Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ನಂಬುವುದೇ ತಪ್ಪಾ ಅಥವಾ ನಂಬಿಕೆನೇ ತಪ್ಪಾ?

December 10, 2020
in Small Bytes, Special Articles
0 0
0
Internet Image

Internet Image

Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಜೀವನದಲ್ಲಿ ಪ್ರೀತಿ ಮತ್ತು ನಂಬಿಕೆ ಯಾವತ್ತೂ ಕಳೆದುಕೊಳ್ಳಬೇಡಿ. ಏಕೆಂದರೆ ಪ್ರೀತಿ ಎಲ್ಲರ ಮೇಲು ಹುಟ್ಟುವುದಿಲ್ಲ. ಅದೇ ರೀತಿ ನಂಬಿಕೆನೂ ಎಲ್ಲರ ಮೇಲು ಬರೋದಿಲ್ಲ! ಇಷ್ಟ ಇಲ್ಲದವರ ಪ್ರೀತಿ ಬೊಗಸೆಯಲ್ಲಿ ಹಿಡಿದ ನೀರಿನಂತೆ ನಾವು ಎಷ್ಟೇ ಜೋಪಾನವಾಗಿ ಹಿಡಿದರು ಅದು ಜಾರಿ ಹೋಗುತ್ತೆ!

ಮನುಷ್ಯನ ಮನಸ್ಸು ಎಷ್ಟು ವಿಚಿತ್ರ ಅಲ್ವಾ.. ಅಂದು ನೀವು ಪ್ರೇಮದ ವಿಚಾರವನ್ನು ನನ್ನಲ್ಲಿ ನಿವೇದಿಸಿಕೊಂಡ್ರಿ, ಆಗ ನಿರ್ಧಾರ ತೆಗೆದುಕೊಳ್ಳುವ ಆಲೋಚನೆಯಲ್ಲಿ ನಾನು ಇರಲಿಲ್ಲ! ಆದರೂ ನಿಮ್ಮ ಅದೃಷ್ಟವೋ ಏನೋ ನಾನು ನಿಮ್ಮನ್ನು ಒಪ್ಪಿಕೊಂಡೆ. ಸ್ವಲ್ಪ ದಿನ ಕಳೆದ ಮೇಲೆ ನೀವು ಇದ್ದಕ್ಕಿದ್ದಂತೆ ಅಪರಿಚಿತನಾದಾಗ ಎಂದಾದರೂ ಒಂದು ದಿನ ಮರಳಿ ಬರುವಿರೆಂಬ ನಿರೀಕ್ಷೆಯಲ್ಲೇ ಇದೆ…!


ನಾಟಕದಲ್ಲಿ ಮುಖಕ್ಕೆ ಬಣ್ಣ ಹಚ್ಚುವವರನ್ನು ನೋಡಿದ್ದೇನೆ. ಅವರ ಉದ್ದೇಶ ಇನ್ನೊಬ್ಬರನ್ನು ಮನರಂಜಿಸುವುದಾಗಿರುತ್ತದೆ…! ಆದ್ರೆ ಇನ್ನೊಬ್ಬರನ್ನು ನೋಯಿಸಲು ಬಣ್ಣ ಬಣ್ಣದ ಮಾತುಗಳನ್ನು ಆಡುವರನ್ನು ನಾನು ನೋಡಿರಲಿಲ್ಲ…!

ಪ್ರೀತಿಯನ್ನು ಹೇಳಿಕೊಳ್ಳುವಾಗ ಮಾಡಿದ ಆಣೆ, ಪ್ರಮಾಣಗಳು ಇಂದು ಎಲ್ಲಾ ಏನಾಯ್ತು? ಹುಡುಗನಾಗಲಿ ಅಥವಾ ಹುಡುಗಿಯೇ ಆಗಲಿ ನಿಮ್ಮ ಪ್ರೀತೀನ ಹೇಳಿಕೊಳ್ಳುವಂತಹ ಸಂದರ್ಭದಲ್ಲಿ ಯಾವತ್ತು ಆಣೆ, ಪ್ರಮಾಣಗಳನ್ನು ಮಾಡಬೇಡಿ…! ನಿಮ್ಮ ಟೈಮ್ ಪಾಸ್’ಗೆ ಬೇರೆಯವರ ಜೀವನದಲ್ಲಿ ಸುಮ್ನೆ ಆಟವಾಡಬೇಡಿ, ಇನ್ನೊಂದು ಮನಸ್ಸಿನ ಜೊತೆ ಏನನ್ನಾದರೂ ಹೇಳುವಾಗ ಹತ್ತು ಬಾರಿ ಯೋಚಿಸಿ…! ಕಾರಣವಿಲ್ಲದೇ ಸೊಲುವವಳು ನಾನಲ್ಲ, ಕಾರಣ ಹುಡುಕುವ ವೇಳೆಗಾಗಲೇ ಕಾಲವೂ ಸರಿದು ಹೋಗಿತ್ತು. ಕಾಲ ಯಾರನ್ನೂ ಕಾಯಲ್ಲಾ ಅಲ್ವಾ ಅಂದ್ರೆ ಒಂದಂತೂ ನಿಜ…! ನೀವು ಮೌನ ತೊರೆದ ಅರೇಗಳಿಗೆಯೆಲ್ಲೇ ನನ್ನೆಲ್ಲಾ ನಿರೀಕ್ಷೆಗಳು ಕೇವಲ ಕಲೋನಿಕವಾದವೂ…


ನೀವು ತೊರೆದ ನಂತರ ಬದುಕಿನ ದಿಕ್ಕೇನೋ ಬದಲಾಗಲಿಲ್ಲ…! ನೀವಿಲ್ಲದಿದ್ದರೂ ಬದುಕಬಲ್ಲೆ ಎಂದು ನಿರ್ಧರಿಸಿದ್ದೇನೆ. ಯಾರ ಅಪ್ಪಣೆಯಿಲ್ಲದೇ ಕಾಲದ ಜೊತೆಗೆ ಹೆಜ್ಜೆ ಹಾಕಿ ನಡೆಯುತ್ತಿದ್ದೇನೆ…!

ಅದೇನೇ ಇರಲಿ, ನಡೆದು ಹೋದ ಕಹಿ ಅಧ್ಯಾಯವನ್ನು ನೆನಪಿಸುವ ಮನಸ್ಸಿಲ್ಲ ನನಗೆ ನಿಮ್ಮನ್ನು ನೆನಪಿನಿಂದ ಕಿತ್ತೆಸೆದು ಕಾಲ ಸರಿದು ಹೋಗಿದೆ…!


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Malnad NewsSandhya SihimogeShivamoggaShivamogga NewsSpecial ArticleTrustಜೀವನನಂಬಿಕೆ
Previous Post

ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ: ಅಷ್ಟಕ್ಕೂ ಹೊಸ ಕಾನೂನಿನಲ್ಲಿ ಏನಿದೆ?

Next Post

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಿ: ಎಬಿವಿಪಿ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಿ: ಎಬಿವಿಪಿ ಆಗ್ರಹ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!