Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಸಂಚಾರಿ ನಿಯಮ ತಿಳಿದು, ಪಾಲಿಸುವ ಮೂಲಕ ಅಪಘಾತ ತಡೆಗೆ ಸಹಕರಿಸಲು ಮನವಿ

February 11, 2021
in Small Bytes, ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ತಿಳಿದುಕೊಂಡು ವಾಹನ ಓಡಿಸುವ ಮೂಲಕ ಅಪಘಾತ ತಡೆಗೆ ಸಹಕಾರ ನೀಡಬೇಕು ಎಂದು ಚಳ್ಳಕೆರೆ ಪೊಲೀಸ್ ಇನ್ಸ್‌’ಪೆಕ್ಟರ್ ಜೆ.ಎಸ್. ತಿಪ್ಪೇಸ್ವಾಮಿ ಕರೆ ನೀಡಿದರು.

ನಗರದ ಹೊರವಲಯದ ಚಿತ್ರದುರ್ಗ ಮುಖ್ಯ ರಸ್ತೆಯಲ್ಲಿ ಸಾರಿಗೆ ಇಲಾಖೆ ಮತ್ತು ಪೋಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 32 ನೆಯ ರಾಷ್ಟೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ವಾಹನ ಚಾಲಕ ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.


ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ತಿಳಿದುಕೊಂಡು ವಾಹನ ಓಡಿಸಬೇಕು. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವವರು ಯಾರೂ ಕಾಯ್ದೆಯ ಹೊಸ ಸ್ವರೂಪದ ಕುರಿತು ತಲೆ ಕೆಡಿಸಿಕೊಳ್ಳುವುದಿಲ್ಲ. ದಂಡ ಎಷ್ಟು ಹೆಚ್ಚಾದರೂ ಅವರಿಗೆ ಚಿಂತೆಯಿಲ್ಲ. ಆದರೆ, ಕೆಲವರಿಗೆ ವಾಹನಗಳನ್ನು ಮಿತಿಮೀರಿದ ವೇಗದಲ್ಲಿ ಹಾಗೂ ಬೇಕಾಬಿಟ್ಟಿ ಓಡಿಸುವುದು ಒಂದು ಬಗೆಯ ಖಯಾಲಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಹೆಲ್ಮೆಟ್ ಧರಿಸದೆ ವಾಹನ ಓಡಿಸುವುದು, ದ್ವಿಚಕ್ರ ವಾಹನದ ಮೇಲೆ 34 ಮಂದಿ ಸವಾರಿ ಮಾಡುವುದು ಇಂತಹವು ನಿತ್ಯ ಕಾಣಸಿಗುವ ನೋಟಗಳು. ಹಿಂದೆ ಬರುವ ವಾಹನಗಳ ಮೇಲೆ ನಿಗಾ ಇಡಲು ತಮ್ಮ ವಾಹನದಲ್ಲಿ ಕನ್ನಡಿ ಇರಬೇಕು ಎನ್ನುವ ಸಾಮಾನ್ಯ ಜ್ಞಾನ ಇರುವುದಿಲ್ಲ. ಸಂಜ್ಞೆಗಳನ್ನು ತೋರದೆ ಬೇಕೆಂದಾಗ, ಬೇಕೆಂದಲ್ಲಿ ವಾಹನವನ್ನು ತಿರುಗಿಸಬಾರದು. ಮುಂದಿರುವ ವಾಹನದಿಂದ ಸುರಕ್ಷಿತ ಅಂತರದಲ್ಲಿ ತಮ್ಮ ವಾಹನವನ್ನು ನಿಲ್ಲಿಸಬೇಕು. ಇಲಾಖೆ ಹಲವು ಕಾಯ್ದೆಯನ್ನು ರೂಪಿಸಿರುವುದು ಅಪಘಾತಗಳನ್ನು ತಡೆಗಟ್ಟುವ ಸಲುವಾಗಿಯೇ ವಿನಾ ಜನರನ್ನು ಶಿಕ್ಷಿಸುವ ಉದ್ದೇಶದಿಂದಲ್ಲ. ಆದರೆ, ನಿಯಮ ಇರುವುದೇ ಉಲ್ಲಂಘಿಸುವುದಕ್ಕಾಗಿ ಎನ್ನುವಂತಹ ಮನೋಭಾವದ ಜನರಿಗೆ ಹೊಸ ನಿಯಮ ಕಳವಳ ಉಂಟುಮಾಡಿದೆ ಎಂದರು.


ನಮ್ಮ ಹಾಗೂ ನಮ್ಮಂತೆಯೇ ರಸ್ತೆಯ ಮೇಲೆ ಪ್ರಯಾಣಿಸುವ ಇತರರ ಸುರಕ್ಷತೆಗಾಗಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಎಂಬುದನ್ನು ಎಲ್ಲರೂ ಅರಿತರೆ ಹೊಸ ಕಾಯ್ದೆಯಿಂದ ಯಾರಿಗೂ ತೊಂದರೆ ಇಲ್ಲ. ಪೊಲೀಸರೂ ಅಷ್ಟೇ ಹೆಚ್ಚಿನ ದಂಡ ಶೇಖರಣೆಯನ್ನೇ ಆದ್ಯತೆಯನ್ನಾಗಿ ಪರಿಗಣಿಸದೆ ಸುಗಮ ಮತ್ತು ಸುರಕ್ಷಿತ ಸಂಚಾರ ವ್ಯವಸ್ಥೆ ರೂಪಿಸುವ ಕಡೆಗೆ ಹೆಚ್ಚಿನ ಗಮನ ಕೊಡಬೇಕು. ದಂಢದ ಭಯದಿಂದಲೇ ಅಪಘಾತಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗದು. ಬಹುಪಾಲು ಅಪಘಾತಗಳಿಗೆ ಪ್ರಮುಖ ಕಾರಣ ಚಾಲಕರಾದರೂ ರಸ್ತೆ ನಿರ್ವಹಣೆಯಲ್ಲಿನ ಲೋಪಗಳ ಪಾತ್ರವೂ ಇರುವುದನ್ನು ಅಲ್ಲಗಳೆಯಲಾಗದು. ರಸ್ತೆ ವಿನ್ಯಾಸ ಮತ್ತು ನಿರ್ವಹಣೆಯಲ್ಲಿನ ಲೋಪಗಳನ್ನು ಸರಿಪಡಿಸುವ ಕೆಲಸವನ್ನೂ ಸರ್ಕಾರ ಆದ್ಯತೆಯಿಂದ ಮಾಡಬೇಕು. ಮಾಡುತ್ತದೆ ಹೆಲ್ಮೆಟ್, ಸೀಟ್ ಬೆಲ್ಟ್‌ನಂತಹ ಸುರಕ್ಷಾ ಸಾಧನಗಳ ಬಳಕೆಯ ಮಹತ್ವವನ್ನು ಜನರಿಗೆ ಮನದಟ್ಟು ಮಾಡಿಸಬೇಕು. ದಂಡ ಹೆಚ್ಚಿಸುವಲ್ಲಿ ತೋರಿದ ಉತ್ಸಾಹವನ್ನು ಜಾಗೃತಿ ಮೂಡಿಸುವಲ್ಲಿಯೂ ತೋರಿಸಬೇಕು ಎಂದರು.

ಸಾರಿಗೆ ಇಲಾಖೆ ಅಧಿಕಾರಿ ಕರುಣಾಕರ ಮಾತನಾಡಿ, ಚಾಲಕ ಅಥವಾ ಬೈಕ್ ಸವಾರರ ನಿರ್ಲಕ್ಷದಿಂದ ಅಪಘಾತಗಳು ಸಂಭವಿಸುತ್ತವೆ. ಮುಖ್ಯವಾಗಿ ಪ್ರತಿಯೋಬ್ಬರು ಸಂಚಾರಿ ನಿಯಮಗಳ ಬಗ್ಗೆ ಅರಿವಿರಬೇಕು. ಸಂಚಾರ ಪಾಲನೆ ಮಾಡಬೇಕಾಗುತ್ತದೆ. ಅಪಘಾತದಿಂದ ಜೀವಕ್ಕೆ ಹಾನಿಯಾಗುವುದರ ಜೊತೆಗೆ ದಂಡ ಕಟ್ಟಬೇಕಾಗುತ್ತದೆ. ವಾಹನದ ಹಿಂಭಾಗ ಮುಂಭಾಗ ಸೂಚನ ಫಲಕ ಹಾಕಿಸಬೇಕು. ಕಡ್ಡಾಯವಾಗಿ ವಿಮೆ ಮಾಡಿಸಿರಬೇಕು, ರಸ್ತೆ ನಿಯಮ ಪಾಲಿಸಿ ಅಪಘಾತದಿಂದ ಜೀವ ರಕ್ಷಿಸಿಕೊಳ್ಳಿ ಎಂದರು.

ಈ ಸಮಯದದಲ್ಲಿ ವಾಹನ ಮಾಲಿಕ ಮತ್ತು ಚಾಲಕರು, ನಗರದ ನಾಗರಿಕರು ಪೊಲೀಸ್ ಸಿಬ್ಬಂದಿ ಇದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayalu Seeme NewsChallakereChitradurgaHelmetKannada News WebsiteLatest News KannadaTraffic ruleಚಳ್ಳಕೆರೆಪೋಲೀಸ್ ಇಲಾಖೆಬಯಲು ಸೀಮೆ ಸುದ್ಧಿಸಂಚಾರಿ ನಿಯಮಹೆಲ್ಮೆಟ್
Previous Post

ಗಾಂಜಾ ಮಾರಾಟ ಆರೋಪಿಗಳ ಪೆರೇಡ್ ನಡೆಸಿ, ರೌಡಿಗಳ ಬೆವಳಿಸಿದ ಎಸ್’ಪಿ ಶಾಂತರಾಜು

Next Post

ತೋಟಗಾರಿಕೆ ಉತ್ಪಾದನೆಯಲ್ಲಿ ಎರಡನೇ ಸ್ಥಾನಕ್ಕೇರಲು ಕ್ರಮ: ತೋಟಗಾರಿಕೆ ಸಚಿವ ಶಂಕರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತೋಟಗಾರಿಕೆ ಉತ್ಪಾದನೆಯಲ್ಲಿ ಎರಡನೇ ಸ್ಥಾನಕ್ಕೇರಲು ಕ್ರಮ: ತೋಟಗಾರಿಕೆ ಸಚಿವ ಶಂಕರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025

ವಿಜಯಪುರ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲಾಖೆ ಕೊಟ್ಟಿದೆ ಮಹತ್ವದ ಅಪ್ಡೇಟ್

June 18, 2025

ಜೂ.19ರಂದು ‘ದಾಸ ಶೃತಿ’ ಗಾಯನ ಕಾರ್ಯಕ್ರಮ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025

ವಿಜಯಪುರ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲಾಖೆ ಕೊಟ್ಟಿದೆ ಮಹತ್ವದ ಅಪ್ಡೇಟ್

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!