ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸುವ ಸಂಭ್ರಮ ಜೊತೆಯಲ್ಲಿ ಸುರಕ್ಷತೆ ಕಡೆಗೂ ಹೆಚ್ಚಿನ ಗಮನ ಹರಿಸಿ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಸಲಹೆ ನೀಡಿದ್ದಾರೆ.
ದೀಪಾವಳಿ ಹಿನ್ನೆಲೆಯಲ್ಲಿ ಕ್ಷೇತ್ರದ ಜನತೆಗೆ ಶುಭಾಷಯ ಕೋರಿ ಮಾತನಾಡಿರುವ ಅವರು, ಕೊರೋನಾ ಸಂಕಷ್ಟದಿಂದ ಬಳಲುತ್ತಿರುವ ಜನರ ಎಲ್ಲ ಸಮಸ್ಯೆಗಳು ದೂರವಾಗಿ ಬೆಳಕಿನ ಹಬ್ಬ ಎಲ್ಲ ಬಾಳಿನಲ್ಲಿ ಹೊಸ ಜ್ಯೋತಿಯನ್ನು ಬೆಳಗಿಸಲಿ ಎಂದು ಹಾರೈಸಿದ್ದಾರೆ.











Discussion about this post