Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಫೆ.13ರಂದು ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಸ್ಟ್ಯಾಂಡ್ ಅಪ್ ಕಾಮಿಡಿ ಆಡಿಷನ್

ಆಡಿಷನ್’ನಲ್ಲಿ ಯಾರೆಲ್ಲಾ ಪಾಲ್ಗೊಳ್ಳಬಹುದು? ಇಲ್ಲಿದೆ ಮಾಹಿತಿ

February 5, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಹಾಸ್ಯ ಪ್ರಧಾನವಾದ ಸ್ಟ್ರಾಂಡ್ ಅಪ್ ಕಾಮಿಡಿ ಆಡಿಷನ್ ಆಯೋಜಿಸಲಾಗಿದೆ ಎಂದು ಟಿವಿ ಭಾರತ್’ನ ಮುಖ್ಯಸ್ಥ ಆರ್.ಎಸ್. ಹಾಲಸ್ವಾಮಿ ಹೇಳಿದರು.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಅವರು, ಟಿವಿ ಭಾರತ್ ಕೇಬಲ್ ವಾಹಿನಿ ಹಾಗೂ ಆರ್ನವ್ ಕ್ರಿಯೇಷನ್ ವತಿಯಿಂದ ಈ ಆಡಿಷನ್ ಆಯೋಜಿಸಲಾಗಿದೆ ಎಂದರು.
ಈ ಆಡಿಷನ್’ನಲ್ಲಿ ಭಾಗವಹಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ. ಪಾಲ್ಗೊಳ್ಳುವವರು ವಾಟ್ಸಪ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ವಾಕ್ಚಾತುರ್ಯ ಪ್ರದರ್ಶನಕ್ಕೆ ಇದೊಂದು ಅದ್ಬುತ ವೇದಿಕೆಯಾಗಲಿದ್ದು, ಒಬ್ಬರಿಗೆ ಗರಿಷ್ಠ 5 ನಿಮಿಷದ ಅವಕಾಶ ನೀಡಲಾಗುವುದು. ಈ ಸಮಯದಲ್ಲಿ ತಮಗಿಷ್ಟ ಬಂದ ವಿಷಯದ ಕುರಿತು ಮಾತನಾಡಬಹುದು ಎಂದರು.

ಜೈಲ್ ರಸ್ತೆಯಲ್ಲಿರುವ ಟಿವಿ ಭಾರತ್ ಸ್ಟುಡಿಯೋದಲ್ಲಿ ಫೆ.13ರಂದು ಆಡಿಷನ್ ನಡೆಯಲಿದ್ದು, ಪಾಲ್ಗೊಂಡವರ ವಾಕ್ಚಾತುರ್ಯದ ಮೇಲೆ ಅಂತಿಮ ಸುತ್ತಿಗೆ 20 ಜನರನ್ನು ಆಯ್ಕೆ ಮಾಡಲಾಗುವುದು. ನಂತರ ಮತ್ತೆ 10 ಜನರನ್ನು ಫೈನಲ್ ರೌಂಡ್’ಗೆ ಆಯ್ಕೆ ಮಾಡಲಾಗುವುದು. ನಂತರ ಮತ್ತೆ 10 ಜನರನ್ನು ಫೈನಲ್ ರೌಂಡ್’ಗೆ ಆಯ್ಕೆ ಮಾಡಲಾಗುವುದು. ಈ ಅಂತಿಮ ಸುತ್ತು ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ. ಅದರಲ್ಲಿ ಸೆಲೆಬ್ರಿಟಿ ಕಲಾವಿದರು ಒಬ್ಬರನ್ನು ಆಯ್ಕೆ ಮಾಡಿ ಅವರಿಗೆ ಮಲ್ನಾಡ್ ಕಾಮಿಡಿ ಕಿಂಗ್ ಪ್ರಶಸ್ತಿ ನೀಡಲಾಗುವುದು ಎಂದರು.


ಇನ್ನು, ಈ ಆಡಿಷನ್’ನಲ್ಲಿ ಪಾಲ್ಗೊಳ್ಳಲು ಯಾವುದೇ ವಯಸ್ಸಿನ ನಿರ್ಬಂಧ ಇರುವುದಿಲ್ಲ. ಆದರೆ, ಯಾವುದೇ ಜಾತಿ, ಲಿಂಗ, ಧರ್ಮ ಪಂಥಗಳ ಅವಹೇಳನ ಮಾಡುವಂತಿಲ್ಲ. ಯಾವುದೇ ಪಕ್ಷ ಸಂಘಟನೆ ವ್ಯಕ್ತಿಗಳ ಅವಹೇಳನ ಮಾಡುವಂತಿಲ್ಲ. ಅಶ್ಲೀಲ ಹಾಗೂ ಡಬ್ಬಲ್ ಮೀನಿಂಗ್ ಮಾತುಗಳಿಗೆ ಅವಕಾಶವಿಲ್ಲ. ಸಿನಿಮಾ ನಟರ ಮಿಮಿಕ್ರಿ ಮಾಡುವಂತಿಲ್ಲ. ಜ್ಯೂರಿಗಳ ತೀರ್ಮಾನವೇ ಅಂತಿಮವಾಗಿದೆ. ಸ್ಪರ್ಧೆಯ ವಿಜೇತರಿಗೆ ಟೈಟಲ್ ಹಾಗೂ ಪಾರಿತೋಷಕ ಮತ್ತು ಪ್ರಮಾಣಪತ್ರ ನೀಡಲಾಗುವುದು. ಆಡಿಷನ್ ಹಾಗೂ ಸೆಮಿಫೈನಲ್ ಮತ್ತು ಫೈನಲ್ ಹಂತಗಳು ಟಿವಿ ಭಾರತ್ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಸೆಮಿಫೈನಲ್ ಹಂತಕ್ಕೆ ಬಂದವರು ಫೇಸ್’ಬುಕ್ ಪೇಜ್’ಗೆ ಎಂಟ್ರಿ ಪಡೆಯಲಿದ್ದಾರೆ. ಮಲೆನಾಡ ಪ್ರತಿಭೆಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಆಸಕ್ತರು 91 63666 39898 ನಂಬರ್’ಗೆ ಹೆಸರು, ವಿಳಾಸ ಸಹಿತ ಮಾಹಿತಿ ನೀಡಿ ನೋಂದಾವಣಿ ಮಾಡಿಕೊಳ್ಳಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂತೋಷ್ ಬಪ್ಪು, ಕಾರ್ತಿಕ್ ಸೋಗಾನೆ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShivamoggaShivamogga NewsStrand Up Comedy Auditionಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್ಸ್ಟ್ರಾಂಡ್ ಅಪ್ ಕಾಮಿಡಿ ಆಡಿಷನ್
Previous Post

ಭಗವಾನ್ ಮುಖಕ್ಕೆ ಮಸಿ: ಕೃತ್ಯ ಖಂಡಿಸಿ ಚಳ್ಳಕೆರೆಯ ಕೊರ‌್ಲಕುಂಟೆಯಲ್ಲಿ ಪ್ರತಿಭಟನೆ

Next Post

ಭಗವಾನ್ ಮುಖಕ್ಕೆ ಮಸಿ: ಏಕಕಾಲಕ್ಕೆ ಪರ-ವಿರೋಧ ಪ್ರತಿಭಟನೆಗೆ ಸಾಕ್ಷಿಯಾದ ಭದ್ರಾವತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಗವಾನ್ ಮುಖಕ್ಕೆ ಮಸಿ: ಏಕಕಾಲಕ್ಕೆ ಪರ-ವಿರೋಧ ಪ್ರತಿಭಟನೆಗೆ ಸಾಕ್ಷಿಯಾದ ಭದ್ರಾವತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!