Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ತಾಲೂಕಿನಲ್ಲಿ ಕಾಡಾನೆಗಳ ಉಪಟಳ: ತತ್ತರಿಸುತ್ತಿರುವ ಲಕ್ಕಿನಕೊಪ್ಪ ಸುತ್ತಲ ಗ್ರಾಮಸ್ತರು

June 27, 2021
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ತಾಲೂಕಿನ ಲಕ್ಕಿನಕೊಪ್ಪ ಸುತ್ತಮುತ್ತ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ಕಾಡಂಚಿನಲ್ಲಿ ವಾಸಿಸುವ ಜನರು ಭಯದಿಂದ ದಿನ ಕಳೆಯುವಂತಾಗಿದೆ.

ಕಳೆದ ಗುರುವಾರ ಗೋಣಿಬೀಡಿನಲ್ಲಿ ನಾಲ್ಕು ಕಾಡಾನೆಗಳು ಕಾಣಿಸಿಕೊಂಡಿತ್ತು. ರೋಡಿನ ಅಂಚಿಗೆ ಬಂದಿದ್ದ ಕಾಡಾನೆಗಳನ್ನು ಜನರೇ ಅರಣ್ಯ ಸಿಬ್ಬಂದಿಯ ಪಟಾಕಿ ಸಿಡಿಸಿ ಹಿಮ್ಮೆಟ್ಟಿಸಿದ್ದರು. ಆದರೆ ಕಾಡಿಗೆ ವಾಪಸ್ ತೆರಳದ ಕಾಡಾನೆಗಳು ಪುನಃ ನಿನ್ನೆ ರಾತ್ರಿ ಲಕ್ಕಿನ ಕೊಪ್ಪ ಗ್ರಾಮದ ಅರುಣಾ ಎಂಬವರ ತೋಟಕ್ಕೆ ನುಗ್ಗಿವೆ. ಒಟ್ಟು ನಾಲ್ಕು ಎಕೆರೆ ಪ್ರದೇಶದಲ್ಲಿ ಬೆಳೆದಿದ್ದ ಅಡಿಕೆ, ಬಾಳೆ, ಪೇರಲೆ, ಮಾವು, ಹಲಸನ್ನು ನಾಶ ಪಡಿಸಿವೆ.
ಭದ್ರಾ ಅಭಯಾರಣ್ಯದಿಂದ ಮಾರಿದಿಬ್ಬ ಉಂಬ್ಳೆಬೈಲು, ರ್ನಾಳು ಮೂಲಕ ಲಕ್ಕಿನಕೊಪ್ಪ, ಕಾಚಿನಕಟ್ಟೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ವ್ಯಾಪಕ ತೊಂದರೆ ನೀಡುತ್ತಿವೆ. ಈ ಕೆಲದಿನಗಳ ಹಿಂದೆ ಅರಣ್ಯಾಧಿಕಾರಿಗಳು, ಸಕ್ರೆಬೈಲ್ ಆನೆಗಳನ್ನು ತಂದು, ಕಾಡಾನೆಗಳನ್ನು ರ್ನಾಳ್ ಮೂಲಕ ಭದ್ರಾ ಅಭಯಾರಣ್ಯಕ್ಕೆ ಅಟ್ಟಿದ್ದರು.

ಬಳಿಕ ಆ ಆನೆಗಳು ಮತ್ತೆ ರೈತರಿಗೆ ತೊಂದರೆ ನೀಡಲಾರವು, ವಾಪಸ್ ಇದೆ ದಾರಿಯಲ್ಲಿ ಬರಲಾರವು ಎಂದು ವನ್ಯಜೀವಿ ತಜ್ಞರು ತಿಳಿಸಿದ್ದರು. ಆದರೆ ಕೆಲವೇ ದಿನಗಳಲ್ಲಿ ಕಾಡಾನೆಗಳು ಮತ್ತೆ ಈ ಭಾಗದ ಸುತ್ತಮುತ್ತ ಕಾಣಿಸಿಕೊಂಡು ಉಪಟಳ ನಿಡಲು ಆರಂಭಿಸಿವೆ. ಈಗಾಗಲೇ ಸುಮಾರು ನೂರು ಎಕೆರೆಗೂ ಅಧಿಕ ಪ್ರದೇಶದಲ್ಲಿ ಬೆಳೆಗಳನ್ನು ಹಾಳು ಮಾಡಿರುವ ಕಾಡಾನೆಗಳು, ದಿನಕ್ಕೊಬ್ಬರ ತೋಟಕ್ಕೆ ನುಗ್ಗಿ ಭರ್ಜರಿ ಭೋಜನ ನಡೆಸುತ್ತಿವೆ.
ಕಳೆದ ಮೂರು ತಿಂಗಳಿನಿಂದಲೂ ಈ ಭಾಗದಲ್ಲಿ ವಿಪರೀತ ತೊಂದರೆ ನೀಡುತ್ತಿರುವ ಕಾಡಾನೆಗಳ ಬಗ್ಗೆ, ಅರಣ್ಯ ಇಲಾಖೆ ದಿಟ್ಟ ಕ್ರಮವನ್ನು ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಸ್ಥಳೀಯರು ನಮ್ಮನ್ನೇ ಸಮಾಧಾನ ಮಾಡುವ ಕೆಲಸವನ್ನು ಮಾಡುತ್ತಿರುವ ಅರಣ್ಯ ಇಲಾಖೆ ಕಾಡಾನೆಗಳ ವಿಚಾರದಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದಿದ್ದಾರೆ.

ರೈತರ ಬೆಳೆ ನಾಶವಾದರೆ ನಾವೇನು ಮಾಡುವುದಕ್ಕೆ ಆಗುತ್ತೆ, ಕಾಡಂಚಲ್ಲಿ ಹೊಲ ತೋಟ ಮಾಡಿರುವುದು ನೀವು, ಈಗ ತೊಂದರೆ ಅನುಭವಿಸಬೇಕಾದವರು ಸಹ ನೀವೇ ಎನ್ನುವಂತಹ ಮಾತುಗಳು ಸಿಬ್ಬಂದಿಗಳ ಬಾಯಲ್ಲಿ ಬರುತ್ತಿವೆ ಎಂದು ಆರೋಪಿಸಿದ್ದಾರೆ.
ಇನ್ನು ಅರಣ್ಯ ಇಲಾಖೆಯ ಹೆಸರನ್ನು ಹೇಳಲು ಇಚ್ಚಿಸದ ಸಿಬ್ಬಂದಿಯೊಬ್ಬರ ಪ್ರಕಾರ, ಕಾಡಂಚಿನಲ್ಲಿ ಕಾಡಾನೆಗಳು ಬರದಂತೆ ಟ್ರಂಚ್ ನಿರ್ಮಿಸಲಾಗಿದೆ. ಈ ಟ್ರಂಚ್ ಹಾಕುವ ಮೊದಲೇ ಕಾಡಾನೆಗಳು ಈ ಭಾಗಕ್ಕೆ ಬಂದಿದ್ದು, ಈಗ ಅವುಗಳಿಗೆ ವಾಪಸ್ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇತ್ತ ಕಾಡಿನಿಂದ ಬಂದು ಉಪಟಳ ನೀಡುತ್ತಿರುವ ಕಾಡಾನೆಗಳು ಎಷ್ಟಿವೆ ಎನ್ನುವುದು ಸಹ ಅಸ್ಪಷ್ಟವಾಗಿದ್ದು, ಗ್ರಾಮಸ್ಥರು ನಾಲ್ಕು ಕಾಡಾನೆಗಳು ಇವೆ ಎಂದರೆ, ಅರಣ್ಯ ಸಿಬ್ಬಂದಿ ಕೇವಲ 2 ಆನೆಗಳಿವೆ ಎನ್ನುತ್ತಿದ್ದಾರೆ. ಇದೇನೆ ಇದ್ದರೂ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವುದರಿಂದ ಏನೂ ಪ್ರಯೋಜನವಾಗುತ್ತಿಲ್ಲ.

ಅವುಗಳು ಮತ್ತೆ ಬಂದು ತೊಂದರೆ ನೀಡುತ್ತವೆ. ವ್ಯರ್ಥ ಅರಣ್ಯ ಇಲಾಖೆಯ ಖರ್ಚಿಗೆ ಬದಲಾಗಿ, ಆನೆಗಳನ್ನು ಹಿಡಿದು ಅವುಗಳನ್ನು ಸಕ್ರೆಬೈಲ್ ಬಿಡಾರಕ್ಕೆ ಕಳುಹಿಸಿ, ಈ ಮೂಲಕ ಕಾಡಾನೆಗಳ ಕಾಟದಿಂದ ಮುಕ್ತಿ ನೀಡಿ ಎಂದು ಲಕ್ಕಿನಕೊಪ್ಪ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಮನವಿ ಮಾಡುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiElephantKannada News WebsiteLakkinakoppaLatest News KannadaLocal NewsMalnad NewsShimogaShivamoggaShivamogga Newswild elephantಅರಣ್ಯ ಇಲಾಖೆಕಾಡಾನೆಭದ್ರಾವತಿಲಕ್ಕಿನಕೊಪ್ಪಶಿವಮೊಗ್ಗ
Previous Post

27.06.2021 to 03.07.2021 | ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ?

Next Post

ಗಮನಿಸಿ! ಜೂನ್ 28ರ ನಾಳೆಯಿಂದ ಜೋಗ ವೀಕ್ಷಣೆಗೆ ಅವಕಾಶ: ಆದರೆ, ಷರತ್ತು ಅನ್ವಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File photo

ಗಮನಿಸಿ! ಜೂನ್ 28ರ ನಾಳೆಯಿಂದ ಜೋಗ ವೀಕ್ಷಣೆಗೆ ಅವಕಾಶ: ಆದರೆ, ಷರತ್ತು ಅನ್ವಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!