Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಜನಪದ ಕಲೆಗಳೇ ಗ್ರಾಮೀಣರ ಜೀವಾಳ: ಡಿಸಿ ಕವಿತಾ ಎಸ್ ಮನ್ನಿಕೇರಿ

March 13, 2021
in Small Bytes, ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ಆಧುನಿಕ ಕಾಲಘಟ್ಟದ ಜನರು ಸಮೂಹ ಮಾಧ್ಯಮಗಳ ಸೆಳೆತಕ್ಕೆ ಒಳಗಾಗಿ ನಮ್ಮ ದೇಶೀ ಕಲೆ-ಸಾಹಿತ್ಯವನ್ನು ಕಡೆಗಣಿಸುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಹೇಳಿದರು.

ಚಳ್ಳಕೆರೆ ತಾಲ್ಲೂಕಿನ ಕಾಲುವೇಹಳ್ಳಿ ಗ್ರಾಮದ ಶ್ರೀ ಗುರು ಕಲಾ ಸಂಘದ ಹಿರಿಯ ಕಲಾವಿದರು ಆಯೋಜಿಸಿದ್ದ ದುಶ್ಯಾಸನ ವಧೆ ಅರ್ಥಾತ್ ದ್ರೌಪದಿಯ ವಸ್ತ್ರಾಪಹರಣ ಯಕ್ಷಗಾನ ನಾಟಕ ಅಭಿನಯ ಸಮಾರಂಭದಲ್ಲಿ ಯಕ್ಷಗಾನ ಬಯಲಾಟ, ಐತಿಹಾಸಿಕ, ಪೌರಾಣಿಕ ನಾಟಕಗಳ ಮಹತ್ವ ಕುರಿತು ಮಾತನಾಡಿದರು.


ಇತ್ತೀಚಿನ ಯುವ ಪೀಳಿಗೆಯು ಸದಾ ಮೊಬೈಲ್ ಮತ್ತಿತರೆ ಆಧುನಿಕ ಕಾಲದ ಸಮೂಹ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಿ ನಮ್ಮ ದೇಶಿ ಕಲೆಗಳಾದ ಬಯಲಾಟ, ಯಕ್ಷಗಾನ, ಜನಪದ ಗೀತೆ, ಅಭಿನಯ ಹಾಗೂ ವಿವಿಧ ಜನಪದ ಕಲೆ ಸಾಹಿತ್ಯದ ಕಡೆ ಮನಸ್ಸು ಕೊಡುತ್ತಿಲ್ಲ ಇದು ಉತ್ತಮವಾದ ಬೆಳವಣಿಗೆ ಅಲ್ಲ ಈ ಹಿನ್ನೆಲೆಯಲ್ಲಿ ಗ್ರಾಮದ ಹಿರಿಯ ಕಲಾವಿದ ಕೆ.ಪಿ. ಭೂತಯ್ಯ ಅವರು ಈ ಇಳಿವಯಸ್ಸಿನಲ್ಲೂ ದ್ರೌಪದಿಯ ಪಾತ್ರಾಭಿನಯ ಮಾಡುವ ಮೂಲಕ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ. ರಾಧಿಕಾ ಮಾತನಾಡಿ, ಚಳ್ಳಕೆರೆ ತಾಲೂಕಿನ ಆಂಧ್ರ ಗಡಿಭಾಗದ ಕಾಲುವೇಹಳ್ಳಿ ಗ್ರಾಮಸ್ಥರು ಇಂದಿಗೂ ಸಹ ಗ್ರಾಮೀಣ ಕಲೆಗಳನ್ನು ಮುಂದುವರೆಸಿಕೊಂಡು ಬರುತ್ತಿದ್ದಾರೆ ಸ್ವಾಸ್ಥ್ಯ ಸಮಾಜ ನಿರ್ಮಾಣ, ಸಮುದಾಯಕ್ಕೆ ಕೌಟುಂಬಿಕ, ನೈತಿಕ ಮೌಲ್ಯಗಳ ಸಾರುವಿಕೆ ಈ ನಾಟಕಗಳಿಂದ ಸಾಧ್ಯ ಎಂದರು.


ಜಿಪಂ ಸಿಎಸ್ ಡಾ. ನಂದಿನಿ ಪ್ರಸ್ತುತ ಕಾಲಘಟ್ಟದಲ್ಲಿ ಸಮಾಜ ಪರಿವರ್ತನೆ ಮಾಡುವಲ್ಲಿ ನಾಟಕಗಳ ಪಾತ್ರ ಕುರಿತು ಮಾತನಾಡಿ, ಈ ಹಿಂದೆ ಹಳ್ಳಿಗರು ಹಬ್ಬ ಹರಿದಿನಗಳಲ್ಲಿ ಎಲ್ಲಾ ಸಮುದಾಯದದವರು ಒಗ್ಗೂಡಿಕೊಂಡು ಸಾಹಿತ್ಯಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ದೈಹಿಕ-ಮಾನಸಿಕ ಆರೋಗ್ಯವನ್ನು ವೃಧ್ದಿಸಲು ಶ್ರಮಿಸುತ್ತಿದ್ದರು. ಆದರೆ ಇಂದು ನಾವುಗಳು ಈ ನಿಟ್ಟಿನಲ್ಲಿ ನಮ್ಮ ಪರಂಪರೆಯನ್ನು ಕಡೆಗಣಿಸುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ಹಿರಿಯ ಕಲಾವಿದ ಕೆ.ಪಿ. ಭೂತಯ್ಯ ದ್ರೌಪದಿಯ ಪಾತ್ರಾಭಿನಯ ಪ್ರದರ್ಶಿಸಿ ಮಾತನಾಡಿ, ಹಳ್ಳಿಗಾಡಿನ ಜನಪದ ಕಲಾವಿದರು, ಭಾಗವತರು ಯುವಕರನ್ನು ಸಂಘಟಿಸಿ ಜನಪದ ಕಲೆಗಳನ್ನು ಕೈಗೂಡಿಸಿಕೊಳ್ಳಲು ಹರ ಸಾಹಸ ಪಡುತ್ತಿದ್ದಾರೆ ಎಂದು ತಿಳಿಸಿದರು


ಇದೇ ವೇಳೆ ಕಾಲುವೇಹಳ್ಳಿ ಗ್ರಾಮದ ಶ್ರೀ ಗುರು ಕಲಾ ಸಂಘದ ವತಿಯಿಂದ ಶಿವರಾತ್ರಿಯ ಅಂಗವಾಗಿ ಆಯೋಜಿಸಿದ್ದ ದುಶ್ಯಾಸನ ವಧೆ ನಾಟಕಾಭಿನಯ ಅಭಿನಯಿಸಿದರು. ಜಿಪಂ ಸಿಎಸ್, ಡಿಸಿ ಹಾಗೂ ಎಸ್‌ಪಿ ಅವರು ಪ್ರೇಕ್ಷಕರ ಸಾಲಿನಲ್ಲಿ ಕುಳಿತು ಯಕ್ಷಗಾನ ಬಯಲಾಟ ನಾಟಕವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಎಂ ಮಲ್ಲಿಕಾರ್ಜುನಪ್ಪ, ಗ್ರಾಪಂ ಅಧ್ಯಕ್ಷ ಆರ್ ಪಾಲಯ್ಯ, ತಾಪಂ ಸದಸ್ಯ ಶ್ರೀನಿವಾಸ, ಯಕ್ಷಗಾನ ಭಾಗವತರಾದ ಶಿವಣ್ಣ, ಹನುಮಯ್ಯ, ಈರಣ್ಣ, ಗ್ರಾಪಂ ಸದಸ್ಯರಾದ ತಿಪ್ಪೇಸ್ವಾಮಿ, ತಿಪ್ಪಯ್ಯ, ತಿಪ್ಪಮ್ಮ, ಗಾದ್ರಿಪಾಲಯ್ಯ, ದ್ರಾಕ್ಷಾಯಣಮ್ಮ, ರೇಣುಕಾ, ನಾಟಕ ಅಕಾಡೆಮಿ ಅಧ್ಯಕ್ಷ ಆರ್ ಭೀಮಸೇನಾ, ಸದಸ್ಯ ರಾಜು, ಹಿರಿಯ ಮುಖಂಡರಾದ ಕೆ.ಜಿ. ಪಾಲಯ್ಯ ನಿವೃತ್ತ ಪ್ರಾಚಾರ್ಯ ರಾಜಶೇಖರಯ್ಯ, ಕಲಾವಿದರಾದ ಮೊರಾರ್ಜಿ, ಮಹಾಂತೇಶನಾಯಕ, ಸುತ್ತೇಳು ಹಳ್ಳಿಗಳ ಗ್ರಾಮಸ್ಥರು ಇದ್ದರು

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsChallakereChallakere DCLatest News KannadaLocal Newsಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Previous Post

ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮರಣ ಕೇಂದ್ರವಾಗಿಸಿ: ಸಚಿವ ಡಾ.ಕೆ.ಸುಧಾಕರ್ ಮನವಿ

Next Post

ಚಳ್ಳಕೆರೆ: ಹುಲ್ಲಿನ ಬಣವೆಗೆ ಬೆಂಕಿ: ಅಪಾರ ಹಾನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಳ್ಳಕೆರೆ: ಹುಲ್ಲಿನ ಬಣವೆಗೆ ಬೆಂಕಿ: ಅಪಾರ ಹಾನಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!