Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಸಿನೆಮಾ

ನಾನೇನು ರಾಬರಿ ಮಾಡಿದ್ದೀನಾ? ಸತ್ತ ಮೇಲೆ ನಮ್ಮ ತಿಥಿ ಮಾಡಿ ಆನಂದ ಪಡಿ: ಹಿರಿಯ ನಟ ಜಗ್ಗೇಶ್ ಆಕ್ರೋಶ

ಘಟನೆ ಕುರಿತು ವೀಡಿಯೋ ಮೂಲಕ ಮನದಾಳದ ನೋವನ್ನು ಹೊರಹಾಕಿದ ನವರಸ ನಾಯಕ

February 23, 2021
in ಸಿನೆಮಾ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ನಾವು ಸತ್ತ ಮೇಲೆ ನಮ್ಮ ತಿಥಿ ಮಾಡಿ, ಆನಂದ ಪಡಿ, ಸಂತೋಷ ಪಡಿ….

ಇದು ತಮ್ಮ ವಿರುದ್ಧ ವ್ಯವಸ್ಥಿತ ಅಪಪ್ರಚಾರ ಮಾಡುತ್ತಿರುವವರ ಕುರಿತು ಹಿರಿಯ ನಟ ನವರಸ ನಾಯಕ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿರುವ ಪರಿ…

ಹೌದು… ದರ್ಶನ್ ಅಭಿಮಾನಿಗಳು ನಿನ್ನೆ ಮೈಸೂರಿನಲ್ಲಿ ಚಿತ್ರೀಕರಣದಲ್ಲಿದ್ದ ಜಗ್ಗೇಶ್ ಅವರನ್ನು ಭೇಟಿಯಾದ ವೇಳೆ ನಡೆದ ವಾಗ್ವದದ ಘಟನೆಯನ್ನು ಅಪಪ್ರಚಾರ ಮಾಡುತ್ತಿರುವವರಿಗೆ ವೀಡಿಯೋ ಮೂಲಕ ಉತ್ತರ ಕೊಟ್ಟು, ಮನದಾಳದ ನೋವನ್ನು ಹೊರ ಹಾಕಿದ್ದಾರೆ.

ನಾನೊಬ್ಬ ಆರ್’ಎಸ್’ಎಸ್ ಕಾರ್ಯಕರ್ತ, ನಮ್ಮ ಸಂಘಟನೆ, ಸಿದ್ದಾಂತಗಳ ಪರವಾಗಿ ಮಾತನಾಡುವುದು ನನ್ನ ಕರ್ತವ್ಯ. ಹೊಸ ದಿಗಂತ, ವಿಕ್ರಮ ನಮ್ಮ ಸಂಘದ ಪತ್ರಿಕೆ. ಅದರ ಬಗ್ಗೆ ನಾನು ಮಾತನಾಡಿದಾಗ ಬೇರೆಯವರಿಗೆ ನೋವಾಗುವುದು ಸಾಮಾನ್ಯ. ಅದಕ್ಕೆ ನಾವೇನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ನಾನು 40 ವರ್ಷಗಳ ಕಾಲ ಸಿನಿಮಾದಲ್ಲಿ ಕೆಲಸ ಮಾಡಿದ್ದೇನೆ. ಬಹಳಷ್ಟು ಮಾಧ್ಯಮದವರಿಗೆ ನಾನು ಏನು ಎನ್ನುವುದು ಗೊತ್ತಿದೆ. ಹೀಗಿದ್ದರೂ, ಜಗ್ಗೇಶ್ ದರ್ಶನ್ ಫ್ಯಾನ್ಸ್‌’ಗೆ ಕಾಗೆ ಹಾರಿಸಿದ, ಬಟಾ ಬಯಲಾದ ಎಂದು ಕೆಲವು ಮಾಧ್ಯಮದಲ್ಲಿ ಹೇಳಿದ್ದಾರೆ. ನಾನೇನು ಕಳ್ಳತನ, ರಾಬರಿ ಮಾಡಿದ್ದೀನಾ? ಬಚ್ಚಿಟ್ಟುಕೊಂಡಿದ್ದೇನಾ? ನಿನ್ನೆ ಬಂದ ಹುಡುಗರು ನಿನ್ನೆ ರಾತ್ರಿಯೂ ಸಹ ನನ್ನೊಂದಿಗೆ ಮಾತನಾಡಿದ್ದಾರೆ. ನಾನೆಲ್ಲೂ ಓಡಿ ಹೋಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಯಾವುದೋ ಒಂದು ಸಣ್ಣ ವಿಷಯ ಇಟ್ಟುಕೊಂಡು ಜಗ್ಗೇಶ್’ಗೆ ಅವಮಾನ ಮಾಡಿದ್ದೇವೆ ಎಂದುಕೊಂಡರೆ ಅದರಿಂದ ನನಗೇನೂ ನಷ್ಟವಿಲ್ಲ ಹಾಗೂ ನಾನೇನೂ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವವನೂ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.

ನಾನೇನು ಆಸ್ತಿ ಹೊಡೆಯುವ, ನೋಯಿಸುವ, ಕೊಲೆ ಮಾಡುವ, ಕನ್ನಡದ ನೆಲಕ್ಕೆ ಅವಮಾನ ಮಾಡುವ ಕುರಿತಾಗಿ ಅಲ್ಲಿ ಮಾತನಾಡಿಲ್ಲ. ಬದಲಾಗಿ, ನನ್ನ ಆರ್‌ಎಸ್‌ಎಸ್ ಹಾಗೂ ಹೊಸದಿಗಂತ ಪತ್ರಿಕೆಗೆ ಪ್ರಚಾರ ನೀಡು ಎಂದು ಖಾಸಗಿಯಾಗಿ ಮಾತನಾಡಿದ್ದೇನೆ. ಆದರೆ ಈ ವಿಚಾರವನ್ನು ಸಾರ್ವಜನಿಕ ಚರ್ಚೆಯ ವಿವಾದ ಮಾಡಿದ್ದು ಹೀನ ಕೃತ್ಯ ಎಂದು ಕಿಡಿ ಕಾರಿದ್ದಾರೆ.

ಇದೇ ವೇಳೆ ಕೆಲವು ಮಾಧ್ಯಮಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಅವರು, ನಾನು ಚಿತ್ರರಂಗಕ್ಕೆ ಬಂದಾಗ ಇವರೆಲ್ಲಾ ಹುಟ್ಟೇ ಇರಲಿಲ್ಲ. 80ರ ದಶಕದಲ್ಲಿ ಚಿತ್ರರಂಗಕ್ಕೆ ಬಂದವನು. ಹಿರಿಯ ನಟರ ನೋವು ನಲಿವುಗಳೊಂದಿಗೆ ನಾನು ಹಂಚಿಕೊಂಡಿದ್ದೇನೆ. ಕನ್ನಡಿಗರಿಂದ ನಾನು ಇಂದು ಈ ಮಟ್ಟಕ್ಕೆ ಬೆಳೆದಿದ್ದೇನೆಯೇ ಹೊರತು ಯಾರೊಬ್ಬರಿಂದ ಅಲ್ಲ. ಕನ್ನಡಕ್ಕಾಗಿಯೇ ನನ್ನ ಇಡಿಯ ಜೀವನ ಎಂದಿದ್ದಾರೆ.

ನಾನು ಕಾಗೆ ಹಾರಿಸುವಂತಿದ್ದರೆ 20 ಬಾರಿ ಶಾಸಕನಾಗುತ್ತಿದ್ದೆ, 20 ಬಾರಿ ಸಚಿವನಾಗುತ್ತಿದ್ದೆ. ನನ್ನ ಸಾರ್ವಜನಿಕ ಜೀವನದಲ್ಲಿ ಎಂದಿಗೂ ಹಲ್ಕಾ ಕೆಲಸ ಮಾಡಿಲ್ಲ. ಮಾಧ್ಯಮಗಳು ತಂದೆ-ತಾಯಿಗಳಂತೆ ಇರಬೇಕು, ಅವರಂತೆಯೇ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು ಎಂದರು.

ಇಂದು ಅನ್ಯ ಭಾಷಿಗರು ಕನ್ನಡ ಹಾಗೂ ಕನ್ನಡ ಚಿತ್ರರಂಗವನ್ನು ತುಳಿಯುತ್ತಿದ್ದಾರೆ. ಡಾ.ರಾಜ್’ಕುಮಾರ್, ಡಾ.ವಿಷ್ಣುವರ್ಧನ್ ಹಾಗೂ ಅಂಬರೀಷ್ ಸತ್ತ ತತಕ್ಷಣ ಕನ್ನಡ ಚಿತ್ರರಂಗವೂ ಸಹ ಸಾಯುತ್ತಿದೆ. ಈಗ ಉಳಿದಿರುವವರ ನಾನು, ಶಿವರಾಜ್ ಕುಮಾರ್, ರವಿಚಂದ್ರನ್ ಹಾಗೂ ರಮೇಶ್ ಮಾತ್ರ. ನಾವುಗಳು ಸತ್ತ ಮೇಲೆ ನಮ್ಮ ತಿಥಿ ಮಾಡಿ, ಆನಂದ ಪಡಿ, ಸಂತೋಷ ಪಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಬೇಕಿತ್ತ ನಿಮಗೆ..
https://t.co/aED9S8Abn0

— ನವರಸನಾಯಕ ಜಗ್ಗೇಶ್ (@Jaggesh2) February 23, 2021

ನಾನು ಎಂದಿಗೂ ನನ್ನ ಪಾಡಿಗೆ ನಾನು ಇರುವವನು. ಮಾತನಾಡುವವರು ನನ್ನ ಜಾತಿ ಹಿಡಿದೂ ಸಹ ಮಾತನಾಡಿದರು. ಆದರೆ, ನಾನು ಇದನ್ನು ದೊಡ್ಡದು ಮಾಡಿಲ್ಲ. ಇವರುಗಳೆಲ್ಲ ಅಲ್ಲ ನನಗೆ ಬುದ್ದಿ ಕಲಿಸಬೇಕಾದವರು. ನನಗೆ ಬುದ್ದಿ ಕಲಿಸಬೇಕಾದವರ ರಾಘವೇಂದ್ರ ಸ್ವಾಮಿಗಳು, ಪ್ರೀತಿಯ ಕನ್ನಡಿಗರು ಎಂದಿದ್ದಾರೆ.

ಚಿತ್ರರಂಗದಲ್ಲಿ ನಾನೊಬ್ಬನೇ ಬೆಳೆಯಬೇಕು ಎಂಬ ಪ್ರವೃತ್ತಿ ಇತ್ತೀಚೆಗೆ ಬೆಳೆದಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ದಯಮಾಡಿ ಹಿರಿಯರಿಗೆ ಅವಮಾನ ಮಾಡುವ ವಿಚಾರ ಮಾಡಬೇಡಿ. ನನ್ನ 40 ವರ್ಷಗಳ ಸಾಧನೆಯನ್ನು ಜರಿಯುತ್ತಿದ್ದೀರಿ. ನಿಮ್ಮ ತಂದೆ ತಾಯಿಗೂ ನನ್ನಷ್ಟೇ ವಯಸ್ಸಾಗಿದೆ. ಅವರಿಗೂ ಹೀಗೇ ಅವಮಾನ ಮಾಡುತ್ತೀರಾ ಎಂದು ಪ್ರಶ್ನಿಸಿದ್ದಾರೆ.

ನನ್ನ ಜೀವಮಾನದಲ್ಲಿ ಎಂದಿಗೂ ನಾನು ಕೆಟ್ಟ ಕೆಲಸ ಮಾಡಿಲ್ಲ. ರಾಯರು ಮೆಚ್ಚುವಂತೆ ಬದುಕಿದ್ದೇನೆ. ಆದರೂ ಇಂತಹ ಬೆಳವಣಿಗೆಗಳಿಂದ ನಾನು ಬಹಳಷ್ಟು ನೊಂದಿದ್ದೇನೆ. ದಯವಿಟ್ಟು ನನ್ನ ಪಾಡಿಗೆ ನನ್ನನ್ನು ಬಿಟ್ಟುಬಿಡಿ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Actor JaggeshBENGALURUKannada MoviesKannada News WebsiteLatest News Kannadasandalwoodಕನ್ನಡ ಚಿತ್ರರಂಗನಟ ಜಗ್ಗೇಶ್ನವರಸನಾಯಕ ಜಗ್ಗೇಶ್ಬೆಂಗಳೂರುಸ್ಯಾಂಡಲ್’ವುಡ್
Previous Post

ಹಿರೆನಾಗವಲ್ಲಿಯಲ್ಲಿ ಜಿಲೆಟಿನ್ ಸ್ಪೋಟ: ದಿಗ್ಬ್ರಾಂತಿ ವ್ಯಕ್ತಪಡಿಸಿದ ಸಚಿವ ಮುರುಗೇಶ್ ನಿರಾಣಿ

Next Post

ಸರ್ಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?: ಡಿ.ಕೆ. ಶಿವಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಸರ್ಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?: ಡಿ.ಕೆ. ಶಿವಕುಮಾರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!