Monday, October 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಬಿಜೆಪಿ ಅವಧಿಯಲ್ಲಿ ಮಾಚೇನಹಳ್ಳಿ ಕೈಗಾರಿಕಾ ವಲಯ ಉತ್ತುಂಗಕ್ಕೆ: ರುದ್ರೇಗೌಡ

December 2, 2020
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಾಚೇನಹಳ್ಳಿ ಕೈಗಾರಿಕಾ ಸಂಘಕ್ಕೆ ನೀಡಿದ ಧನಸಹಾಯವನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದು ಉದ್ಯಮಿ ಎಸ್. ರುದ್ರೇಗೌಡ ಹೇಳಿದರು.

ಈ ಕುರಿತಂತೆ ಮಾತನಾಡಿದ ಅವರು, ಮಾಚೇನಹಳ್ಳಿ ಕೈಗಾರಿಕಾ ಸಂಘದ ಬೆಳ್ಳಿ ಮಹೋತ್ಸವ ಕಟ್ಟಡಕ್ಕೆ 5 ಕೋಟಿ ರೂ.ಧನಸಹಾಯ ಮಾಡಿದ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದನಗಳು. ಈ ಹಣವನ್ನು ಸಂಘವು ಸದ್ಬಳಕೆ ಮಾಡಿಕೊಳ್ಳಲಿದೆ ಎಂದರು.

ಮಾಚೇನಹಳ್ಳಿ ಕೈಗಾರಿಕಾ ಸಂಘದ ಸಂಪೂರ್ಣ ಅಭಿವೃದ್ದಿಗೆ ಸಿಎಂ ಹಾಗೂ ಸಂಸದರು ಸಹಕಾರ ನೀಡುತ್ತಲೇ ಬಂದಿದ್ದಾರೆ. ಸಂಸದರ ಪ್ರಯತ್ನದಿಂದ ಬೆಂಗಳೂರು-ಮುಂಬೈ ಕೈಗಾರಿಕಾ ಕಾರಿಡಾರ್ ವ್ಯಾಪ್ತಿಗೆ ಸೇರಿಸಿರುವುದರಿಂದ ಸಂಘ ಮತ್ತಷ್ಟು ಕೆಲಸ ಮಾಡಲು ಸಾಧ್ಯವಾಗುತ್ತಿದೆ ಎಂದರು.


ಕೈಗಾರಿಕಾ ಸಂಘದ 25ನೆಯ ವರ್ಷದ ಅಂಗವಾಗಿ ಒಂದು ಸುಸಜ್ಜಿತ 500 ಆಸನಗಳ ಆಡಿಟೋರಿಯಂ ನಿರ್ಮಿಸುವ ಗುರಿ ಹೊಂದಲಾಗಿದೆ. ಇದಕ್ಕೆ ಸುಮಾರು 6 ಕೋಟಿ ರೂ. ಖರ್ಚಾಗುವ ನಿರೀಕ್ಷೆ ಇದೆ. ಸಂಸದರ ನೆರವು ಕೂಡ ಬಂದಿದೆ. ಇದರ ಜೊತೆಗೆ ಕೌಶಲಾಭಿವೃದ್ದಿ, ನವೀನ ಉತ್ಪನ್ನಗಳ ಪ್ರದರ್ಶನ ಸೇರಿದಂತೆ ಹಲವು ಅಗತ್ಯ ಸೇವೆಗಳನ್ನು ನೀಡಲಾಗುವುದು ಎಂದರು.

ಮಾಚೇನಹಳ್ಳಿ ಕೈಗಾರಿಕಾ ವಲಯವು 865 ಎಕರೆ ಜಾಗ ಹೊಂದಿದೆ. ಇದರಲ್ಲಿ 365 ಎಕರೆ ಜಾಗದಲ್ಲಿ ಉತ್ಪಾದನಾ ಘಟಕ ಗಳಿವೆ. ಸುಮಾರು 300 ಎಕರೆ ಗಾರ್ಮೇಂಟ್ಸ್‌ ಜಾಗವಿದೆ. 12 ಸಾವಿರ ಕಾರ್ಮಿಕರಿದ್ದಾರೆ. 150 ಕೋಟಿ ರೂ. ತೆರಿಗೆ ರೂಪದಲ್ಲಿ ನೀಡುತ್ತಿದ್ದೇವೆ. ಭದ್ರಾವತಿ ನಗರಸಭೆಗೆ ಪ್ರತಿ ವರ್ಷ 1 ಕೋಟಿ ರೂ.ಗೂ ಹೆಚ್ಚು ತೆರಿಗೆ ಕಟ್ಟುತ್ತಿದ್ದೇವೆ. ಸಾವಿರಾರು ಯುವಕರಿಗೆ ಕೆಲಸ ಕೊಟ್ಟಿದ್ದೇವೆ. ಜಿಲ್ಲೆಯ ಆರ್ಥಿಕಾಭಿವೃದ್ದಿಯಲ್ಲಿ ತನ್ನದೇ ಪಾತ್ರ ಕೈಗಾರಿಕಾ ವಲಯ ವಹಿಸಿದ್ದು, ಸುಮಾರು 20 ದೇಶಗಳಿಗೆ ಇಲ್ಲಿನ ಉತ್ಪನ್ನಗಳು ರಫ್ತಾಗುತ್ತಿವೆ ಎಂದರು.


ಇಂತಹ ಬಹುದೊಡ್ಡ ಕೈಗಾರಿಕಾ ವಲಯಕ್ಕೆ ಮೂಲಭೂತ ಸೌಕರ್ಯಕ್ಕಾಗಿ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮದೇ ಆದ ಕೊಡುಗೆ ನೀಡಿವೆ. ಈಗಾಗಲೇ ವಿಮಾನ ನಿಲ್ಧಾಣದ ಕೆಲಸ ನಡೆಯುತ್ತಿವೆ. ಇದಾದ ನಂತರ ಮತ್ತಷ್ಟು ಕೈಗಾರಿಕೆಗಳು ಜಿಲ್ಲೆಗೆ ಬರುತ್ತವೆ ಎಂದರು.

ಬಹುಮುಖ್ಯವಾಗಿ ಇಲ್ಲೊಂದು ಕೈಗಾರಿಕಾ ಟೌನ್‌ಶಿಪ್ ಪ್ರಾರಂಭಿಸುವ ಉದ್ಧೇಶ ಹೊಂದಲಾಗಿದೆ. ಸುಮಾರು 18 ಸಾವಿರ ಕಾರ್ಮಿಕರ ಹಿತದೃಷ್ಟಿಯನ್ನಿಟ್ಟುಕೊಂಡು ರಸ್ತೆ, ನೀರು, ವಿದ್ಯುತ್ ಹೀಗೆ ಮೂಲಭೂತ ಸೌಲಭ್ಯಗಳೊಡನೆ ಕೆಲಸಗಾರರಿಗೆ ಅನುಕೂಲವಾಗುವಂತೆ ಇದು ನಿರ್ಮಾಣವಾಗಲಿದೆ ಸರ್ಕಾರ ಇದಕ್ಕೂ ಕೂಡ ಸಹಕಾರ ನೀಡಲಿದೆ ಎಂದರು.

ಸಂಘ ಕಳೆದ 25 ವರ್ಷಗಳಿಂದ ಹಲವು ಅಭಿವೃದ್ದಿ ಕೆಲಸಗಳನ್ನು ಮತ್ತು ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಾ ಬಂದಿದೆ. ಮಾಚೇನಹಳ್ಳಿಯ ಕೈಗಾರಿಕಾ ವಲಯದಲ್ಲಿ ಸುಮಾರು 15 ಕೋಟಿ ರೂ.ಗಳ ವೆಚ್ಚದಲ್ಲಿ ಮರಳಿನ ಮರುಬಳಕೆ ಘಟಕ ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ. ಇಲ್ಲಿ ಕೈಗಾರಿಕೆಗಳು ಬಳಸಿದ ಮರಳು ಉಪಯೋಗಕ್ಕೆ ಬರುತ್ತಿರಲಿಲ್ಲ. ಆದರೆ ಆಧುನಿಕ ತಂತ್ರಜ್ಞಾನದ ಯಂತ್ರಗಳನ್ನು ಬಳಸಿಕೊಂಡು ಆ ಮರಗಳನ್ನು ಮತ್ತೆ ಮರು ಬಳಕೆ ಮಾಡಿಕೊಳ್ಳಬಹುದು. ಇದಕ್ಕಾಗಿ ಈಗಾಗಲೇ ಸುಮಾರು 1.6 ಎಕರೆ ಜಾಗ ಗುರುತಿಸಲಾಗಿದೆ ಎಂದರು.

ಸಂಘದ ಅಧ್ಯಕ್ಷ ಎಂ.ಎ. ರಮೇಶ್ ಹೆಗ್ಡೆ ಮಾತನಾಡಿ, ಮಾಚೇನಹಳ್ಳಿ ಕೈಗಾರಿಕಾ ವಲಯದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗಾಗಿ 50 ಎಕರೆ ಜಾಗವನ್ನು ವಸತಿ ನಿವೇಶನಕ್ಕಾಗಿ ನೀಡುವಂತೆ ಸ್ಬೂಡಾ ಅಧ್ಯಕ್ಷರಿಗೆ ಮನವಿ ಮಾಡಿದ್ದು ಅದಕ್ಕೆ ಅವರು ಸ್ಪಂದಿಸಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸ್ಬೂಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಸಂಘದ ಕಾರ್ಯದರ್ಶಿ ಜಿ.ವಿ. ಕಿರಣ್ ಕುಮಾರ್, ಕಾಸಿಯ ನಿರ್ದೇಶಕ ವಿಶ್ವೇಶ್ವರಯ್ಯ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaMachenahalli industrial areaS RudregowdaShimogaShivamoggaShivamogga Newsಎಸ್. ರುದ್ರೇಗೌಡಮಲೆನಾಡು ಸುದ್ಧಿಮಾಚೇನಹಳ್ಳಿಶಿವಮೊಗ್ಗಶಿವಮೊಗ್ಗ ನ್ಯೂಸ್
Previous Post

ಭರಮಸಾಗರದಲ್ಲಿ ರಾಘವೇಂದ್ರ ಸ್ವಾಮಿಗಳಿಗೆ ದೀಪೋತ್ಸವ

Next Post

ವಿಜ್ಞಾನ ವಿದ್ಯಾರ್ಥಿಗಳಿಗೆ ಅವಕಾಶಗಳ ಆಗರ: ಏನಿದು ಮಾರ್ನಿಂಗ್ ಟಾಕ್‌ವಿತ್ ಡ್ರೈಫ್ರೂಟ್ಸ್‌?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಜ್ಞಾನ ವಿದ್ಯಾರ್ಥಿಗಳಿಗೆ ಅವಕಾಶಗಳ ಆಗರ: ಏನಿದು ಮಾರ್ನಿಂಗ್ ಟಾಕ್‌ವಿತ್ ಡ್ರೈಫ್ರೂಟ್ಸ್‌?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಾಂತಾರ – 1 ವೀಕ್ಷಿಸಿದ ರಿತೇಶ್ ದೇಶಮುಖ್ ಹೇಳಿದ ಮಾತುಗಳೇನು?

October 6, 2025

ಸಾಧಕೋತ್ತಮರಿಗೆ 5ನೇ ವರ್ಷದ ‘ಮಧ್ವ ವಿಜಯ’ ಪ್ರಶಸ್ತಿ ಪ್ರದಾನ

October 6, 2025

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ಸ್ಪೆಷಲ್ ಟ್ರೈನ್ | ಯಾವತ್ತು? ಬೇಗ ಬುಕ್ಕಿಂಗ್ ಮಾಡಿಕೊಳ್ಳಿ

October 6, 2025

ರಾಜ್ಯದಲ್ಲಿ 2028ರ ನಂತರ ಬದಲಾವಣೆ ಅಲೆ ಬೀಸಲಿದೆ: ಶಾಸಕ ಯತ್ನಾಳ್ ಭವಿಷ್ಯ

October 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾಂತಾರ – 1 ವೀಕ್ಷಿಸಿದ ರಿತೇಶ್ ದೇಶಮುಖ್ ಹೇಳಿದ ಮಾತುಗಳೇನು?

October 6, 2025

ಸಾಧಕೋತ್ತಮರಿಗೆ 5ನೇ ವರ್ಷದ ‘ಮಧ್ವ ವಿಜಯ’ ಪ್ರಶಸ್ತಿ ಪ್ರದಾನ

October 6, 2025

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ಸ್ಪೆಷಲ್ ಟ್ರೈನ್ | ಯಾವತ್ತು? ಬೇಗ ಬುಕ್ಕಿಂಗ್ ಮಾಡಿಕೊಳ್ಳಿ

October 6, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!