Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಇಂದು ಸುಪ್ರೀಂ ನಲ್ಲಿ ಕಾವೇರಿ ವಿವಾದ ವಿಚಾರಣೆ 

September 27, 2016
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute
ಬೆಂಗಳೂರು: ಸೆ:26: ಕರ್ನಾಟಕ-ತಮಿಳುನಾಡು ನಡುವಿನ ಕಾವೇರಿ ನೀರಿನ ವಿವಾದವನ್ನು ಇಂದು (ಸೆಪ್ಟಂಬರ್ 27) ಸರ್ವೋಚ್ಚ ನ್ಯಾಯಾಲಯವು  ವಿಚಾರಣೆ ಕೈಗೆತ್ತಿಕೊಳ್ಳಲಿದೆ.  ಈ ಹಿನ್ನೆಲೆಯಲ್ಲಿ ಜಾಗೃತ ಕರ್ನಾಟಕ ಭಾರತ ಸಂಘಟನೆಯು ಈ ಪ್ರಕರಣದಲ್ಲಿ  ವಿಚಾರಣೆ ವೇಳೆ ಕಂಡು ಬಂದಿರುವ ಕೆಲವು ಪ್ರಮುಖ ವಿಷಯಗಳನ್ನು ಸಾರ್ವಜನಿಕರ ಮಾಹಿತಿಗಾಗಿ ನೀಡಿದೆ.
ಅಲ್ಲದೆ ಈ ವಿಷಯವನ್ನು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠದ ಗಮನಕ್ಕೂ ತಂದಿದೆ. ಈ ಬಗ್ಗೆ ಇದೇ ಸೆ.17, ಸೆ.23 ಹಾಗೂ ಸೆ.25ರಂದು ಮುಖ್ಯ ನ್ಯಾಯಮೂರ್ತಿಗಳಿಗೆ ಸಲ್ಲಿಸಿರುವ ಅರ್ಜಿಗಳಲ್ಲಿ ಮನವರಿಕೆ ಮಾಡಿಕೊಟ್ಟಿದೆ. 1956ರ ಕಾವೇರಿ ಜಲವಿವಾದದ ಪ್ರಕಾರ ಅಂತಾರಾಜ್ಯಗಳ ನಡುವಿನ ವಿವಾದಗಳ ಬಗ್ಗೆ ನೀಡಿರುವ ಮಾಹಿತಿಗಳು ಅಸಮರ್ಪಕವಾಗಿದ್ದು, ಕರ್ನಾಟಕದ ಹಿತಾಸಕ್ತಿಗೆ ಸಂಪೂರ್ಣ ಧಕ್ಕೆ ಉಂಟಾಗಿದೆ.
ವಿಚಾರಣೆ ನಡೆಸಿದ ನ್ಯಾಯಾಲಯ ಸೆ.5 ರಂದು ಕರ್ನಾಟಕಕ್ಕೆ ನೀಡಿದ ತಮಿಳುನಾಡಿಗೆ ನೀರು ಬಿಡಬೇಕೆಂಬ ಆದೇಶದಿಂದ ಕರ್ನಾಟಕ ಅಸಹಾಯಕ ಸ್ಥಿತಿಗೆ ತಲುಪಿದೆ.
ಈ ಹಿಂದೆ ಕಾವೇರಿ ನದಿ ನೀರು ನ್ಯಾಯಾಧಿಕರಣವು ನೀರಿನ ವಿವಾದದ ಬಗ್ಗೆ ಎರಡೂ ರಾಜ್ಯಗಳ  ನಡುವೆ ಒಪ್ಪಂದಗಳ ಕುರಿತಂತೆ ಆದೇಶಗಳನ್ನು ನೀಡಿದೆ. ಆದರೆ ಸರ್ವೋಚ್ಚ ನ್ಯಾಯಾಲಯವು ಈ ವಿಷಯದಲ್ಲಿ ತೀರ್ಪು ನೀಡುವಂತಿಲ್ಲ. ನ್ಯಾಯಾಧಿಕರಣದ ಕಾರ್ಯಕಲಾಪದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶ ಮಾಡಬಾರದಾಗಿತ್ತು. ಆದರೆ ಕರ್ನಾಟಕ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಹಿರಿಯ ನ್ಯಾಯವಾದಿಗಳು ಈ ವಿಷಯವನ್ನು ಪೀಠದ ಗಮನಕ್ಕೆ ತರುವಲ್ಲಿ ವಿಫಲರಾಗಿದ್ದಾರೆ ಎಂದು ಅಧ್ಯಕ್ಷ ಕೆ.ಎನ್.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎರಡನೆಯದಾಗಿ, ಕಾವೇರಿ ನದಿಯ ನೀರಿನ ಹಂಚಿಕೆಯ ಅಡಿ ಬರುವ ನಾಲ್ಕು ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಪುದುಚೇರಿಗಳ ಪೈಕಿ  ಕರ್ನಾಟಕ, ತಮಿಳುನಾಡು ಪ್ರಮುಖ ಪಾಲುದಾರ ರಾಜ್ಯಗಳು. ಆದರೆ ತಮಿಳುನಾಡಿಗೆ ಸಂದಾಯವಾಗಬೇಕಾದ ನೀರಿನ ಪ್ರಮಾಣದ ಪಟ್ಟಿಯನ್ನು ಮಾತ್ರವೇ ಉಲ್ಲೇಖಿಸಿದ್ದು,  ಕರ್ನಾಟಕದ ಪಾಲು ಹಾಗೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದ ನೀರಿನ ಪ್ರಮಾಣಗಳ ಉಲ್ಲೇಖವಿಲ್ಲ.
ವಿಶೇಷವಾಗಿ ಪ್ರತಿ ತಿಂಗಳೂ ತಮಿಳುನಾಡಿಗೆ ಬಿಡಬೇಕಾದ ನೀರಿನ ಪ್ರಮಾಣ ಕುರಿತಂತೆ ಹೇಳಿದ್ದು, ಕರ್ನಾಟಕದ ಕೆಆರ್ಎಸ್, ಕಬಿನಿ, ಹಾರಂಗಿ ಸೇರಿದಂತೆ ನಾಲ್ಕು ಜಲಾಶಯಗಳಲ್ಲಿ  ಸಂಗ್ರಹವಾದ ನೀರಿನ ಪ್ರಮಾಣದ ಬಗ್ಗೆಯೂ ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಅವರು ತಮ್ಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ತೀರ್ಪು ನೀಡುವ ಸಂದರ್ಭ ಸಾಂವಿಧಾನಿಕ ಕಾಯ್ದೆಗಳ ಬಗ್ಗೆ ಗಮನ ಹರಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಪ್ರಸ್ತುತ ತಮಿಳುನಾಡಿನ ಮೆಟ್ಟರೂ ಜಲಾಶಯದಲ್ಲಿ 45 ಟಿಎಂಸಿ ನೀರಿನ ಸಂಗ್ರಹವಿದ್ದು, ಈ ಬಗ್ಗೆ ಕಾವೇರಿ ಸತ್ಯಶೋಧನಾ ಸಮಿತಿಯು ಸ್ಪಷ್ಟ ವರದಿ ನೀಡಿದೆ. ಹಾಗಾಗಿ ನ್ಯಾಯಾಲಯವು ಮೆಟ್ಟೂರು ಡ್ಯಾಂನಿಂದ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಸಮಿತಿಯ ವರದಿಯನ್ನು ಈಗಾಗಲೇ ನ್ಯಾಯಾಧಿಕರಣವು ಸ್ವೀಕರಿಸಿದೆ. ಕರ್ನಾಟಕದಲ್ಲಿ ಮಳೆ ಕೊರತೆಯಿಂದ ಕುಡಿಯಲೂ ನೀರಿಲ್ಲದಂತಾಗಿದೆ. ಇದನ್ನು ನ್ಯಾಯಾಲಯ ಪರಿಗಣಿಸಬೇಕು ಎಂದು ಅವರು ಹೇಳಿದ್ದಾರೆ.
Previous Post

ಪ್ಯಾರೀಸ್ ಒಪ್ಪಂದ ಅಂಗೀಕರಿಸುವ ಭಾರತದ ನಿಲುವಿಗೆ ಬಾನ್ ಶ್ಲಾಘನೆ

Next Post

ಗಡಿಯಲ್ಲಿ ನಿರ್ಮಾಣವಾಗಲಿದೆ ಸ್ಮಾರ್ಟ್ ಬೇಲಿ: ಸರ್ಕಾರದ ತಾತ್ವಿಕ ಅನುಮೋದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಡಿಯಲ್ಲಿ ನಿರ್ಮಾಣವಾಗಲಿದೆ ಸ್ಮಾರ್ಟ್ ಬೇಲಿ: ಸರ್ಕಾರದ ತಾತ್ವಿಕ ಅನುಮೋದನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಚಿಕ್ಕಮಗಳೂರು-ಯಶವಂತಪುರ ನಡುವಿನ ಅರಳಗುಪ್ಪೆ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

July 4, 2025

ಅಂಬಾರಗೊಡ್ಲು-ಕಳಸವಳ್ಳಿ ಸೇತುವೆಗೆ ಸೇತುವೆಯಾದ ಪ್ರಸನ್ನ ಕೆರೆಕೈ

July 4, 2025

ತುಮಕೂರು-ಶಿವಮೊಗ್ಗ ಮೆಮು, ತಾಳಗುಪ್ಪ-ಬೆಂಗಳೂರು ರೈಲುಗಳ ಬಿಗ್ ಲೇಟೆಸ್ಟ್ ಅಪ್ಡೇಟ್

July 4, 2025

ಭಾಷೆ ಸಂಸ್ಕೃತಿಯ ವಾಹಕ | ಸ್ವಭಾಷಾ ಸಂರಕ್ಷಣೆ ನಮ್ಮ ಹೊಣೆ: ರಾಘವೇಶ್ವರ ಶ್ರೀ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಚಿಕ್ಕಮಗಳೂರು-ಯಶವಂತಪುರ ನಡುವಿನ ಅರಳಗುಪ್ಪೆ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

July 4, 2025

ಅಂಬಾರಗೊಡ್ಲು-ಕಳಸವಳ್ಳಿ ಸೇತುವೆಗೆ ಸೇತುವೆಯಾದ ಪ್ರಸನ್ನ ಕೆರೆಕೈ

July 4, 2025

ತುಮಕೂರು-ಶಿವಮೊಗ್ಗ ಮೆಮು, ತಾಳಗುಪ್ಪ-ಬೆಂಗಳೂರು ರೈಲುಗಳ ಬಿಗ್ ಲೇಟೆಸ್ಟ್ ಅಪ್ಡೇಟ್

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!