Friday, August 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆ ಹೆಚ್ಚಳ: ಎಷ್ಟು ಏರಿಕೆಯಾಗಿದೆ? ಇಲ್ಲಿದೆ ಮಾಹಿತಿ

December 19, 2020
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2020-21ನೆಯ ಸಾಲಿನಿಂದ ಅನ್ವಯವಾಗುವಂತೆ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಏರಿಕೆ ಮಾಡಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಈ ಕುರಿತಂತೆ ಆದೇಶ ಹೊರಡಿಸಿರುವ ಆಯುಕ್ತ ಚಿದಾನಂದ ವಟಾರೆ ಅವರು, ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 2002ರ ಏಪ್ರಿಲ್ ಮಾಹೆಯಿಂದ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ದತಿ ಅನುಷ್ಠಾನದಲ್ಲಿದೆ. ಕರ್ನಾಟಕ ಪೌರ ನಿಗಮಗಳ ಪ್ರಕಾರ ಪ್ರತಿ ಮೂರು ವರ್ಷಗಳಿಗೊಮ್ಮೆ ತೆರಿಗೆಯನ್ನು ಕನಿಷ್ಟ ಶೇ.15ರಿಂದ 30ರವರೆಗೆ ಹೆಚ್ಚಿಸುವುದು ಪದ್ಧತಿಯಾಗಿದೆ ಎಂದಿದ್ದಾರೆ.


ಅಂತೆಯೇ ಹಿಂದಿನ ನಾಲ್ಕು ಬ್ಲಾಕ್‌ಗಳ ಅವಧಿಯಲ್ಲಿ ಅಂದರೆ 2008-09, 2011-12, 2014-15 ಮತ್ತು 2017-18ನೇ ಸಾಲುಗಳಲ್ಲಿ ಆಸ್ತಿ ತೆರಿಗೆಯನ್ನು ಹೆಚ್ಚಿಸಲಾಗಿದೆ. ಈ ಕಾಯ್ದೆಯನ್ವಯ 2020-21ನೇ ಸಾಲಿನಿಂದ ಮುಂದಿನ ಮೂರು ವರ್ಷಗಳ ಅವಧಿಗೆ ಆಸ್ತಿ ತೆರಿಗೆಯನ್ನು ಶೇ.15ರಷ್ಟು ಹೆಚ್ಚಿಸಿ ಕಾರ್ಯಾನುಷ್ಠಾನಕ್ಕೆ ತರಲಾಗಿದೆ ಎಂದಿದ್ದಾರೆ.

ಎಷ್ಟು ಏರಿಕೆಯಾಗಿದೆ?
2017ರಿಂದ 2020ರ ಮಾರ್ಚ್ ಮಾಹೆಯವರೆಗೆ ವಸತಿ ಉದ್ದೇಶದ ಕಟ್ಟಡಗಳಿಗೆ ಶೇ.20, ವಾಣಿಜ್ಯ ಕಟ್ಟಡಗಳಿಗೆ ಶೇ.25, ಕೈಗಾರಿಕಾ ಉದ್ದೇಶದ ಕಟ್ಟಡಗಳಿಗೆ ಶೇ.28 ಹಾಗೂ ಖಾಲಿ ನಿವೇಶನಗಳಿಗೆ ಶೇ.30ರಷ್ಟಿದ್ದ ಆಸ್ತಿ ತೆರಿಗೆಯನ್ನು 2020-21ನೇ ಸಾಲಿನಿಂದ ಆಸ್ತಿ ತೆರಿಗೆ ಮೇಲೆ ಶೇ.15ರಷ್ಟು ಹೆಚ್ಚಿಸಿ ಪರಿಷ್ಕೃತ ತೆರಿಗೆಯನ್ನು ಅನುಷ್ಠಾನಗೊಳಿಸಿದೆ ಎಂದು ತಿಳಿಸಿದ್ದಾರೆ.

ನಗರದ ಸರ್ವಾಂಗೀಣ ಅಭಿವೃಧ್ಧಿ ಹಾಗೂ ಪಾಲಿಕೆಯ ಸಂಪನ್ಮೂಲ ಕ್ರೋಢೀಕರಣ ದೃಷ್ಠಿಯಿಂದ 2020-21ನೇ ಸಾಲಿಗೆ ಆಸ್ತಿ ತೆರಿಗೆಯ ಮರುಪರಿಷ್ಕರಣೆ ಅವಶ್ಯವಾಗಿರುತ್ತದೆ. ಆದ್ದರಿಂದ ಆಸ್ತಿ ಮಾಲೀಕರು ಪರಿಷ್ಕರಿಸಿದ ಆಸ್ತಿ ತೆರಿಗೆಯನ್ನು ಪಾವತಿಸಿ ನಗರಪಾಲಿಕೆಯೊಂದಿಗೆ ಸಹಕರಿಸುವಂತೆ ಹಾಗೂ ಈ ಮೂಲಕ ನಗರದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ಆಯುಕ್ತರು ತಿಳಿಸಿದ್ದಾರೆ.

2020-21ನೇ ಸಾಲಿನಲ್ಲಿ ಈಗಾಗಲೇ ಆಸ್ತಿ ತೆರಿಗೆಯನ್ನು ಪಾವತಿ ಮಾಡಿರುವ ಆಸ್ತಿ ಮಾಲೀಕರಿಗೆ 2020-21ನೇ ಸಾಲಿನ ಅವಧಿಯಲ್ಲಿ ಪರಿಷ್ಕೃತ ತೆರಿಗೆಯ ಬಾಕಿ ಇರುವ ತೆರಿಗೆಯನ್ನು 2021ರ ಮಾರ್ಚ್ ಮಾಹೆಯೊಳಗಾಗಿ ಪಾವತಿಸಿದಲ್ಲಿ ದಂಡರಹಿತವಾಗಿ ಪಾವತಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಆಸ್ತಿ ಮಾಲೀಕರು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Big NewsKannada News WebsiteLatest News KannadaLocal NewsMalnad NewsProperty TaxSelf-declared property taxShimogaShivamoggaShivamogga Newsಮಲೆನಾಡು ಸುದ್ಧಿಮಹಾನಗರ ಪಾಲಿಕೆಶಿವಮೊಗ್ಗಶಿವಮೊಗ್ಗ ನ್ಯೂಸ್ಸ್ವಯಂ ಘೋಷಿತ ಆಸ್ತಿ ತೆರಿಗೆ
Previous Post

ಗಮನಿಸಿ! ಡಿ.20 ಹಾಗೂ 21ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

Next Post

ಮಾತೃಛಾಯೆಯ ಶಿಕ್ಷಣದ ಗುರುಕುಲು ಆರಂಭವಾಗಲಿ: ವಿದ್ವಾನ್ ರಾಮಚಂದ್ರ ಭಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾತೃಛಾಯೆಯ ಶಿಕ್ಷಣದ ಗುರುಕುಲು ಆರಂಭವಾಗಲಿ: ವಿದ್ವಾನ್ ರಾಮಚಂದ್ರ ಭಟ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಾಂತಿಭಂಗ, ಕೊಲೆಯತ್ನ ಆರೋಪಿಗೆ 10 ವರ್ಷ ಶಿಕ್ಷೆ 

August 1, 2025

ಆ.3 | ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ವಿತರಣೆ, ಸುವರ್ಣ ದಾಂಪತ್ಯ ಸನ್ಮಾನ ಸಮಾರಂಭ

August 1, 2025

ಸೋಸಲೆ ಶ್ರೀ ವ್ಯಾಸರಾಜ ಮಠಾಧೀಶ ಶ್ರೀ ಶ್ರೀ ವಿದ್ಯಾಶ್ರೀಶತೀರ್ಥರಿಗೆ ಭವ್ಯ ಮೆರವಣಿಗೆ ಮತ್ತು ನಾಣ್ಯ-ಧಾನ್ಯಗಳಿಂದ ತುಲಾಭಾರ

August 1, 2025

ಎಂಪಿಎಂ ಕಾರ್ಖಾನೆ ಪುನರ್ ಆರಂಭಿಸಿ: ಸಿಎಂಗೆ ಶಾಸಕ ಸಂಗಮೇಶ್ವರ್ ಮನವಿ

August 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಾಂತಿಭಂಗ, ಕೊಲೆಯತ್ನ ಆರೋಪಿಗೆ 10 ವರ್ಷ ಶಿಕ್ಷೆ 

August 1, 2025

ಆ.3 | ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ವಿತರಣೆ, ಸುವರ್ಣ ದಾಂಪತ್ಯ ಸನ್ಮಾನ ಸಮಾರಂಭ

August 1, 2025

ಸೋಸಲೆ ಶ್ರೀ ವ್ಯಾಸರಾಜ ಮಠಾಧೀಶ ಶ್ರೀ ಶ್ರೀ ವಿದ್ಯಾಶ್ರೀಶತೀರ್ಥರಿಗೆ ಭವ್ಯ ಮೆರವಣಿಗೆ ಮತ್ತು ನಾಣ್ಯ-ಧಾನ್ಯಗಳಿಂದ ತುಲಾಭಾರ

August 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!