Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಹಳ್ಳಿಗಳಲ್ಲಿ ಕೊರೋನಾ ಹೆಚ್ಚಾಗಲು ಕಾರಣವೇನು ಗೊತ್ತಾ? ಚಳ್ಳಕೆರೆ ಪಿಎಸ್’ಐ ಚೆಂದ ವಿವರಿಸಿದ್ದಾರೆ. ಓದಿ

May 16, 2021
in Small Bytes, ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಚಳ್ಳಕೆರೆ: ಸಿಟಿಗಿಂತಲೂ ಹಳ್ಳಿಗಳಲ್ಲಿ ಕೊರೋನಾ ಸೋಂಕು ವೇಗವಾಗಿ ಹರಡುತ್ತಿರುವುದಕ್ಕೆ ಕಾರಣಗಳನ್ನು ಹುಡುಕುತ್ತಾ ಹೋದರೆ ಇಲ್ಲಿ ಉತ್ತರ ಸಿಗುತ್ತದೆ ಎಂದು ಪಿಎಸ್’ಐ ಐ. ಮಂಜುನಾಥ ಅರ್ಜುನ್ ಲಿಂಗಾರೆಡ್ಡಿ ಹೇಳಿದರು.

ತಾಲೂಕಿನ ಬೆಳಗೆರೆ, ಸಾಣಿಕೆರೆ ಕಾಪರಹಳ್ಳಿ, ಹುಲಿಕುಂಟೆ, ನಾರಾಯಣಪುರ, ಯಲಗಟ್ಟೆ ಇನ್ನು ಹಲವು ಗ್ರಾಮದಲ್ಲಿ ಕೊರೋನಾ ಜಾಗೃತಿ ಮೂಡಿಸಿ ಗ್ರಾಮೀಣ ಭಾಗದಲ್ಲಿ ಸೋಂಕು ಹರಡಲು ಹಲವು ಕಾರಣಗಳನ್ನು ತಿಳಿಸಿದರು.
ಹಳ್ಳಿ ಜನರ ಬೇಜವಾಬ್ದಾರಿತನ, ಅನಕ್ಷರತೆ, ಮೂಢನಂಬಿಕೆ, ಭಕ್ತಿ, ಭಯ, ಮಾನವೀಯತೆ ಮುಗ್ಧತೆಯಂತಹ ಹಲವು ಕಾರಣಗಳು ಸಿಗುತ್ತವೆ. ಕೊರೋನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ವೈರಸ್’ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೋನಾಕ್ಕೆ ಬಲಿಯಾಗುತ್ತಿದ್ದರು. ಆದರೆ ಕೊರೋನಾ ಎರಡನೆಯ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣ ಎಂದರು.

ಯಾವೆಲ್ಲಾ ಕಾರಣಗಳಿಂದ ಹಳ್ಳಿಗಳಲ್ಲಿ ಸೋಂಕು ಹರಡುತ್ತಿದೆ ಎಂಬುದನ್ನು ಅವರು ಪಟ್ಟಿ ಮಾಡಿದ್ದು ಹೀಗೆ:

  • ಹಳ್ಳಿ ಜನ ಮಾಸ್ಕ್‌ ಹಾಕದೇ ಇರುವುದು
  • ಮಾಸ್ಕ್‌ ಹಾಕಿದ್ರೂ ತಿಂಗಳುಗಟ್ಟಲೇ ತೊಳೆಯದೇ ಇರುವುದು
  • ಪೊಲೀಸರಿಗೆ ಹೆದರಿ ತೋರಿಕೆಗೆ ಮಾಸ್ಕ್‌ ಹಾಕುವುದು
  • ಮಾಸ್ಕ್‌ ಸರಿಯಾಗಿ ಹಾಕದೇ ಇರುವುದು
  • ಸ್ಯಾನಿಟೈಜರ್ ಉಪಯೋಗಿಸುವುದೇ ಇರುವುದು
  • ಪದೇ ಪದೇ ಕೈ ತೊಳೆಯುವ ಪದ್ದತಿಯೇ ಇಲ್ಲ
  • ಸ್ನಾನವೂ ಸೇರಿದಂತೆ ಸ್ವಚ್ಛತೆಯ ಬಗ್ಗೆ ಗಮನ ನೀಡದೇ ಇರುವುದು
  • ಸಾಮಾಜಿಕ ಅಂತರದ ಅರ್ಥವೇ ಗೊತ್ತಿಲ್ಲ
  • ಟಂ ಟಂ, ಗೂಡ್ಸ್‌ ವಾಹನ, ಟ್ರ್ಯಾಕ್ಟರ್ ಗಳಲ್ಲಿ ಗುಂಪಾಗಿ ಪ್ರಯಾಣ
  • ಹಳ್ಳಿಗಳ ಚಹಾ ಅಂಗಡಿಗಳಲ್ಲಿ ಗುಂಪು ಗುಂಪುಗುಪಾಗಿ ಸೇರಿಕೊಳ್ಳುವುದು
  • ದೇವಸ್ಥಾನ ಅರಳಿಕಟ್ಟೆಗಳಲ್ಲಿ ಗುಂಪಾಗಿ ಕುಳಿತು ಹರಟೆ ಹೊಡೆಯುವುದು
  • ಮದುವೆಗೆ 40 ಜನಕ್ಕೆ ಪರವಾನಿಗೆ ತೆಗೆದುಕೊಂಡು ಕದ್ದು ಮುಚ್ಚಿ ನೂರಾರು ಜನ ಸೇರುವುದು
  • ಒಬ್ಬರ ಮನೆಯಲ್ಲಿ ಯಾರಿಗಾದ್ರೂ ಹುಷಾರ್ ಇಲ್ಲಾಂದ್ರೆ ಎಲ್ಲರೂ ಖಾಯಿಲೆ ಬಿದ್ದವರನ್ನು ಮಾತನಾಡಿಸಲು ಹೋಗುವುದು
  • ಕದ್ದು ಮುಚ್ಚಿ ರಾತ್ರೋ ರಾತ್ರಿ ಜಾತ್ರೆ ಪೂಜೆ ಹೋಮ ಹವನ ಮಾಡುವುದು
  • ಕೊರೋನಾ ಸಿಟಿಗೆ ಸೀಮಿತವಾದ ಖಾಯಿಲೆ. ಹಳ್ಳಿ ಜನಕ್ಕೆ ಬರಲ್ಲ ಅನ್ನುವ ಭ್ರಮೆ
  • ನಾವು ಚೆನ್ನಾಗಿ ದುಡಿತೀವಿ, ತಿಂತೀವಿ. ನಮಗೆ ಕೊರೋನಾ ಬರಲ್ಲ ಅನ್ನುವ ನಂಬಿಕೆ
  • ಮದ್ಯಪಾನ ಮಾಡಿದ್ರೆ ಕೊರೊನಾ ಬರಲ್ಲ ಅನ್ನುವ ಭ್ರಮೆ
  • ಕೊರೋನಾ ಕೇವಲ ಸರಕಾರ ಹಾಗೂ ಮಾಧ್ಯಮಗಳ ಸೃಷ್ಠಿ ಎಂದುಕೊಂಡಿರುವುದು
  • ದುಡ್ಡು ಹೊಡೆಯಲು ಸರಕಾರ ಇದನ್ನೆಲ್ಲಾ ಮಾಡುತ್ತಿದೆ ಎಂಬ ಸುಳ್ಳು ನಂಬಿಕೆ ವ್ಯಾಕ್ಸಿನ್ ಬಗ್ಗೆ ಇಲ್ಲಸಲ್ಲದ ತಪ್ಪು ತಿಳುವಳಿಕೆಗಳು
  • ವ್ಯಾಕ್ಸಿನ್ ಹಾಕಿಸಿಕೊಂಡರೆ ಜ್ವರ ಬರುತ್ತೆ ಮುಂದೆ ಸಾಯ್ತಾರೆ ಅನ್ನುವುದು
  • ಕೊರೋನಾದಿಂದ ಶೀತ ಕೆಮ್ಮು ಬಂದರೂ ವೈದ್ಯರ ಬಳಿಗೆ ಹೋಗದೇ ಇರುವುದು
  • ಗ್ರಾಮದಲ್ಲೇ ಲಭ್ಯ ಇರುವ ನಕಲಿ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಳ್ಳುವುದು
  • ಕೊರೋನಾ ಪರೀಕ್ಷೆಯಿದ ದೂರ ಇರುವುದು
  • ಕೆಮ್ಮು ಶೀತಕ್ಕೆಲ್ಲ ಹೆದರಬೇಡ ಎಂಬ ಹಳ್ಳಿಗರ ಮಾತಿಗೆ ಮಣಿಯೋದು
  • ಜ್ವರ ಕೆಮ್ಮು ಉಲ್ಬಣಿಸಿದ್ರೆ ಯಂತ್ರ-ಮಂತ್ರ-ಬೂದಿ ಪ್ರಯೋಗ
  • ಸೋಷಿಯಲ್ ಮೀಡಿಯಾದ ನಕಲಿ ಹಾಗೂ ಸುಳ್ಳು ವಿಡಿಯೋಗಳ ಮೇಲೆ ಭರವಸೆ ಇಟ್ಟುಕೊಳ್ಳುವುದು
  • ದೊಡ್ಡಾಸ್ಪತ್ರೆಗಳಲ್ಲಿ ಕಿಡ್ನಿ ಕಣ್ಣು ಮಿದುಳು ಸೇರಿದಂತೆ ಹಲವು ಅಂಗಾಂಗಗಳನ್ನು ಕದಿಯಲು ವೈದ್ಯರು, ಸರ್ಕಾರ ನಡೆಸಿದ ಹುನ್ನಾರ ಎಂಬ ನಂಬಿಕೆ
  • ಆಸ್ಪತ್ರೆಗಳಲ್ಲಿ ಅಡ್ಮಿಟ್ ಮಾಡಿಕೊಂಡರೆ ನೋಡೋಕೂ ಬಿಡಲ್ಲ, ಒಳಗೆ ಏನ್ ಮಾಡ್ತಾರೆ ಗೊತ್ತೇ ಆಗಲ್ಲ ಎಂದು ವೈದ್ಯರನ್ನೂ ನಂಬದ ಜನ
  • ಕೊರೋನಾ ಪೀಡಿತ ಅಂತ ಗೊತ್ತಿದ್ದರೂ ಮನೆಯಲ್ಲಿ ಪ್ರತ್ಯೇಕವಾಗಿ ಉಳಿಯದೇ ಇರೋದು
  • ಖಾಯಿಲೆ ಪೀಡಿತನಿಗೆ ಅಸ್ಪಶ್ಯತಾ ಭಾವನೆ ಬರದೇ ಇರಲಿ ಅನ್ನುವ ಕಾರಣಕ್ಕೆ ಅವನನ್ನು ತಮ್ಮ ಬಳಿ ಸೇರಿಸಿಕೊಳ್ಳುವುದು

ಇವು ಸಾಮಾನ್ಯವಾಗಿ ಎಲ್ಲಾ ಹಳ್ಳಿಗಳಲ್ಲಿ ಕೊರೋನಾ ಉಲ್ಬಣಗೊಳ್ಳಲು ಪ್ರಮುಖ ಕಾರಣಗಳಾಗಿವೆ ಇವೆಲ್ಲವನ್ನು ಬಿಡಬೇಕು. ಹೆಚ್ಚಿನ ಜಾಗೃತರಾಗಬೇಕು ಎಂದು ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಎಎಸ್’ಐ ದೊಡ್ಡ ತಿಪ್ಪಯ್ಯ, ಪಿಸಿಗಳಾದ ರಾಜು, ರಮೇಶ ಬಾರ್ಕಿ, ಡಿಎಆರ್ ಪೋಲೀಸ್ ಸಿಬ್ಬಂದಿಗಳು ಇದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayalu Seeme NewsChallakereChitradurgaKannada News WebsiteLatest News KannadaVillageಕೊರೋನಾ 2ನೆಯ ಅಲೆಕೊರೋನಾ ಜಾಗೃತಿಚಳ್ಳಕೆರೆ
Previous Post

1 ರೂ.ಗೆ ಅಕ್ಕಿ ಕೊಟ್ಟು, ಸಾಲಮನ್ನಾ ಮಾಡೋ ಬದಲು ಆಸ್ಪತ್ರೆ, ಆಕ್ಸಿಜನ್ ಪ್ಲಾಂಟ್ ಹಾಕ್ಸಿದ್ರೆ ಈ ಸಮಸ್ಯೆ ಬರ್ತಿತ್ತಾ?

Next Post

ಕೊಪ್ಪಳ ಜಿಂದಾಲ್ ಬಳಿ 1 ಸಾವಿರ ಆಕ್ಸಿಜನ್ ಬೆಡ್ ಆಸ್ಪತ್ರೆ: ಸಚಿವ ಆನಂದ್ ಸಿಂಗ್ ಪರಿಶೀಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೊಪ್ಪಳ ಜಿಂದಾಲ್ ಬಳಿ 1 ಸಾವಿರ ಆಕ್ಸಿಜನ್ ಬೆಡ್ ಆಸ್ಪತ್ರೆ: ಸಚಿವ ಆನಂದ್ ಸಿಂಗ್ ಪರಿಶೀಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿಕಾರಿಪುರ | ಕುಮದ್ವತಿ ಪ್ರೌಢಶಾಲೆಯಲ್ಲಿ ಮಾದರಿ ಸಾರ್ವತ್ರಿಕ ಚುನಾವಣೆ

July 5, 2025

ಬಸ್​ – ದ್ವಿಚಕ್ರ ವಾಹನ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು

July 5, 2025

ಸಿಗಂಧೂರು ಸೇತುವೆ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ | ಬ್ರಿಡ್ಜ್’ಗೆ ಯಾರ ಹೆಸರು?

July 5, 2025

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ | ರನ್ಯಾ ರಾವ್‌ ಆಸ್ತಿ ಮುಟ್ಟುಗೋಲು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿಕಾರಿಪುರ | ಕುಮದ್ವತಿ ಪ್ರೌಢಶಾಲೆಯಲ್ಲಿ ಮಾದರಿ ಸಾರ್ವತ್ರಿಕ ಚುನಾವಣೆ

July 5, 2025

ಬಸ್​ – ದ್ವಿಚಕ್ರ ವಾಹನ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು

July 5, 2025

ಸಿಗಂಧೂರು ಸೇತುವೆ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ | ಬ್ರಿಡ್ಜ್’ಗೆ ಯಾರ ಹೆಸರು?

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!