Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಮೊಬೈಲ್ ಕ್ಯಾಮೆರಾ ಕಣ್ಣಿಗೆ ಜೀವ ತುಂಬುವ ದಿನೇಶ್ ರಾಜ್ ಸಾಲ್ಯಾನ್

April 6, 2021
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ರಾಜ್ಯ ಹಾಗೂ ರಾಷ್ಟ್ರಕ್ಕೆ ಹಲವಾರು ಸಾಧಕರನ್ನು ನೀಡಿರುವ ಕರ್ನಾಟಕದ ಹೆಮ್ಮೆಯ ಜಿಲ್ಲೆ ಕರಾವಳಿಯ ಉಡುಪಿ. ವಿವಿಧ ಕ್ಷೇತ್ರದಂತೆ ಫೋಟೋಗ್ರಫಿ ಕ್ಷೇತ್ರಕ್ಕೆ ಎಲೆಮರೆಯ ಕಾಯಿಯಂತಹ ಪ್ರತಿಭೆಯನ್ನು ಇದೇ ಜಿಲ್ಲೆಯ ನೀಡಿದ್ದು, ಅವರೇ ದಿನೇಶ್ ಸಾಲ್ಯಾನ್ ಅವರು.
ಛಾಯಾಗ್ರಹಣ (ಫೋಟೊಗ್ರಫಿ) ಎನ್ನುವುದು ಒಂದು ತಪಸ್ಸು. ಅದು ಎಲ್ಲರಿಗೂ ದಕ್ಕುವುದಿಲ್ಲ. ಅದಮ್ಯವಾದ ಉತ್ಸಾಹದ ಮೂಲಕ ಮೊಬೈಲ್ ಕ್ಯಾಮೆರಾ ಕಣ್ಣಿಗೆ ಜೀವ ತುಂಬುವ ದಿನೇಶ್ ಸಾಲ್ಯಾನ್ ಅವರೊಂದಿಗೆ ಕಲ್ಪ ಮೀಡಿಯಾ ಹೌಸ್ ಮಾತನಾಡಿದ್ದು ಅವರನ್ನು ಪರಿಚಯಿಸುವ ಪ್ರಯತ್ನ ಈ ಲೇಖನದ ಮೂಲಕ.
ದಿನೇಶ್ ಅವರು, ಉಡುಪಿ ಸಮೀಪದ ಗುಂಡ್ಮಿ-ಸಾಲಿಗ್ರಾಮ ಗ್ರಾಮದ ಆನಂದ್ ಸಾಲ್ಯಾನ್ ಮತ್ತು ಚಂದ್ರಾವತಿ ದಂಪತಿಯ ಸುಪುತ್ರ. ಎಂಎಸ್’ಡಬ್ಲ್ಯೂ (ಎಚ್’ಆರ್) ಪ್ರಸ್ತುತ ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಮಾನವ ಸಂಪನ್ಮೂಲ ವಿಭಾಗದಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಾರೆ.

ಫೋಟೋಗ್ರಫಿ ಎನ್ನುವುದು ಒಂದು ಅದ್ಬುತ ಕಲೆ. ಇದು ಎಲ್ಲರಿಗೂ ಒಲಿಯುವುದಿಲ್ಲ. ಇಂತಹ ಒಂದು ಕಲೆಯನ್ನು ಕರಗತ ಮಾಡಿಕೊಂಡಿರುವ ದಿನೇಶ್ ಅವರು ತಮ್ಮ ಮೊಬೈಲ್ ಮೂಲಕವೇ ಅದ್ಬುತವಾದ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.
ಶಿವಮೊಗ್ಗ ಜಿಲ್ಲೆ ಯ ಸಾಗರದ ಬಳಿ ಇರುವ ಹೊಸಗುಂದ ದಲ್ಲಿ ಲಕ್ಷ ದೀಪೋತ್ಸವದಲ್ಲಿ ಸೆರೆಹಿಡಿದ ದೀಪಗಳ ಬಗ್ಗೆ , ಯಾಣದಲ್ಲಿರುವ ಪರ್ವತ ಶ್ರೇಣಿಯ ಬಗ್ಗೆ, ಬಣ್ಣ ಬಣ್ಣದ ಚಿಟ್ಟೆಗಳ ಬಗ್ಗೆ ಹಾಗೂ ಕಂಬಳಿ ಹುಳದ ಬಗ್ಗೆ ಹಾಗೂ ಪ್ರಕೃತಿಯ ಬಗ್ಗೆ ಹೀಗೆ ಹೇಳುತ್ತಾ ಆಗುಂಬೆ ಸೂರ್ಯಾಸ್ತದ ಬಗ್ಗೆ ಹೇಳುತ್ತಾ ಸಾಗಿತು ಮಾತು. ಇನ್ನು, ಸಿಲಿಕಾನ್ ಸಿಟಿ ಬೆಂಗಳೂರು ನಗರದ ಸಮೀಪದಲ್ಲಿ ನಿಮಗೆ ಸೂರ್ಯಾಸ್ತದ ವೈಭವ ಸವಿಯಲು ಒಂದು ಚಿಕ್ಕ ಹಳ್ಳಿ ಬಳಿ ಹೋದರೆ ಸಾಕು. ಅದನ್ನು ಸಹ ನಮ್ಮ ಮೊಬೈಲ್ ಕ್ಯಾಮೆರಾ ಕಣ್ಣಿಗೆ ಸೆರೆ ಸಿಕ್ಕಿದೆ ಎಂದಾಗ ಅವರ ಕಣ್ಣಿನಲ್ಲಿ ಮಿಂಚು ಹಾದು ಹೋಗಿತ್ತು.
ಅಂದು ನಾ ನೋಡಿದ ಸೂರ್ಯಾಸ್ತದ ವೈಭವ ಮಲೆನಾಡಿನ ಆಗುಂಬೆಯಲ್ಲಿ ಆಗುವ ಪ್ರಕೃತಿ ರಮಣೀಯ ಸೂರ್ಯಾಸ್ತದ ನೆನೆಪು ತಂದಿತ್ತು. ಸೂರ್ಯಾಸ್ತದ ವೈಭವ ಸವಿಯಲು ಇಲ್ಲಿಗೆ ಬರಬೇಕು ನೀವು!

ಸಿಲಿಕಾನ್ ಸಿಟಿಯ ಹೊರ ವರ್ತುಲರಸ್ತೆಯಲ್ಲಿ ಬನಶಂಕರಿ- ಸುಮ್ಮನಹಳ್ಳಿ ಮಾರ್ಗವಾಗಿ ಸಾಗಿ ಸುಮ್ಮನಹಳ್ಳಿಯಿಂದ ಮಾಗಡಿ ಮಾರ್ಗದಲ್ಲಿ ಸಾಗಿ ಸೀಗೆಹಳ್ಳಿ ಗೇಟ್’ನಲ್ಲಿ ಇಳಿದು ಎಡಗಡೆ ಮಾರ್ಗದಲ್ಲಿ 3 ಕಿಮೀ ಕ್ರಮಿಸಿದರೆ ನಿಮಗೆ ಅಲ್ಲಿ ಸೂರ್ಯಾಸ್ತದ ವೈಭವ ಸವಿಯಲು ಒಂದು ಸುಂದರ ಪರಿಸರ!
ಪ್ರಕೃತಿಯ ಮಡಿಲಲ್ಲಿ ಭಾಸ್ಕರನ ದರ್ಶನ, ಕನ್ನಲ್ಲಿಯಲ್ಲಿ ಇರುವ ಒಂದು ವಿಶಾಲವಾದ ಮೈದಾನ, ಅಲ್ಲಿ ಒಂದು ಬೋಳುಮರ, ಅದರ ಹಿಂಭಾಗದಲ್ಲಿ ಪರ್ವತಗಳ ಸಾಲು, ಆ ಪರ್ವತಗಳ ನಡುವೆ ಮನಮೋಹಕವಾದ ಸೂರ್ಯಾಸ್ತ! ಆಗಸದಿ ರವಿ ಮರೆಯಾಗುತ್ತಾ ಬಾನಂಗಳದಲ್ಲಿ ಬಣ್ಣಬಣ್ಣದ ಚಿತ್ತಾರ! ಭಾಸ್ಕರ ದಿನದಾಟಕ್ಕೆ ವಿದಾಯ ಹೇಳಿ ಹೊರಡುತ್ತಿದ್ದರೆ ಬೋಳು ಮರದ ಹಿಂದೆ ಸುಂದರ ದೃಶ್ಯ ನೋಡುಗರನ್ನು ಮಂತ್ರ ಮುಗ್ಧರನ್ನಾಗಿಸಿಬಿಡುತ್ತದೆ. ಮಾಯನಗರಿಯ ಯಾಂತ್ರಿಕ ಬದುಕಿನಿಂದ ಬೇಸತ್ತ ಮನಸ್ಸಿಗೆ, ಪ್ರಕೃತಿಯ ಅಂಗಳದಲ್ಲಿ ಸೂರ್ಯಾಸ್ತದ ವೈಭವ ನೋಡುತ್ತಾ ನಿಂತರೆ ಮನಸ್ಸಿಗೆ ಮಹಾದಾನಂದ! ಆಗಸದ ತುಂಬಾ ಕೆಂಪು ಬಣ್ಣ ಚೆಲ್ಲಿದ ಹಾಗೆ ನಯನ ಮನೋಹರ ದೃಶ್ಯ ನೋಡುಗರನ್ನು ಅಲ್ಲಿ ಸೆರೆ ಹಿಡಿದು ನಿಲ್ಲಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: HosagundaKannada News WebsiteLaksha DeepotsavaLatest News KannadaphotographySagaraShivamogga DistrictSpecial Article by Thirthahalli Anantha Kallapuraಫೋಟೋಗ್ರಫಿಲಕ್ಷ ದೀಪೋತ್ಸವಶಿವಮೊಗ್ಗ ಜಿಲ್ಲೆಸಾಗರಸಿಲಿಕಾನ್ ಸಿಟಿಸೂರ್ಯಾಸ್ತಹೊಸಗುಂದ
Previous Post

ಯುವಜನತೆ, ಮಧ್ಯ ವಯಸ್ಕರಲ್ಲಿ ಹೆಚ್ಚಿದ ಸಾವು: ಸಚಿವ ಸುಧಾಕರ್ ಆತಂಕ

Next Post

ಫೋರ್ಟಿಸ್‌ ಆಸ್ಪತ್ರೆಯ ನೂತನ ಕ್ಯಾನ್ಸರ್‌ ಘಟಕ ಉದ್ಘಾಟಿಸಿದ ನಟ ರಮೇಶ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಫೋರ್ಟಿಸ್‌ ಆಸ್ಪತ್ರೆಯ ನೂತನ ಕ್ಯಾನ್ಸರ್‌ ಘಟಕ ಉದ್ಘಾಟಿಸಿದ ನಟ ರಮೇಶ್‌

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!