನಿ ಮಿಡಿದಿದ್ದು, ಎಸ್ ಪಿಬಿ ಸಾವು ಆಘಾತ ತಂದಿದೆ. ಅವರ ಸಾವಿನಿಂದಾಗಿ ಸಂಗೀತ ಕ್ಷೇತ್ರಕ್ಕೆ ತುಂಬಲಾಗದ ನಷ್ಟವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ప్రముఖ నేపథ్య గాయకుడు, ఐదున్నర దశాబ్ధాలుగా తమ అమృత గానంతో ప్రజలను అలరింపజేసిన శ్రీ శ్రీపతి పండితారాధ్యుల బాలసుబ్రహ్మణ్యం గారు అనారోగ్య కారణాలతో పరమపదించడం దిగ్భ్రాంతి కలిగించింది.#SPBalasubrahmanyam pic.twitter.com/j6cHkIRESO

— Vice President of India (@VPSecretariat) September 25, 2020

ಶಿವರಾಜ್ ಸಿಂಗ್ ಚೌಹ್ವಾಣ್ ಅವರೂ ಕೂಡ ಟ್ವೀಟ್ ಮಾಡಿದ್ದು, ಬಾಲು ಕುಟುಂಬಸ್ಥರಿಗೆ ಆ ದೇವರು ದುಃಖ ತಡೆಯುವ ಶಕ್ತಿ ನೀಡಲಿ. ಬಾಲ ಸುಬ್ರಮಣ್ಯಂ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ’ಹಲವು ಭಾಷೆಗಳ ಚಿತ್ರಗಳಲ್ಲಿ ಹಾಡಿ, ದಶಕಗಳ ಕಾಲ ನಮ್ಮೆಲ್ಲರನ್ನು ರಂಜಿಸಿದ್ದ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆ ಸಾಂಸ್ಕೃತಿಕ ಲೋಕಕ್ಕೆ ತುಂಬಿಬಾರದ ನಷ್ಟ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಹಲವು ಭಾಷೆಗಳ ಚಿತ್ರಗಳಲ್ಲಿ ಹಾಡಿ, ದಶಕಗಳ ಕಾಲ ನಮ್ಮೆಲ್ಲರನ್ನು ರಂಜಿಸಿದ್ದ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆ ಸಾಂಸ್ಕೃತಿಕ ಲೋಕಕ್ಕೆ ತುಂಬಿಬಾರದ ನಷ್ಟ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/QDS8f4FUrv

— Siddaramaiah (@siddaramaiah) September 25, 2020

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaM. Venkaiah NaiduPM ModiPM Narendra ModiS P Balasubrahmanyamಎಸ್.ಪಿ. ಬಾಲಸುಬ್ರಹ್ಮಣ್ಯಂಪ್ರಧಾನಿ ನರೇಂದ್ರ ಮೋದಿವೆಂಕಯ್ಯನಾಯ್ಡು
Share205Tweet123Send
Previous Post

ಯಾರ ಕಣ್ಣು ತಾಕಿತು ನಿಮಗೆ! ಎಸ್’ಪಿಬಿ ನಿಧನಕ್ಕೆ ಜಗ್ಗೇಶ್ ಕಂಬನಿ

Next Post

ಕನ್ನಡದ ಕಂಪೇ ಇಲ್ಲದ ಆರ್’ಸಿಬಿ ಹಾಡು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕನ್ನಡದ ಕಂಪೇ ಇಲ್ಲದ ಆರ್’ಸಿಬಿ ಹಾಡು

ಕನ್ನಡದ ಕಂಪೇ ಇಲ್ಲದ ಆರ್’ಸಿಬಿ ಹಾಡು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಹೊಳೆಹೊನ್ನೂರು | ಸರ್ಕಾರಿ ಕಾಲೇಜು ಆವರಣದಲ್ಲಿ ತರಹೇವಾರಿ ಖಾದ್ಯಗಳ ಪರಿಮಳ

ಹೊಳೆಹೊನ್ನೂರು | ಸರ್ಕಾರಿ ಕಾಲೇಜು ಆವರಣದಲ್ಲಿ ತರಹೇವಾರಿ ಖಾದ್ಯಗಳ ಪರಿಮಳ

February 21, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

February 21, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಫೆ.24 ಹೊಸೂಡಿಯಲ್ಲಿ ಶತರುದ್ರಾಭಿಷೇಕ, ರುದ್ರ-ಪವಮಾನ ಹೋಮ

February 21, 2026
ಉದ್ಯಮಗಳಿಗೆ ಸುರಕ್ಷಿತ, ಸದೃಢ ಡಿಜಿಟಲ್ ಮೂಲಸೌಕರ್ಯ ನಿರ್ಮಾಣಕ್ಕೆ ನೆರವಾಗುತ್ತಾ ಮ್ಯಾನೇಜ್‌ಇಂಜಿನ್

ManageEngine Continues Strong Growth, Enabling Enterprises to Build Secure & Resilient Digital Infrastructures

February 21, 2026
ಉದ್ಯಮಗಳಿಗೆ ಸುರಕ್ಷಿತ, ಸದೃಢ ಡಿಜಿಟಲ್ ಮೂಲಸೌಕರ್ಯ ನಿರ್ಮಾಣಕ್ಕೆ ನೆರವಾಗುತ್ತಾ ಮ್ಯಾನೇಜ್‌ಇಂಜಿನ್

ಉದ್ಯಮಗಳಿಗೆ ಸುರಕ್ಷಿತ, ಸದೃಢ ಡಿಜಿಟಲ್ ಮೂಲಸೌಕರ್ಯ ನಿರ್ಮಾಣಕ್ಕೆ ನೆರವಾಗುತ್ತಾ ಮ್ಯಾನೇಜ್‌ಇಂಜಿನ್

February 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL