ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಮೆಸ್ಕಾಂ ಲಕ್ಕವಳ್ಳಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜುಲೈ 1 ರ ನಾಳೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಗೋಣಿಬೀಡು, ಸಿಂಗನಮನೆ, ಗ್ಯಾರೇಜ್ ಕ್ಯಾಂಪ್, ಶಾಂತಿನಗರ, ಶಂಕರಘಟ್ಟ, ತಾವರಘಟ್ಟ, ಎಚ್.ಕೆ ಜಂಕ್ಷನ್, ಕುವೆಂಪು ವಿಶ್ವ ವಿದ್ಯಾನಿಲಯ, ರಂಗನಾಥಪುರ, ತಮ್ಮಡಿಹಳ್ಳಿ, ಮಾಳೇನಹಳ್ಳಿ, ನಲ್ಲಿಸರ, ಮಲ್ಲಿಗೇನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸುವಂತೆ ಗ್ರಾಮಾಂತರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















