ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಎಂಆರ್ಎಸ್ ವಿವಿ ಕೇಂದ್ರದಿಂದ 11 ಕೆ.ವಿ. ಹೊಸ ಪೀಡರ್-5ರಲ್ಲಿ ಮಾರ್ಗ ಮುಕ್ತತೆ ನೀಡುವುದರಿಂದ ಹರಿಗೆ, ಶುಗರ್ ಫ್ಯಾಕ್ಟರಿ, ಮಲವಗೊಪ್ಪ, ದುಮ್ಮಳ್ಳಿ ರಸ್ತೆ, ಮಾರಿಯಮ್ಮ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏಪ್ರಿಲ್ 17ರ ನಾಳೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಈ ಪ್ರದೇಶದ ಸಾರ್ವಜನಿಕರು ಸಹಕರಿಸಬೇಕಾಗಿ ಶಿವಮೊಗ್ಗ ಮೆಸ್ಕಾಂ ಕಾ ಮತ್ತು ಪಾ ನಗರ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news















