Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿತ್ರದುರ್ಗ

ಬಡವರ ನಿವೇಶನ ನುಂಗಿದ ಹೆದ್ದಾರಿ: ಕೆರೆಯಂಗಳದಲ್ಲಿ ಗುಡಿಸಲು ಕಟ್ಟಿಕೊಂಡು ವಾಸ

March 3, 2021
in ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ನಗರದ ಸಮೀಪವಿರುವ ಬುಡ್ನಹಟ್ಟಿ ಗ್ರಾಮದ ಮೂಲಕ ಹಾದು ಹೋಗಿರುವ ಶ್ರೀರಂಗಪಟ್ಟಣ-ಬೀದರ್ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಯಿಂದ 40ಕ್ಕೂ ಹೆಚ್ಚು ಕುಟುಂಬಗಳು ಬೀದಿಗೆ ಬಂದಿದ್ದು, ಇದರಲ್ಲಿ ಹತ್ತುಕ್ಕೂ ಹೆಚ್ಚು ಕುಟುಂಬಗಳು ಕೆರೆಯಂಗಳದಲ್ಲಿ ಗುಡಿಸಲು ಹಾಕಿಕೊಂಡಿರುವ ಬದುಕ ಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉರ್ದು ಶಾಲೆ, ಅಂಗನವಾಡಿ ಹಾಗೂ ಗ್ರಾಮ ಪಂಚಾಯಿತಿ ಕಟ್ಟಡಗಳು ನೆಲ ಸಮವಾಗಿರುವ ಹಿನ್ನೆಲೆಯಲ್ಲಿ ಶಿಕ್ಷಕರಿಗೂ, ಮಕ್ಕಳಿಗೂ ನೆಲೆಯಿಲ್ಲದಂತಾಗಿದೆ. ಗ್ರಾಪಂ ಕಚೇರಿಯನ್ನು ತಾತ್ಕಾಲಿಕವಾಗಿ ಸಮುದಾಯ ಭವನಕ್ಕೆ ಶೀಫ್ಟ್ ಮಾಡಲಾಗಿದೆ. ಕೋವಿಡ್‌ನಿಂದ ಮುಚ್ಚಿದ್ದ ಶಾಲೆಗಳು ಜ.1ರಿಂದ 6 ಮತ್ತು 7ನೇ ತರಗತಿಗಳು ಆರಂಭವಾಗಿವೆ. ಹೆದ್ದಾರಿ ವಿಸ್ತರಣೆಯ ನಂತರ ಉಳಿದಿರುವ ಹೊಸದೊಂದು ಕೊಠಡಿಯ ಜತೆಗೆ ಹಳೆ ಎರಡು ಕೊಠಡಿಗಳಲ್ಲಿ ವಿದ್ಯಾಗಮ ನಡೆಸಲಾಗುತ್ತಿದೆ. 1ರಿಂದ 5ನೇ ತರಗತಿಗಳು ಆರಂಭಗೊಂಡಲ್ಲಿ ಕನ್ನಡ ಶಾಲೆಯ ಮಕ್ಕಳ ಜತೆಗೆ ಉರ್ದು ಶಾಲೆ ಮಕ್ಕಳು, ಬಾಲವಾಡಿಯ ಪುಟಾಣಿಗಳಿಗೂ ಕೊಠಡಿಗಳಿಲ್ಲದೆ ಬೀದಿಯಲ್ಲಿ ಕೂರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.


ಹೆದ್ದಾರಿ ವಿಸ್ತೀರ್ಣ ಮಾಡಿದರೆ ನಾವು ಬೀದಿಗೆ ಬರಬೇಕಾಗುತ್ತದೆ ಎಂದು ಕಳೆದ ವರ್ಷ ಗ್ರಾಮಸ್ಥರು ಹೋರಾಟ ನಡೆಸಿದ್ದರಿಂದ ಜಿಲ್ಲಾಡಳಿತ ಸಂದಾನ ಸಭೆ ನಡೆಸಿ ಊರಿಗೆ ಹೊಂದಿಕೊಂಡಿರುವ ಹೆದ್ದಾರಿಯ ಪಕ್ಕದಲ್ಲಿಯೇ ಇರುವ ಎಂಟು ಎಕರೆ ಜಾಗದಲ್ಲಿ ಮನೆ ಕಳೆದುಕೊಂಡವರಿಗೆ ನಿವೇಶ ನೀಡಲಾಗುವುದು. ಉಳಿದ ಜಾಗವನ್ನು ಸಂದಾನ ಸಭೆ ನಡೆಸಿ, ಊರಿಗೆ ಹೊಂದಿಕೊಂಡಿರುವ ಹೆದ್ದಾರಿಯ ಪಕ್ಕದಲ್ಲಿಯೇ ಇರುವ ಎಂಟು ಎಕರೆ ಜಾಗದಲ್ಲಿ ಮನೆ ಕಳೆದುಕೊಂಡವರಿಗೆ ನಿವೇಶ ನೀಡಲಾಗುವುದು. ಉಳಿದ ಜಾಗದಲ್ಲಿ ಪಂಚಾಯಿತಿ ಕಚೇರಿಗೆ, ಸರಕಾರಿ ಶಾಲೆಗಳಿಗೆ, ಅಂಗನವಾಡಿ ಕಟ್ಟಡಕ್ಕೆ ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಲಾಗಿತ್ತು.

ವರ್ಷ ಕಳೆದರೂ ಜಿಲ್ಲಾಡಳಿತ ಇತ್ತ ತಿರುಗಿ ನೋಡಿಲ್ಲ. ಪರಿಣಾಮ ಕೆರೆಯಂಗಳದಲ್ಲೇ ಬದುಕಿನ ಬಂಡಿ ಸಾಗಿಸಬೇಕಿದೆ. ಹೆದ್ದಾರಿಯವರು ಮನೆಗಳಿಗೆ ಮಾತ್ರ ಪರಿಹಾರ ನೀಡಿದರು. ನಿಮ್ಮ ಮನೆಗಳ ಜಾಗ ಗ್ರಾಮ ಠಾಣೆಗೆ ಸೇರಿಲ್ಲವೆಂದು ಯಾವುದೇ ಪರಿಹಾರ ನೀಡಿಲ್ಲ. ಈ ಜಾಗಕ್ಕೆ ಅನೇಕ ವರ್ಷಗಳಿಂದ ಕಂದಾಯ ಪಾವತಿ ಮಾಡಿಕೊಂಡು ಬಂದಿದ್ದೇವೆ. ಆದರೂ ಗ್ರಾಮ ಠಾಣೆಗೆ ಸೇರಿಲ್ಲವೆಂದು ಮನೆಗಳಿಗೆ ಕೊಟ್ಟಿರುವ ಕಡಿಮೆ ಪರಿಹಾರದಲ್ಲಿ 4ರಿಂದ 5 ಲಕ್ಷವಿರುವ ಸೈಟ್ ಕೊಂಡು ಮನೆ ಕಟ್ಟಿಕೊಳ್ಳುವುದು ಸಾಧ್ಯವೇ. ಹಾಗಾಗಿ ಭರವಸೆ ನೀಡಿದಂತೆ ಸರಕಾರ ಊರಿನ ಪಕ್ಕದಲ್ಲಿರುವ ಜಾಗ ನೀಡಿದರೆ ಮನೆ ಕಟ್ಟಿಕೊಳ್ಳುತ್ತೇವೆ.
-ತಿಪ್ಪೇಸ್ವಾಮಿ.


ಮನೆ ಕಳೆದುಕೊಂಡ ಲಕ್ಷ್ಮಿ ಕಾಟೇಶ್ ದಂಪತಿಗೆ 2.50 ಲಕ್ಷ ರೂ. ಕೊಟ್ಟಿದ್ದಾರೆ. ನಾಲ್ಕು ಜನ ಹೆಣ್ಣು ಮಕ್ಕಳಿದ್ದಾರೆ. ಒಂದು ಎಕರೆ ಜಮೀನು ಇದೆ. ಜೀವನ ಮಾಡುವುದು ಹೇಗೆ. ಸೈಟು ಹೆಸರಿನಲ್ಲಿದ್ದರೂ ಪರಿಹಾರ ಕೊಡಲಿಲ್ಲ. ಇನ್ನೂ ಪ್ರೇಮ-ಬಸವರಾಜು ದಂಪತಿಯ ಗುಡಿಸಲು ಇತ್ತು. ಇದಕ್ಕೆ 10 ಸಾವಿರ ಪರಿಹಾರ ನೀಡಿದ್ದಾರೆ. ಸೈಟಿನ ಇ-ಸ್ವತ್ತು ಇದ್ದರೂ ಸಹಾ ಪರಿಹಾರ ನೀಡಿಲ್ಲ.
-ವಿಶ್ವ.

ನಮ್ಮ ಹೆಸರಿನಲ್ಲಿ ನಿವೇಶನ, ಇ-ಸ್ವತ್ತಿದೆ. ಕಂದಾಯ ಪಾವತಿಸುತ್ತಿರುವಾಗ ಹೆದ್ದಾರಿಯವರು ನಿವೇಶಕ್ಕೆ ಪರಿಹಾರ ನೀಡದೆ ಮನೆಗೆ ಮಾತ್ರ ಕೊಟ್ಟು ಅನ್ಯಾಯ ಮಾಡಿದ್ದಾರೆ. ಇತ್ತ ನಿವೇಶ ಕೊಡುವುದಾಗಿ ಸರಕಾರ ಹೇಳಿ ಮನೆ ಖಾಲಿ ಮಾಡಿಸಿತು. ಈಗ ಕೆರೆಯಂಗಳದಲ್ಲಿ ಬದುಕುವಂತಾಗಿದೆ.
-ನಿಲಾಂಬರಿ ಬುಡ್ನಹಟ್ಟಿ

ಮನೆ ಕಳೆದುಕೊಂಡು ಚಿಕ್ಕ ಮಕ್ಕಳೊಂದಿಗೆ ಕೆರೆಯಂಗಳದಲ್ಲಿ ಗುಡಿಸಲು ಕಟ್ಟಿಕೊಳ್ಳುವಂತಾಗಿದ್ದು, ಕೆರೆಗೆ ಮಳೆ ನೀರು ಬಂದಾಗ ಮಕ್ಕಳು ಹೋಗಿ ಜೀವ ಹೋದರೆ ಯಾರು ಹೊಣೆಯಾಗುವರು. ಮನೆ ಕಳೆದುಕೊಂಡವರಿಗೆ ನಿವೇಶನ ನೀಡುವುದಾಗಿ ತಿಳಿಸಿದಂತೆ ಸರಕಾರ ಕೂಡಲೇ ಜಾಗ ಕಲ್ಪಿಸಬೇಕು.
-ಗಿರಿಯಮ್ಮ ಬುಡ್ನಹಟ್ಟಿ.

ಸೀಟಿನ ಮನೆಯೆಂದು 3.60 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಸೈಟಿಗೆ ಕೊಡಲಿಲ್ಲ. ಇವರು ಕೊಟ್ಟ ದುಡ್ಡಿನಲ್ಲಿ ಒಂದು ಸೈಟು ಬರುವುದಿಲ್ಲ. ಮನೆ ಕಟ್ಟಿಕೊಳ್ಳಲು ಆಗುವುದೇ. ಸರಕಾರದವರೂ ಮನೆ ಖಾಲಿ ಮಾಡಿ ಸೈಟು ಕೊಡುವುದಾಗಿ ತಿಳಿಸಿದ ಅಧಿಕಾರಿಗಳು ಈವರೆಗೆ ಇತ್ತ ತಿರುಗಿ ನೋಡುತ್ತಿಲ್ಲ. ಸಣ್ಣ ಮಕ್ಕಳೊಂದಿಗೆ ಕೆರೆಯಂಗಳದಲ್ಲಿ ಗುಡಿಸಲು ಹಾಕಿಕೊಂಡು ಬದುಕುವಂತಾಗಿದೆ
-ಆಶಾ ಬುಡ್ನಹಟ್ಟಿ.

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsChallakereChitradurgaKannada News WebsiteLatest News Kannadaಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Previous Post

ಬಿಸಿಯೂಟ ಕಾರ್ಯಕರ್ತರಿಗೆ ವಿವಿಧ ಸೌಲಭ್ಯದ ಭರವಸೆ: ಶಾಸಕ ಟಿ.ರಘುಮೂರ್ತಿ

Next Post

ಆರೋಗ್ಯ ತಪಾಸಣಾ ಶಿಬಿರಗಳಿಂದ ಬಡವರಿಗೆ ಅನುಕೂಲ: ಮುತ್ತುರಾಜು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆರೋಗ್ಯ ತಪಾಸಣಾ ಶಿಬಿರಗಳಿಂದ ಬಡವರಿಗೆ ಅನುಕೂಲ: ಮುತ್ತುರಾಜು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!