Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಾವಣಗೆರೆ

ನರೇಗಾ ಯೋಜನೆಯಡಿ ನಾಲೆಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ

June 21, 2021
in ದಾವಣಗೆರೆ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಚನ್ನಗಿರಿ: ತಾಲ್ಲೂಕಿನ ಮತ್ತಿ ಹಾಗೂ ಕುಕ್ಕವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಾಲೆಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರ ರಾಮಯ್ಯ ಅವರು ಚಾಲನೆ ನೀಡಿ ಮಾತನಾಡಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಸ್ವಾತಂತ್ರ್ಯ ಭಾರತದ ಮಹತ್ವ ಪೂರ್ಣ ಯೋಜನೆಯಾಗಿದ್ದು ಗ್ರಾಮೀಣ ಭಾಗವು ಮೂಲಭೂತ ಸೌಕರ್ಯದೊಂದಿಗೆ ಸಮಗ್ರವಾಗಿ ಅಭಿವೃದ್ದಿ ಹೊಂದಬೇಕಾದರೆ, ಉದ್ಯೋಗ ಇಲ್ಲದೆ ಪರಿತಪಿಸುವ ಸಾಮಾನ್ಯರಿಗೆ, ವಿಶೇಷವಾಗಿ ರೈತರ ಹೊಲಗಳಿಗೆ ಹೋಗಲು ಅವಶ್ಯಕತೆ ಇರುವ ರಸ್ತೆಗಳ ಅಭಿವೃದ್ದಿ ಪಡಿಸಲು “ನಮ್ಮ ಹೊಲ ನಮ್ಮ ರಸ್ತೆ” ಯೋಜನೆಯಡಿ ರಸ್ತೆಗಳನ್ನು ದುರಸ್ತಿ ಮಾಡಿಸುವುದು, ಮಣ್ಣಿನ ಕೊರೆತ ತಪ್ಪಿಸಲು ಕಲ್ಲುಕಟ್ಟದ ನಿರ್ಮಾಣ ಮಾಡಲು, ಜಮೀನಿನ ಒಳಗೆ ಕಾಲುವೆಗಳನ್ನು ತಗೆಸಲು, ನಿಗದಿತ ಸಮುದಾಯಕ್ಕೆ ನೂತನ ತೋಟ ಕಟ್ಟಲು, ಸೋಪಾನ ಕಟ್ಟೆ ನಿರ್ಮಾಣ ಹಾಗೂ ಇನ್ನಿತರ ಹಲವಾರು ಪ್ರಮುಖ ಯೋಜನೆಗಳು ಜಾರಿಯಲ್ಲಿದ್ದು, ಪ್ರತಿಯೊಂದು ಕೆಲಸಗಳನ್ನು ಆಯಾ ಇಲಾಖೆಗಳು ಮಾಡಬೇಕು ಎಂಬ ಧೋರಣೆ ಕೈಬಿಡಬೇಕು, ನಮ್ಮ ಮನೆಯ ಯಜಮಾನ ಒಂದು ತಿಂಗಳು ದುಡಿಮೆ ಇಲ್ಲದೆ ಮನೆಯಲ್ಲಿ ಕುಳಿತುಕೊಂಡರೆ ನಮಗೆ ಸಾಕಷ್ಟು ಸಮಸ್ಯೆ ಎದುರಾಗುತ್ತದೆ ಅಂತಹದರಲ್ಲಿ ಕಳೆದ ಒಂದು ವರ್ಷದಿಂದ ಕೋವಿಡ್ -19 ಮಹಾಮಾರಿಯಿಂದ ರಾಜ್ಯವು ತತ್ತರಿಸಿದ ಪರಿಣಾಮ ಆರ್ಥಿಕ ಹಿಂಜರಿತ ಅನುಭವಿಸಿದೆ ಇಂತಹ ಸಂದಿಗ್ಧ ಸಮಯದಲ್ಲಿ ಸರ್ಕಾರದ ಜೊತೆಗೆ ನಾವೆಲ್ಲರೂ ನಿಲ್ಲಬೇಕು ಜೊತೆಗೆ ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಬೇಕು ಇದಕ್ಕೆ ನರೇಗಾ ಯೋಜನೆ ಉತ್ತಮ ನಿದರ್ಶನ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.

ನಂತರ ಮಾತನಾಡಿದ ಸ್ಥಳೀಯ ರೈತರು ಇದುವರೆಗೂ ನಾವು ಕಾಡಾ ಅಧ್ಯಕ್ಷರನ್ನು ನಮ್ಮ ಭಾಗದಲ್ಲಿ ನೋಡಿರಲಿಲ್ಲ, ನಮ್ಮ ಸಮಸ್ಯೆ ಖುದ್ದು ಆಲಿಸಿರಲಿಲ್ಲ ನೀವು ನಾಲೆಯ ಮೇಲೆ ಬಂದಿರುವುದಲ್ಲದೇ ನಮ್ಮ ಸಮಸ್ಯೆಗೆ ಕಿವಿ ಗೊಟ್ಟು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದು ಸಂತೋಷ ತಂದಿದೆ ಎಂದರು.

ಕಳೆದ 25 ವರ್ಷಗಳಿಂದ ಭದ್ರಾ ಅಚ್ಚುಕಟ್ಟಿನ ಕೊನೆಯಂಚಿನ ಭಾಗಗಳಲ್ಲಿರುವ ರೈತರು ಬೇಸಿಗೆ ಬೆಳೆ ಪಡೆದುಕೊಳ್ಳಲು ಅಧಿಕಾರಿಗಳ ವಿರುದ್ಧ ನಿರಂತರ ಹೋರಾಟ ಮಾಡಬೇಕಿತ್ತು, ಮನೆ ಮಠ ತೊರೆದು ರಾತ್ರಿ ನಿದ್ದೆ ಬಿಟ್ಟು ನೀರು ಹಾಯಿಸಿಕೊಳ್ಳಬೇಕಿತ್ತು ಆದರೆ ನೀವು ಅಧ್ಯಕ್ಷರಾಗಿ ಬಂದ ಮೇಲೆ ಒಂದು ದಿನವು ಯಾವುದೇ ರೀತಿಯ ಸಮಸ್ಯೆ ಎದುರಾಗದೇ ನೀರು ಸರಾಗವಾಗಿ ಹಾಯಿಸಿಕೊಂಡಿದ್ದು ಒಂದು ಪವಾಡದಂತೆ ನಡೆದಿದೆ, ಇಷ್ಟು ವರ್ಷ ಅದೇ ಜಲಾಶಯ ಅದೇ ಅಧಿಕಾರಿಗಳ ವರ್ಗ ಕಾರ್ಯ ನಿರ್ವಹಿಸಿದರು ಆಗದ ಕೆಲಸ ಒಬ್ಬ ಹೆಣ್ಣು ಮಗಳಾಗಿ ನೀವು ಮಾಡಿರುವುದು ನಮೆಗೆಲ್ಲ ಅಪಾರ ಅಭಿಮಾನ ತಂದಿದೆ ಎಂದು ಮನದಾಳದ ಪ್ರೀತಿ ವ್ಯಕ್ತಪಡಿಸಿದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷರಾದ ತೇಜಸ್ವಿ ಪಟೇಲ್ ಮಾತನಾಡಿ, ಪ್ರಾರಂಭದ ದಿನಗಳಲ್ಲಿ ಅಧ್ಯಕ್ಷರ ಮಾತು ನನಗೆ ಅನಾನುಭವಾದ ಹೇಳಿಕೆ ಎಂದು ನಂಬಿದ್ದ ನಾನು ಅದನ್ನು ಸುಳ್ಳಾಗಿಸಿ ಮುಂಬರುವ ಅಧ್ಯಕ್ಷರಿಗೆ ಯಾವ ರೀತಿಯಲ್ಲಿ ಕೆಲಸ ಮಾಡಬೇಕು ನೀರನ್ನು ಹೇಗೆ ಕೊನೆಯಂಚಿನ ರೈತರಿಗೆ ತಲುಪಿಸಬೇಕು, ಅಧಿಕಾರಿಗಳಿಂದ ಹೇಗೆ ಕೆಲಸ ತಗೆಸಿಕೊಳ್ಳಬೇಕು ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ ಇದು ಎಲ್ಲರಿಗೂ ಮಾದರಿ ಎಂದರು.

ನೀವು ಅಧಿಕಾರದಲ್ಲಿ ಇರುವವರೆಗೂ ರೈತರ ಏಳ್ಗೆಗೆ ಶ್ರಮಿಸುವ ಮೂಲಕ ಅವರಿಗೆ ಬೆನ್ನೆಲುಬಾಗಿ ನಿಲ್ಲುತ್ತಿರಾ ಎಂಬ ನಂಬಿಕೆ ನಮ್ಮಲ್ಲಿ ಬೇರೂರಿದೆ,  ಮುಂದಿನ ದಿನಗಳಲ್ಲಿ ಸರ್ಕಾರ ಅನುದಾನ ನೀಡಿದಂತೆ ಅಚ್ಚುಕಟ್ಟಿನ ಸಮಗ್ರ ಅಭಿವೃದ್ದಿಗೆ ಶ್ರಮಿಸುವ ಜೊತೆಗೆ ಕೊನೆಯಂಚಿನ ರೈತರು ನೆಮ್ಮದಿಯ ಜೀವನ ನಡೆಸಲು ಸಹಕಾರಿ ಯಾಗುತ್ತಿರಾ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮದ ಮಂಜುನಾಥ್, ದಿನೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನಾರಾಯಣ ಸ್ವಾಮಿ, ಸಹಾಯಕ ಅಭಿಯಂತರ ಮಧು ಹಾಗೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsCADAChannagiriCOVID 19DavanagereKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಕೋವಿಡ್-19ಚನ್ನಗಿರಿಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ
Previous Post

ಯೋಗಕ್ಕೆ ಸಂಕಲ್ಪವೇ ಮದ್ದು: ಎಸ್. ದತ್ತಾತ್ರಿ ಅಭಿಪ್ರಾಯ

Next Post

ಜಿಲ್ಲಾ ಕೇಂದ್ರ ಶಿವಮೊಗ್ಗಕ್ಕಿಂತಲೂ ಭದ್ರಾವತಿಯಲ್ಲಿಂದು ಹೆಚ್ಚು ಪಾಸಿಟಿವ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಿಲ್ಲಾ ಕೇಂದ್ರ ಶಿವಮೊಗ್ಗಕ್ಕಿಂತಲೂ ಭದ್ರಾವತಿಯಲ್ಲಿಂದು ಹೆಚ್ಚು ಪಾಸಿಟಿವ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!