Sunday, May 11, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Army

500 ನೇ ಟೆಸ್ಟ್: ಭಾರತಕ್ಕೆ ಮುನ್ನಡೆ

September 25, 2016
in Army
0 0
0
Share on facebookShare on TwitterWhatsapp
Read - 2 minutes
ಕಾನ್ಫುರ: ಸೆ:25; ರಕ್ಷಣಾತ್ಮಕ ಬ್ಯಾಟಿಂಗ್ ಬಲದಿಂದ ಮಿಂಚಿದ ಭಾರತ ಪ್ರವಾಸಿ ತಂಡದ ವಿರುದ್ಧ ಬೃಹತ್ ಮುನ್ನಡೆ ಸಾಧಿಸಿದೆ. ಹೀಗಾಗಿ ಐತಿಹಾಸಿಕ 500 ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಪಡೆಗೆ ಗೆಲುವು ಒಲಿಯುವ ಸ್ಪಷ್ಟ  ಲಕ್ಷಣ ತೋರುತ್ತಿದೆ.
ಇಲ್ಲಿನ ಗ್ರೀನ್ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಭಾರತ ಕಿವಿಸ್ ವಿರುದ್ಧ ಸಂಪೂರ್ಣ ಮೇಲುಗೈ ಸಾಧಿಸಿದೆ.
 ದ್ವಿತೀಯ ಇನ್ನಿಂಗ್ಸ್ನಲ್ಲಿ ಒಂದು ವಿಕೆಟ್ ನಷ್ಟಕ್ಕೆ 159ರನ್ಗಳಿಂದ ನಾಲ್ಕನೇ ದಿನದಾಟ ಆರಂಭಿಸಿದ ಭಾರತ 359 ರನ್ಗಳ ಬೃಹತ್ ಮುನ್ನಡೆ ಸಾಧಿಸಿದೆ.
ಎರಡನೇ ವಿಕೆಟ್ಗೆ 133 ರನ್ಗಳ ಅಮೋಘ ಜತೆಯಾಟವಾಡಿದ್ದ ವಿಜಯ್ ಮತ್ತು ಚೇತೇಶ್ವರ್ ಪೂಜಾರ ಕಿವಿಸ್ ಬೌಲರ್ಗಳನ್ನು ಸಮರ್ಥವಾಗಿ ಎದುರಿಸಿ ತಂಡದ ಮೊತ್ತವನ್ನು ಹೆಚ್ಚಿಸಿದರು.
ಭಾರತದ ಮೊತ್ತ 185ರನ್ ಆಗಿದ್ದಾಗ ಈ ಜೋಡಿ ಬೇರ್ಪಟ್ಟಿತು. ಮುರಳಿ ವಿಜಯ್ 76 ರನ್ ಗಳಿಸಿ ಸ್ನ್ಯಾಟರ್ ಬೌಲಿಂಗ್ನಲ್ಲಿ ಔಟಾದರು. ಇದಾದ ಬಳಿಕ ಮೊದಲ ಇನ್ನಿಂಗ್ಸ್ನಲ್ಲಿ ನಿರಾಸೆ ಮೂಡಿಸಿದ ವಿರಾಟ್ ಕೊಹ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ನಡೆಸಿದರೂ ಕೇವಲ 18 ರನ್ ಗಳಿಸಿ ಮತ್ತೆ ವಿಫಲರಾದರು.
ಜವಾಬ್ದಾರಿಯುತವಾಗಿ ಬ್ಯಾಟಿಂಗ್ ಮಾಡುತ್ತಿದ್ದ ಪೂಜಾರ 78 ರನ್ಗಳಿಸಿ ಶತಕದಿಂದ ವಂಚಿತರಾದರು. 68 ರನ್ ಅಂತರದಲ್ಲಿ ಅಗ್ರ ಕ್ರಮಾಂಕದ ಮೂವರು ಬ್ಯಾಟ್ಸ್ಮೆನ್ಗಳು ಪೆವಿಲಿಯನ್ ಕಡೆ ಮುಖ ಮಾಡಿದರು.
ಸ್ವಲ್ಪ ಆತಂಕಕ್ಕೊಳಗಾದ ಭಾರತ ತಂಡಕ್ಕೆ ರೋಹಿತ್ ಶರ್ಮ ಹಾಗೂ ರಹಾನೆ ಜೋಡಿಯು ಅರ್ಧಶತಕದ ಜತೆಯಾಟವಾಡಿ ಆಸರೆಯಾದರು.
ಮೊದಲ ಇನ್ನಿಂಗ್ಸ್ನಲ್ಲಿ ಕಿವಿಸ್ ಸ್ಪಿನ್ ಬೌಲರ್ಗಳು ಭಾರತ ತಂಡದ ವಿರುದ್ಧ ಪ್ರಾಬಲ್ಯ ಸಾಧಿಸಿದರು. ಇದನ್ನು ಸಮರ್ಥವಾಗಿ ಎದುರಿಸಿದ ಈ ಜೋಡಿ ದಿಟ್ಟ ಉತ್ತರ ನೀಡಿತು.
ಮಧ್ಯಾಹ್ನದ ವೇಳೆಗೆ ಭಾರತದ 5 ವಿಕೆಟ್ ನಷ್ಟಕ್ಕೆ 303 ರನ್ಗಳಿಸಿತ್ತು. ಅಜಿಂಕೆ ರಹಾನೆ 40 ರನ್ಗಳಿಸಿ ಔಟಾದರು. ರೋಹಿತ್ ಶರ್ಮ  ಔಟಾಗದೆ 25 ಹಾಗೂ ರವೀಂದ್ರ ಜಡೇಜ ಔಟಾಗದೆ 3 ರನ್ ಗಳಿಸಿ ಕ್ರೀಸ್ನಲ್ಲಿದ್ದರು.
ನಾಳೆ ಅಂತಿಮ ದಿನವಾದ್ದರಿಂದ ಭಾರತ ಬೇಗ ಇನ್ನಿಂಗ್ಸ್ ಡಿಕ್ಲೈರ್ ಮಾಡಿಕೊಂಡು ಪ್ರವಾಸಿ ಬ್ಯಾಟ್ಸ್ಮನ್ಗಳನ್ನು ಕಟ್ಟಿಹಾಕಿದರೆ ಕೋಹ್ಲಿ ಪಡೆಗೆ 500ನೇ  ಟೆಸ್ಟ್ ಪಂದ್ಯದಲ್ಲಿ ಸ್ಮರಣೀಯ ಗೆಲುವು ಸಾಧಿಸಬಹುದು.
ಶತಕ ಕನಸು ಭಗ್ನ!
 ಟೆಸ್ಟ್ ನಾಯಕ ನಾಗಿ ಸ್ವದೇಶದಲ್ಲಿ ಶತಕ ಗಳಿಸಬೇಕೆಂಬ ವಿರಾಟ್ ಕೊಹ್ಲಿ ಅವರ ಕನಸು  ಕಾನ್ಪುರದಲ್ಲಿ  ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ನಲ್ಲೂ ಕೂಡ ಕೈಗೂಡಲಿಲ್ಲ.
ನ್ಯೂಜಿಲೆಂಡ್ನ ಎರಡೂ ಇನ್ನಿಂಗ್ಸ್ನಲ್ಲೂ ವಿರಾಟ್ ಕೊಹ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿ 9 ಹಾಗೂ 18 ರನ್ಗಳಿಗೆ ಔಟ್ ಆಗುವ ಮೂಲಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿರುವುದೇ ಅಲ್ಲದೆ ಸ್ವದೇಶದಲ್ಲಿ ಶತಕ ಗಳಿಸಬೇಕೆಂಬ ಅವರ ಆಸೆಗೂ ತಣ್ಣೀರೆರಚಿದೆ.
 ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವ ವಹಿಸಿಕೊಂಡ ನಂತರ ಶ್ರೀಲಂಕಾ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ತಂಡಗಳ ವಿರುದ್ಧ ಸರಣಿ ಜಯ ಸಾಧಿಸಿದ್ದರೂ ಕೂಡ  ನಾಯಕನಾದ  ನಂತರ ವಿರಾಟ್ ಕೊಹ್ಲಿ ಸ್ವದೇಶದಲ್ಲಿ ಶತಕ ಗಳಿಸದಿರುವುದು ಮಾತ್ರ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
 ನಾಯಕನಾದ ನಂತರ ವಿರಾಟ್ ಕೊಹ್ಲಿ  ದಕ್ಷಿಣ ಆಫ್ರಿಕಾ ವಿರುದ್ಧ  ದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 88 ರನ್ ಗಳಿಸಿದ್ದು ಗರಿಷ್ಠ ರನ್ಆಗಿದೆ.
 ನವದೆಹಲಿಯ  ಸ್ಟೈಲಿಷ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಒಟ್ಟು 12 ಶತಕಗಳನ್ನು ಗಳಿಸಿದ್ದು ಸ್ವದೇಶದಲ್ಲಿ  ಬೆಂಗಳೂರು (103), ನಾಗ್ಪುರ (103), ಚೆನ್ನೈ (107)  ಮೈದಾನದಲ್ಲಿ ಶತಕ ಗಳಿಸಿದ್ದರೂ ಕೂಡ ನಾಯಕನಾಗಿ ಶತಕ ಗಳಿಸಬೇಕೆಂಬ ವಿರಾಟ್ ಕೊಹ್ಲಿಯ ಕಾತರ ಆಗೆಯೇ ಉಳಿದಿದೆ.
Previous Post

ಪಾಕ್ ವಿರುದ್ಧ ಅಮಿತ್ ಶಾ ವಾಗ್ದಾಳಿ

Next Post

ವಿಶ್ವದ ದೊಡ್ಡ ರೇಡಿಯೋ ಟೆಲಿಸ್ಕೋಪ್ ಲೋಕಾರ್ಪಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಶ್ವದ ದೊಡ್ಡ ರೇಡಿಯೋ ಟೆಲಿಸ್ಕೋಪ್ ಲೋಕಾರ್ಪಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ | ವಿದೇಶಾಂಗ ಸಚಿವ ಎಸ್. ಜೈಶಂಕರ್‌

May 10, 2025

ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ

May 10, 2025

ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳವಣಿಗೆಯಾಗಬೇಕು: ಎನ್. ರಮೇಶ್ 

May 10, 2025

ಇದು ನವ ಭಾರತ… ಆಂತರಿಕ ರಕ್ಷಣೆಯ ವಿಚಾರಕ್ಕೆ ಬಂದರೆ ಯಾರ ಮಾತೂ ಕೇಳುವುದಿಲ್ಲ

May 10, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ | ವಿದೇಶಾಂಗ ಸಚಿವ ಎಸ್. ಜೈಶಂಕರ್‌

May 10, 2025

ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ

May 10, 2025

ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳವಣಿಗೆಯಾಗಬೇಕು: ಎನ್. ರಮೇಶ್ 

May 10, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!