ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಗರ ಕರಾಟೆ ಅಸೋಸಿಯೇಷನ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು.
ನೆಹರೂ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಅವರು ಉದ್ಘಾಟಿಸಿದರು.
ರಾಜ್ಯೋತ್ಸವದ ಅಂಗವಾಗಿ ಕರಾಟೆ ಕಲಿಕೆಯ ಮಕ್ಕಳಿಗೆ ಚಿತ್ರಕಲೆ, ಸಾಹಿತ್ಯ ಹಾಗೂ ಕನ್ನಡದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಮೂಲಕ ಮಕ್ಕಳಲ್ಲಿ ಕನ್ನಡ ಭಾಷೆ, ನಾಡು, ನುಡಿಯ ಕುರಿತಾಗಿನ ಜ್ಞಾನವನ್ನು ಹೆಚ್ಚಿಸುವ ವಿಶಿಷ್ಠ ಕಾರ್ಯವನ್ನು ಮಾಡಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post