Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕೊಟ್ಟ ಮಾತಿನಂತೆ ನಡೆದುಕೊಂಡ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ

May 13, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು ಇಂದು ತಮ್ಮ ಹುಟ್ಟು ಹಬ್ಬವನ್ನು ಅಚ್ಚುಕಟ್ಟಿನ ಕೊನೆಯ ಭಾಗಕ್ಕೆ ಸೇರುವ ರೈತರೊಂದಿಗೆ ಭತ್ತ ಕಟಾವು ಮಾಡುವ ಮೂಲಕ ಅತ್ಯಂತ ವಿಶೇಷವಾಗಿ ಆಚರಿಸಿಕೊಂಡರು.

ಭದ್ರಾ ಕಾಡಾ ಇತಿಹಾಸದಲ್ಲಿ ಪ್ರಥಮ ಬಾರಿಗೆ ಮಲೆಬೆನ್ನೂರು ನೀರಾವರಿ ಇಲಾಖೆಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿದಾಗ ಕೊನೆಯ ಭಾಗಕ್ಕೆ ನಿರಂತರವಾಗಿ 120 ದಿನಗಳ ಕಾಲ ನೀರು ಕೊಟ್ಟೆ ತೀರುತ್ತೇನೆ, ಅಲ್ಲಿಯವರೆಗೂ ವಿಶ್ರಮಿಸುವುದಿಲ್ಲ ಜೊತೆಗೆ ಭತ್ತ ಕಟಾವು ಬರುವವರೆಗೂ ನಿಮ್ಮೊಂದಿಗೆ ಇರುತ್ತೇನೆ ಎಂದು ಹೇಳಿದಾಗ ಹಲವಾರು ರೈತರು ಇದನ್ನು ನಂಬಿರಲಿಲ್ಲ. ಕಳೆದ 20 ರಿಂದ 30 ವರ್ಷಗಳಲ್ಲಿ ಯಾವ ಪುರುಷ ಅಧ್ಯಕ್ಷರು ಮಾಡದ ಕೆಲಸ ಇವರು ಮಾಡಲು ಸಾಧ್ಯವಾ ಎಂದು ಮನಸ್ಸಿನಲ್ಲಿ ಅಂದುಕೊಂಡಿದ್ದ ರೈತರು, ಈಗ ಅಂದು ಅಂದುಕೊಂಡಿದ್ದ ತಪ್ಪು ಗ್ರಹಿಕೆಯನ್ನು ಹಿಂದಕ್ಕೆ ಪಡೆದು ಕೃತಜ್ಞತಾ ಸಮರ್ಪಣೆ ಮಾಡುತ್ತಿದ್ದಾರೆ. ಇದು ನನಗೆ ಅತೀವ ಸಂತಸ ತಂದಿದೆ, ಈ ಒಂದು ಐತಿಹಾಸಿಕ ಗೆಲುವಲ್ಲಿ ಎಲ್ಲಾ ಅಧಿಕಾರಿಗಳ ಪಾತ್ರ ಇರುವುದು ಹೆಮ್ಮೆಯ ಸಂಗತಿ ಈ ಮೂಲಕ ಅವರಿಗೂ ನನ್ನ ಧನ್ಯವಾದ ಹೇಳುತ್ತೇನೆ ಎಂದರು.

ದೇಶದ ಪ್ರಗತಿಗೆ ಹಗಲು ರಾತ್ರಿ ಎನ್ನದೆ ನಿಸ್ವಾರ್ಥ ಸೇವೆ ಸಲ್ಲಿಸುವ ರೈತಾಪಿ ವರ್ಗವು ಈಗಲೂ ಸಂಕಷ್ಟದಲ್ಲಿದೆ. ವಿವಿಧ ಬೆಳೆಗಳನ್ನು ಬೆಳೆಯಲು ಹಲವೆಡೆ ಸಾಲ ಮಾಡಿರುತ್ತಾರೆ. ಈ ಒತ್ತಡದ ಕಾರಣ ತಾವು ಬೆಳೆದ ಬೆಳೆಗೆ ಸೂಕ್ತ ಬೆಂಬಲ ಬೆಲೆ ಇಲ್ಲದ ಹೊರತಾಗಿಯೂ ಮಧ್ಯವರ್ತಿಗಳು ಹೇಳಿದ ಬೆಲೆಗೆ ಮಾರಾಟ ಮಾಡಬೇಕಾಗುತ್ತದೆ. ದೇಶದಲ್ಲಿ ಅನೇಕ ಜನಸಾಮಾನ್ಯರು ಬಡವರಿದ್ದವರು ಶ್ರೀಮಂತರಾಗಿದ್ದಾರೆ. ಆದರೆ ರೈತಾಪಿ ವರ್ಗವು ಅನೇಕ ಎಡರು ತೊಡರುಗಳ ಪರಿಣಾಮ ಸಮಸ್ಯೆಗಳ ಸುಳಿವಲ್ಲಿ ಒದ್ದಾಡುತ್ತ ಕತ್ತಲೆಯಲ್ಲಿ ಬದುಕುತ್ತಿದ್ದಾರೆ ಎಂದರು.

ರೈತರು ಹಸುಗಳನ್ನು ಸಾಕುತ್ತಾರೆ, ಕೋಳಿ ಸಾಕಾಣಿಕೆ ಮಾಡುತ್ತಾರೆ. ಆದರೆ ತಾವು ಮಾಡಿದ ಸಾಲದ ಹೊರೆಯ ಪರಿಣಾಮ ಮಕ್ಕಳಿಗೆ ನೀರು ಬೆರೆಸಿದ ಹಾಲನ್ನು ನೀಡಿ ಪ್ರಪಂಚಕ್ಕೆ ಗಟ್ಟಿ ಹಾಲನ್ನು ಕೊಡುಗೆಯಾಗಿ ನೀಡುತ್ತಾರೆ. ಕೋಳಿ ಸಾಕಾಣಿಕೆ ಮಾಡಿ ಮೊಟ್ಟೆಯನ್ನು ನೀಡುತ್ತಾರೆ. ಇದು ರೈತರ ನಿಜ ಮನಸ್ಥಿತಿ ಇಂತಹ ಹಾಲಿನಂತಹ ಮನಸ್ಸಿನ ಅನ್ನದಾತರು ಸದಾ ಕಾಲ ಸುಭಿಕ್ಷದಿಂದ ಜೀವನ ನಡೆಸಬೇಕು ಎಂಬುದು ನನ್ನ ಕನಸು ಎಂದರು.

ರೈತರು ಮಾತನಾಡಿ, ಹಲವಾರು ವರ್ಷಗಳಿಂದ ನೀರನ್ನು ಪಡೆಯಲು ಹೋರಾಟ ಮಾಡಿದ ದಿನವಿಲ್ಲ, ಬೆಳೆ ನಮ್ಮ ಕೈಗೆ ಬರುವವರೆಗೂ ನಿದ್ದೆ ಬಿಟ್ಟು ನೀರು ಹಾಯಿಸಿಕೊಂಡು ಅದೆಷ್ಟೋ ರಾತ್ರಿ ಕಳೆದಿದ್ದವು. ಆದರೆ ನೀವು ಕಾಡಾ ಅಧ್ಯಕ್ಷರಾದ ನಂತರ ಯಾವ ಹೋರಾಟ ಇಲ್ಲದೆ ಸುಗಮವಾಗಿ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ನೀರು ಹರಿದಿದ್ದು ಕೊನೆಯ ಭಾಗಕ್ಕೆ ನೀರು ಮುಟ್ಟಿರುವುದು ಒಂದು ಇತಿಹಾಸ. ನಿಮಗೆ ನಾವು ಸದಾ ಚಿರಋಣಿಯಾಗಿರುತ್ತೇವೆ ಎಂದು ತಮ್ಮ ಮನದಾಳದ ಮಾತನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ರುದ್ರಪ್ಪ, ಪರಶುರಾಮ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸಂತೋಷ್ ಗ್ರಾಮಸ್ಥರು ಜೊತೆಗಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: KADAKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaPavithra RamaiahShimogaShivamoggaShivamogga Newsಕಾಡಾಪವಿತ್ರ ರಾಮಯ್ಯಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಐಸಿಎಂಆರ್ ಶಿಫಾರಸ್ಸು: 8 ವಾರ ಲಾಕ್ ಡೌನ್ ಘೋಷಿಸುತ್ತಾರಾ ಪ್ರಧಾನಿ ಮೋದಿ?

Next Post

ಕೋವಿಡ್ ಲಸಿಕೆ ಪಡೆಯಲು ಆನ್ ಲೈನ್ ರಿಜಿಸ್ಟ್ರೇಶನ್ ಕೈಬಿಡಿ: ಮಹೇಂದ್ರ ಬುಕ್ಕಿವರೆ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೋವಿಡ್ ಲಸಿಕೆ ಪಡೆಯಲು ಆನ್ ಲೈನ್ ರಿಜಿಸ್ಟ್ರೇಶನ್ ಕೈಬಿಡಿ: ಮಹೇಂದ್ರ ಬುಕ್ಕಿವರೆ ಆಗ್ರಹ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!