Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಹೊಸಪೇಟೆ: ಸಂಗೀತ ಭಾರತಿ ಮಾಸಿಕ ಚಿಂತನ ಕಾರ್ಯಕ್ರಮ ಸಂಪನ್ನ

March 29, 2021
in Small Bytes, ಬಳ್ಳಾರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಹೊಸಪೇಟೆ: ಆದಿಗುರು ಶ್ರೀ ಶಂಕರ ಸಾಹಿತ್ಯ ಪರಿಷತ್ತು ಚಿತ್ತವಾಡ್ಗಿ ಹೊಸಪೇಟೆ ಅರ್ಪಿಸುವ ಶಂಕರ ತತ್ವ ಮಾಸಿಕ ಚಿಂತನದ ನುಡಿ ತೋರಣ ಸಂಭ್ರಮ ಕಾರ್ಯಕ್ರಮ ನಗರದ ಮಹಿಳಾ ಸಮಾಜ ಶಾಲೆಯ ಆವರಣದಲ್ಲಿ ನಡೆಯಿತು.

ಬ್ರಾಹ್ಮಣ ಸಮಾಜದ ಮುಖಂಡರು ಧಾರ್ಮಿಕ, ಸಾಮಾಜಿಕ ಕಾಳಜಿಯ ಕಮಲಾಪುರದ ಭಾಸ್ಕರ್‌ರಾವ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಂಕರ ತತ್ವ ಮತ್ತು ಸಂಗೀತ ಭಾರತಿ ಸಂಸ್ಥೆಯ ಮಾಸಿಕ ಚಿಂತನಾ ಸಮಾರಂಭದ ಮತ್ತು ಸಾಧನೆ ಬಗ್ಗೆ ತಿಳಿಸಿದರು.
ಒಹುಮುಖ ಪ್ರತಿಭೆ (ಕಲಾವಿದ, ಸಾಹಿತಿ, ಚಲನಚಿತ್ರ ನಿರ್ದೇಶಕ, ನಾಟಕಗಾರ) ಬೆಳಗಾಂ ಜಿಲ್ಲೆಯ ರಾಯಭಾಗ್‌ನವರಾದ ಅವಳೆಕುಮಾರ್ ಅವರಿಗೆ ಆದಿಗುರು ಶಂಕರಾಚಾರ್ಯ ಪ್ರಶಸ್ತಿ ಮತ್ತು ಸಮಾಜ ಸೇವಾ ಭಾರ್ಗವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯುವ ಸಾಹಿತಿಗಳಿಗೆ, ಕಲಾವಿದರಿಗೂ ಸಹ ಅವರ ಸಾಧನೆ ಮೆಚ್ಚಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಜಗದೀಶ್ ಬೆನ್ನೂರು ಅವರ ಪಡ್ಲಗಿಯೊಳಗಿನ ಕನಸು ಪುಸ್ತಕ ಬಿಡುಗಡೆ ಮಾಡಲಾಯಿತು. ಉಪನ್ಯಾಸಕ ದಯಾನಂದ ಕಿನ್ನಾಳ್ ಅವರು ಸಾಹಿತಿ ಜಗದೀಶ್ ಅವರ ಬಗ್ಗೆ ಪರಿಚಯ ಮಾಡಿ ಅವರು ಬರೆದಂತ ಪಡ್ಲಿಗಿಯೊಳಗಿಸ ಕನಸು ಪುಸ್ತಕದ ಬಗ್ಗೆ ತಿಳಿಸಿದರು.
ನಾಟ್ಯ ನಾದ ಮರಿಯಮ್ಮನಹಳ್ಳಿ ಭರತನಾಟ್ಯ ಶಾಲೆಯ ಮಕ್ಕಳಿಂದ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು ಮತ್ತು ಮಕ್ಕಳಿಗೆ ಹಾರೈಸುವುದರ ಮೂಲಕ ಪ್ರಶಸ್ತಿಯನ್ನು ನೀಡಿ ಪ್ರೋತ್ಸಾಹಿಸಲಾಯಿತು.

ಹೊಸಪೇಟೆಯ ಲಕ್ಷ್ಮಿ ನಾರಾಯಣ ಭಜನಾಮಂಡಳಿ ಇವರು ದೇವರನಾಮಗಳ ಜೊತೆ ಭಾವಗೀತೆ ಮತ್ತು ಜಾನಪದ ಗೀತೆಯನ್ನು ಹಾಡಿದರು. ಕಾರ್ಯಕ್ರಮ ಆಯೋಜಕರಾದ ಚಿತ್ತವಾಡ್ಗಿಯ ಬ್ರಾಹ್ಮಣ ಸಮಾಜದ ಮುಖಂಡರು, ವಕೀಲರು, ಹಾಗೂ ಆಕಾಶವಾಣಿ ಕಲಾವಿದ ಕಲ್ಲಂಭಟ್ಟ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಲಾಯಿತು.

ನೇತ್ರ ತಜ್ಞ ಡಾ. ಶ್ರೀನಿವಾಸ ದೇಶಪಾಂಡೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಂಗೀತ ಭಾರತಿ ಕುರಿತು:
1992ರಲ್ಲಿ ಆರಂಭಗೊಂಡ ಸಂಗೀತ ಭಾರತಿ ಅತ್ಯುತ್ತಮ ಸಂಘಟನಾ ಪ್ರಶಸ್ತಿ ಪುರಸ್ಕೃತ ಸಾಮಾಜಿಕ ಸೇವಾ ಸಂಸ್ಥೆ. ಶಂಕರ ತತ್ವ ಮಾಸಿಕ ಚಿಂತನದ ನುಡಿ ತೋರಣ ಸಂಭ್ರಮ ಕಾರ್ಯಕ್ರಮವನ್ನು ಪ್ರತಿ ತಿಂಗಳು ಹೊಸಪೇಟೆ ನಗರದ ಮಹಿಳಾ ಸಮಾಜ ಶಾಲೆಯ ಆವರಣದಲ್ಲಿ ನೆರವೇರಿಸಿಕೊಂಡು ಬರುತ್ತಿರುವ ಜನರ ಮೆಚ್ಚಿಗೆ ಪಡೆದ ಸಂಸ್ಥೆಯಾಗಿದೆ.

ಈ ಸಂಸ್ಥೆ ಮಾಸಿಕ ಸಮಾರಂಭದಲ್ಲಿ ಕವಿಗೋಷ್ಠಿ, ಉಪನ್ಯಾಸ, ಸಂಗೀತ, ಪ್ರಶಸ್ತಿ ಪತ್ರ ವಿತರಣೆ ಹೀಗೆ ಹತ್ತು ಹಲವು ಕಾರ್ಯಕ್ರಮ ನೆರವೇರಿಸಲು ಮುಂದಾಗುತ್ತಿರುವುದು ವಿಶೇಷವಾಗಿದೆ.

ಹೊಸಪೇಟೆ ವಕೀಲರಾದ ಕಲ್ಲಂಭಟ್ಟ ಇವರು ಪ್ರತಿ ತಿಂಗಳು ಈ ಚಿಂತನ ಕಾರ್ಯಕ್ರಮ ನೆರವೇರಿಸಿಕೊಂಡು ನಾಗರೀಕರಲ್ಲಿ ಧಾರ್ಮಿಕ, ಸಂಗೀತ, ಸಾಹಿತ್ಯವನ್ನು ಮೇಲ್ದರ್ಜೆಗೆ ಏರಿಸುವಲ್ಲಿ ಶ್ರಮಿಸುತ್ತಿದ್ದಾರೆ.

1992ರಿಂದ ಪ್ರಾರಂಭವಾದ ಈ ಸಂಸ್ಥೆ ಸತತವಾಗಿ ಪ್ರತಿ ತಿಂಗಳು ಮಾಸಿಕ ಕಾರ್ಯಕ್ರಮ ನಡೆಸುತ್ತಿದ್ದು, ಹೊಸದಾಗಿ ರೂಪುಗೊಂಡ ನಂತರ ವಿಜಯನಗರ ಜಿಲ್ಲೆಯಲ್ಲಿ ಪ್ರಥಮವಾಗಿ ಆಯೋಜಿಸಿ ಇಲ್ಲಿನ ಸುತ್ತಮುತ್ತಲಿನ ಸಾಹಿತ್ಯ ಪ್ರೇಮಿಗಳನ್ನು ಒಟ್ಟಾಗಿ ಸೇರಿಸಿ ಅವರಿಗೆ ಪ್ರಶಸ್ತಿಗಳನ್ನು ನೀಡಿ ಅವರು ಮುಂದೆ ಬರಲು ಸಹಕಾರಿಯಾಗುತ್ತಿದ್ದಾರೆ.

ವರದಿ-ಮುರುಳೀಧರ್ ನಾಡಿಗೇರ್, ಹೊಸಪೇಟೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsHosapeteKannada News WebsiteLatest News KannadaLocal Newsಆದಿಗುರು ಶ್ರೀ ಶಂಕರ ಸಾಹಿತ್ಯ ಪರಿಷತ್ತುಬಯಲುಸೀಮೆಸುದ್ಧಿಸಂಗೀತ ಭಾರತಿಹೊಸಪೇಟೆ
Previous Post

ದೇಶದಲ್ಲಿ ಕೊರೋನಾ ರುದ್ರ ನರ್ತನ: ಒಂದೇ ದಿನ ಸೋಂಕಿತರ ಸೋಂಕಿತರ ಎಷ್ಟು ಗೊತ್ತಾ?

Next Post

ಬಿಗ್ ಬ್ರೇಕಿಂಗ್ ನ್ಯೂಸ್: ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಿಗ್ ಬ್ರೇಕಿಂಗ್ ನ್ಯೂಸ್: ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!