Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಕಠಿಣ ಪರಿಶ್ರಮದಿಂದ ಸಾಧಿಸಿ ಮಾನ್ಯಳಾದ ಮಾನ್ಯತಾ ಜೈಕುಮಾರ್ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು

April 14, 2021
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬದುಕಿನಲ್ಲಿ ಪ್ರತಿಯೊಬ್ಬರೂ ಪಡೆಯಲು ಸಾಧ್ಯವಾಗದ; ಆದರೆ ಪ್ರತಿಯೊಬ್ಬರೂ ಅರಿಯಲೇಬೇಕಾದ ಅಂತಃರಂಗದ ವಿದ್ಯೆಯನ್ನು ಕಲೆ ಎನ್ನಬಹುದು. ಹೀಗೆ ಅಂತಃರಂಗದಲ್ಲಿ ಅಡಗಿರುವ ಪ್ರತಿಭೆಯನ್ನು ವಿಕಸನಗೊಳಿಸಿಕೊಳ್ಳಲು ಕೇವಲ ಕೆಲವೇ ಕೆಲವು ಸಾಧಕರಿಗೆ ಮಾತ್ರ ಸಾಧ್ಯವಾಗುತ್ತದೆ.
ಸಾಧನೆ ಎಂದರೆ ಕಠಿಣ ಪರಿಶ್ರಮ ಹಾಗೂ ನಿರಂತರ ಅಭ್ಯಾಸದಿಂದ ಸಾಧಿಸಿದುದು ಎಂದರ್ಥ. ನಾವು ಏನು ಮಾಡಬೇಕೆಂದಿರುತ್ತೇವೆಯೋ ಅದನ್ನು ಯಶಸ್ವಿಯಾಗಿ ಮಾಡಿದಾಗಲೇ ಅದು ಸಾಧನೆ ಎನ್ನಿಸಿಕೊಳ್ಳುತ್ತದೆ. ಬದುಕಿಗೆ ಉದಾತ್ತವಾದ ಸಂಸ್ಕಾರ ನೀಡಿ, ವ್ಯಕ್ತಿಯನ್ನು ತೀಡಿ, ಭವ್ಯವಾದ ವ್ಯಕ್ತಿತ್ವವನ್ನು ರೂಪಿಸಿ ಸಮಾಜದಲ್ಲಿ ಗೌರವವನ್ನು ತಂದುಕೊಡಬಲ್ಲ ಕಲೆಗಳು ನಮ್ಮ ಬದುಕಿನಲ್ಲಿ ಬೆರೆತಾಗ ನಾಲ್ದೆಸೆಗಳಿಂದ ಮಾನ್ಯತೆ ದೊರೆಯುತ್ತದೆ. ಒಂಬತ್ತು ವರ್ಷ ಹರೆಯದಲ್ಲಿಯೇ ತನ್ನ ಅಸಾಧಾರಣ ಪ್ರತಿಭೆ ಹಾಗೂ ಸಾಧನೆಗಳಿಂದ ಮಾನ್ಯತೆಗೊಳ್ಳುತ್ತಿರುವವರು ಬೆಂಗಳೂರಿನ ಬಾಲಕಿ ಮಾನ್ಯತಾ ಜೈಕುಮಾರ್.

ಮಾನ್ಯತಾ ಅವರು ಸುಮಾರು ಒಂದು ವರ್ಷ ಹರೆಯದಲ್ಲಿಯೇ ತಮ್ಮ ಪುಟ್ಟ ಪುಟ್ಟ ನುಣುಪಾದ ಪಾದಗಳಿಗೆ ನೂಪುರಗಳನ್ನು ಕಟ್ಟಿಸಿಕೊಂಡು ಸಂಗೀತಕ್ಕೆ ಹೆಜ್ಜೆ ಹಾಕುತ್ತಿದ್ದರು. ಅಂದರೆ ಉಲಿಯಲು ಕಲಿಯುವ ಮೊದಲೇ ನಲಿಯಲು ಕಲಿತವರು. ಇವರ ಹುಟ್ಟು ಪ್ರತಿಭೆಯನ್ನು ಕಂಡ ಹೆತ್ತವರು ಸಮಯೋಚಿತವಾಗಿ ಪ್ರೋತ್ಸಾಹಿಸಿದರು. ಕ್ರಮಬದ್ಧವಾಗಿ ಕಲಿಕೆಗೆ ಅನುವು ಮಾಡಿಕೊಟ್ಟರು. ತಮ್ಮ ನಾಲ್ಕನೆ ವರ್ಷದಲ್ಲಿ ಭರತನಾಟ್ಯ ಪ್ರದರ್ಶನವನ್ನು ನೀಡುವಷ್ಟು ಶಕ್ತ ನೃತ್ಯಗಾತಿಯಾದರು ಮಾನ್ಯತಾ. ಭರತನಾಟ್ಯವನ್ನು ನೃತ್ಯಗುರು ಶ್ರೀಸೋಮಶೇಖರ ಅವರಿಂದ ಕಲಿತರೆ ಪಾಶ್ಚಿಮಾತ್ಯ ನೃತ್ಯಗಳನ್ನು ಮಾಸ್ಟರ್ ಮೋಹನ್ ಅವರಿಂದ ಕಲಿಯುತ್ತಿದ್ದಾರೆ. ಮಾಡೆಲಿಂಗ್ ತರಬೇತಿಯನ್ನು ಬ್ಲಿಟ್ಜ್‌ ಟುಡೆ ನಟನ ತರಗತಿಯಿಂದ ಪಡೆಯುತ್ತಿದ್ದಾರೆ.

ಮಾನ್ಯತಾ ಅವರು ಭರತನಾಟ್ಯ, ಪಾಶ್ಚಾತ್ಯ ನೃತ್ಯ, ರೂಪದರ್ಶಿತ್ವದೊಂದಿಗೆ ನಟನೆಯನ್ನು ಕೂಡ ಮೈಗೂಡಿಸಿಕೊಂಡವರು. ನೂರಾರು ವೇದಿಕೆಗಳಲ್ಲಿ ಹಿರಿಯ ನಟಿಯಾರದ ಕಲ್ಪನಾ, ಮಂಜುಳಾ, ಉಮಾಶ್ರೀ ಮುಂತಾದವರ ನಟನೆಯನ್ನು ಅತ್ಯುತ್ತಮವಾಗಿ ಅನುಕರಿಸಿ ಅಚ್ಚುಮೆಚ್ಚಿನ ಬಾಲನಟಿ ಎಂದು ಕರೆಸಿಕೊಂಡಿದ್ದಾರೆ. ಬೆಂಗಳೂರಿನ ಕೆ. ಆರ್. ಪುರಮ್ ಇಲ್ಲಿನ ದಿವ್ಯಾ ಅಕಾಡೆಮಿ ಆಫ್ ಲರ್ನಿಂಗ್ ಶಾಲೆಯ ನಾಲ್ಕನೆ ತರಗತಿಯ ವಿದ್ಯಾರ್ಥಿನಿ ಮಾನ್ಯತಾ. ಅವರು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸದಾ ಮುಂದಿನ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ನೃತ್ಯ ಸ್ಪರ್ಧೆ, ಛದ್ಮವೇಷ ನಟನೆಗಳಲ್ಲಿ ತಪ್ಪದೇ ಬಹುಮಾನ ಗಳಿಸುತ್ತ ಬಂದವರು.

ಮಾನ್ಯತಾ ಅವರು ಹಲವಾರು ಉತ್ಪನ್ನಗಳಿಗೆ ರೂಪದರ್ಶಿಯಾಗಿ ಅಭಿನಯಿಸಿದ್ದಾರೆ. 2021ರ ಮಕ್ಕಳ ಕ್ಯಾಲೆಂಡರಿಗೆ ರೂಪದರ್ಶಿಯಾಗಿ ಆಯ್ಕೆಯಾಗಿದ್ದಾರೆ. 2020ರಲ್ಲಿ ನಡೆದ ’ವಂಡರ್ ಕಿಡ್ಸ್‌’ ಸ್ಪರ್ಧೆಯಲ್ಲಿ ಎರಡನೆ ಸ್ಥಾನವನ್ನು ಪಡೆದಿದ್ದಾರೆ. 2021ರ ಜುಲೈ ತಿಂಗಳಲ್ಲಿ ಸಿಂಗಾಪುರದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ’ಫ್ಯಾಷನ್ ಶೋ’ಗೆ ಆಯ್ಕೆಯಾದ ಐದು ಸ್ಪರ್ಧಿಗಳಲ್ಲಿ ಮಾನ್ಯತಾ ಒಬ್ಬರು. ಅವರು ಟ್ಟ್ಝ ಆಟಟ ಟ್ಛ ್ಝಛ್ಞಿಠಿ ್ಕಛ್ಚಿಟ್ಟ ಇದಕ್ಕೆ ನಾಮನಿರ್ದೇಶನಗೊಂಡಿದ್ದಾರೆ. ಮುಂಬರುವ ದಿನಗಳಲ್ಲಿ ಕನ್ನಡ ಹಾಗೂ ಇತರ ಭಾಷೆಗಳ ದೂರದರ್ಶನ ವಾಹಿನಿಗಳ ಧಾರಾವಾಹಿಗಳಲ್ಲಿ ಹಾಗೂ ಯೂ-ಟ್ಯೂಬ್ ವೆಬ್ ಸಿರಿಸ್’ಗಳಲ್ಲಿ ಅಭಿನಯಿಸುವ ಅವಕಾಶ ಪಡೆದುಕೊಂಡಿದ್ದಾರೆ.
ಭಾರತರತ್ನ, ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರ ಜನ್ಮದಿನವಾದ ಎಪ್ರಿಲ್ 14 ರಂದು ಜನಿಸಿರುವವರು ಮಾನ್ಯತಾ ಅವರಿಗೆ ಸಾಯಿ ಕೋಶಿನ್ ಕುಮಾರ್ ಎನ್ನುವ ಪುಟ್ಟ ಅನುಜನಿದ್ದಾನೆ. ತಾಯಿ ಶ್ರೀಮತಿ ಜ್ಯೋತಿ ಐಶ್ವರ್ಯ ಅವರು ಶಿಕ್ಷಕಿ. ತಂದೆ ಜೈಕುಮಾರ್ ಅವರು ಕಂಪ್ಯೂಟರ್ ಇಂಜಿನಿಯರ್. ಮಾನ್ಯತಾ ಅವರು ಮುಂದೆ ಜೀವರಕ್ಷಕ ವೈದ್ಯೆಯಾಗಬೇಕೆಂದು ಬಯಸಿದ್ದಾರೆ. ಮಾನ್ಯತಾ ಅವರ ಹುಟ್ಟಿದ ದಿನವಾದ ಇಂದು ಸೌರಮಾನ ಯುಗಾದಿ ಹಬ್ಬವೂ ಆಚರಿಸಲ್ಪಡುತ್ತಿದೆ. ಹುಟ್ಟು ಹಬ್ಬದ ಶುಭಾಶಯಗಳೊಂದಿಗೆ ಭವಿತವ್ಯದಲ್ಲಿ ಅವರ ಸಾಧನೆಗಳು ಶಿಖರಪ್ರಾಯವಾಗಿರಲಿ ಎಂದು ಕಲ್ಪ ಮೀಡಿಯಾ ಹೌಸ್ ಹಾರೈಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BharathnatyaKannada News WebsiteLatest News KannadaUday Shetty Panjimaruಭರತನಾಟ್ಯ
Previous Post

ಕೊಟ್ಟಿಗೆಯ ಅಟ್ಟದಲ್ಲಿದ್ದ ಕಾಳಿಂಗ ಸರ್ಪವನ್ನು ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಕಿರಣ್…

Next Post

ಲಾಕ್‌ಡೌನ್‌ ಬೇಡ, ಸಮಸ್ಯೆಗೆ ಅದೇ ಪರಿಹಾರವಲ್ಲ ಎಂದ ಡಿಸಿಎಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File photo

ಲಾಕ್‌ಡೌನ್‌ ಬೇಡ, ಸಮಸ್ಯೆಗೆ ಅದೇ ಪರಿಹಾರವಲ್ಲ ಎಂದ ಡಿಸಿಎಂ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!