Tuesday, July 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸರ್ಕಾರ-ಸಮಾಜದ ನಡುವಿನ ಸೇತುವೆ ಮಾಧ್ಯಮ: ಜಿ. ಎನ್. ಮೋಹನ್ ಅಭಿಪ್ರಾಯ

ಪತ್ರಿಕೋದ್ಯಮ ವಿಭಾಗದಿಂದ ಅಭ್ಯುದಯ ಪತ್ರಿಕೋದ್ಯಮ ಕುರಿತ ವಿಶೇಷ ಉಪನ್ಯಾಸ

July 7, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಂಕರಘಟ್ಟ: ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಜನರ ಅಗತ್ಯತೆಗಳು, ಅನಿಸಿಕೆಗಳನ್ನು ಸರ್ಕಾರಕ್ಕೆ ತಲುಪಿಸಿ ಕಟ್ಟಕಡೆಯ ವ್ಯಕ್ತಿಯು ಘನತೆಯಿಂದ ಬದುಕುವ ವಾತಾವರಣ ಸೃಷ್ಟಿಸುವ ನಿರಂತರ ಜವಾಬ್ದಾರಿಯನ್ನು ಮಾಧ್ಯಮಗಳು ಹೊರಬೇಕಿದೆ. ಅದುವೇ ಅಭ್ಯುದಯ ಪತ್ರಿಕೋದ್ಯಮ ಎಂದು ಮಾಧ್ಯಮ ತಜ್ಞ, ಅವಧಿ ಸಂಪಾದಕ ಜಿ.ಎನ್. ಮೋಹನ್ ಅಭಿಪ್ರಾಯಪಟ್ಟರು.

ಕುವೆಂಪು ವಿವಿಯ ಪತ್ರಿಕೋದ್ಯಮ ವಿಭಾಗ ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಮಾಧ್ಯಮ ವಿಶೇಷ ಉಪನ್ಯಾಸ ಸರಣಿಯ ಭಾಗವಾಗಿ ಅಭ್ಯುದಯ ಪತ್ರಿಕೋದ್ಯಮ ವಿಷಯದ ಮೇಲೆ ಮಾಧ್ಯಮ ತಜ್ಞ ಜಿ. ಎನ್. ಮೋಹನ್ ಅವರು ವಿಶೇಷ ಉಪನ್ಯಾಸ ನೀಡಿದರು.

ಜಗತ್ತಿನಾದ್ಯಂತ ಮಾಧ್ಯಮದ ಸ್ಥಿತಿಗತಿ ಅರಿಯುವ ಸಲುವಾಗಿ ವಿಶ್ವಸಂಸ್ಥೆಯು ರಚಿಸಿದ ಮ್ಯಾಕ್‌ಬ್ರೈಡ್ ಕಮಿಷನ್ ವರದಿಯ ಪ್ರಕಾರ ಈಗಾಗಲೇ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಮಾಧ್ಯಮವು ಬೇರೆಲ್ಲ ದಿನಬಳಕೆ ವಸ್ತುಗಳ ರೀತಿಯಲ್ಲಿ ಕೇವಲ ಒಂದು ಉತ್ಪನ್ನವಾಗಿದೆ. ಅಲ್ಲಿ ಯಾವುದೇ ಸಾಮಾಜಿಕ ಕಳಕಳಿ, ಹಿತಗಳು ಇಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ತಿಳಿಸಿದರು.

ಬರ ಬಂದರೆ ಪರಿಹಾರ ವಿಷಯದಲ್ಲಿ ನಡೆಯುವ ಭ್ರಷ್ಟಾಚಾರ ಮೇಲಾಟಗಳು, ಕೊವಿಡ್ ಸಂದರ್ಭದಲ್ಲಿಯೂ ಪುನರಾವರ್ತನೆಯಾಗಿವೆ. ಚಿಕಿತ್ಸೆ ಸಮಸ್ಯೆ, ವಲಸೆ ಕಾರ್ಮಿಕರ ಪರದಾಟ, ನದಿ ತಟದ ಹೆಣಗಳ ರಾಶಿ, ಆಕ್ಸಿಜನ್ ಮತ್ತು ವೆಂಟಿಲೇಟರ್‌ಗಳ ಖರೀದಿಗಳನ್ನು ಮಾಧ್ಯಮಗಳು ಪ್ರಶ್ನಿಸದೇ ಹೋಗಿದ್ದರೆ, ಸರ್ಕಾರಗಳನ್ನು ಎಚ್ಚರಿಸದಿದ್ದರೆ ಈಗಿನದ್ದಕ್ಕಿಂತ ನಾಲ್ಕು ಪಟ್ಟು ದೊಡ್ಡಮಟ್ಟದ ದುರಂತಗಳು ಸಮಾಜದೊಳಗೆ ನಡೆಯುತ್ತಿದ್ದವು. ಆದ್ದರಿಂದಲೇ ಮಾಧ್ಯಮಗಳು ಸಮಾಜ-ಸರ್ಕಾರಗಳ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದರು.

ಇಂದಿನ ಮಾಧ್ಯಮ ಕ್ರಿಕೆಟ್, ಕ್ರೈಮ್ ಮತ್ತು ಸಿನಿಮಾಗಳ ಹಿಂದೆ ಓಡುತ್ತಿದ್ದು, ಸಾಮಾಜಿಕ ಹೊಣೆಗಾರಿಕೆ ಮರೆಯುತ್ತಿವೆ. ಬಡವರ ನೋವುಗಳನ್ನು ಅನುಕೂಲಸ್ಥರಿಗೆ, ಸರ್ಕಾರಕ್ಕೆ ತಲುಪಿಸಿ ಧನಾತ್ಮಕವಾದ ಸಮಾಜ ಕಟ್ಟುವ ಬದಲು, ಉಳ್ಳವರ, ಸೆಲೆಬ್ರೆಟಿಗಳ ವಿಚಾರಗಳನ್ನು ಬಿತರಿಸುತ್ತ ಕೇವಲ ಅಲಂಕಾರಿಕ ವಸ್ತುಗಳನ್ನು ಮಾರಲು ಸಹಾಯಕವಾಗಿರುವಂತಹ ಸಾಧನಗಳಾಗಿ ಬದಲಾಗಿವೆ. ಭಾರತದಲ್ಲಿ ಜಾಗತೀಕರಣದ ನಂತರ ರಾಜಕಾರಣಿಗಳು, ಬಂಡವಾಳಶಾಹಿಗಳು, ರಿಯಲ್ ಎಸ್ಟೇಟ್ ಧಣಿಗಳು ಮಾಧ್ಯಮದ ಮಾಲೀಕತ್ವ ಹೊಂದುತ್ತಾ ಬಂದಿದ್ದೇ ಇಂದಿನ ಪ್ರವೃತ್ತಿಗೆ ಕಾರಣವಾಯಿತು. ಸುದ್ದಿಯನ್ನು ಬಂಡವಾಳ ಎಂದು ಪರಿಗಣಿಸಿ ಅದರ ಮೂಲಕ ಲಾಭ ಮಾಡುವ ಉದ್ದೇಶ ಹೊಂದಿದ ಮಾಧ್ಯಮಗಳ, ಮಾಲೀಕರ ಕುರಿತು ಎಚ್ಚರ ವಹಿಸಬೇಕು ಎಂದು ಎಚ್ಚರಿಸಿದರು.
ಉಪನ್ಯಾಸದ ನಂತರ ಜಾಗತೀಕರಣ, ಮಾಧ್ಯಮ ಹೊಣೆಗಾರಿಕೆ, ಮಾಲೀಕತ್ವ, ಉದ್ಯಮ ಸ್ವರೂಪ ಕುರಿತು ಸುದೀರ್ಘ ಸಂವಾದ ನಡೆಯಿತು. ಈ ಸಂದರ್ಭದಲ್ಲಿ ವಿಭಾಗದ ಪ್ರಾಧ್ಯಾಪಕರುಗಳಾದ ಡಾ. ಡಿ. ಎಸ್. ಪೂರ್ಣಾನಂದ, ಅಧ್ಯಕ್ಷರಾದ ಡಾ. ಸತೀಶ್ ಕುಮಾರ್ ಮಾತನಾಡಿದರು. ಡಾ. ವರ್ಗೀಸ್, ಡಾ. ಎಂ.ಆರ್. ಸತ್ಯಪ್ರಕಾಶ್ ಸೇರಿದಂತೆ ವಿಭಾಗದ ಹಿರಿಯ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ವಿವಿಧ ಕಾಲೇಜುಗಳ ಪತ್ರಿಕೋದ್ಯಮ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaShankaraghattaShimogaShivamoggaShivamogga Newsಕುವೆಂಪು ವಿವಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ಚಿತ್ರದುರ್ಗ: ಮನೆ ಗೋಡೆ ಕುಸಿದು ಬಾಲಕ ಸಾವು

Next Post

ಕೇಂದ್ರ ಸಚಿವ ಸಂಪುಟ ಪುನರ್ ರಚನೆ: ಶೋಭಾ ಕರಂದ್ಲಾಜೆ ಸೇರಿ ರಾಜ್ಯದ ನಾಲ್ವರಿಗೆ ಸಚಿವ ಸ್ಥಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet image

ಕೇಂದ್ರ ಸಚಿವ ಸಂಪುಟ ಪುನರ್ ರಚನೆ: ಶೋಭಾ ಕರಂದ್ಲಾಜೆ ಸೇರಿ ರಾಜ್ಯದ ನಾಲ್ವರಿಗೆ ಸಚಿವ ಸ್ಥಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ದಾವಣಗೆರೆ | ಕೆಎಸ್’ಆರ್’ಟಿಸಿಯಿಂದ ವೀಕೆಂಡ್ ಸ್ಪೆಷಲ್ ಟೂರ್ ಪ್ಯಾಕೇಜ್ | ಇಲ್ಲಿದೆ ವಿವರ

July 8, 2025
Internet Image

ಗಮನಿಸಿ! ಜು. 9ರಂದು ಶಿವಮೊಗ್ಗ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ಕರೆಂಟ್ ಇರಲ್ಲ

July 8, 2025

ಶಿವಮೊಗ್ಗ | ವಿಪ್ರ ಯುವ ಮಹೋತ್ಸವ | ಹೊಸದಿಸೆಗೆ ಮುನ್ನುಡಿಯಾದ ಕಾರ್ಯಕ್ರಮ

July 8, 2025

ಮಡಿಕೇರಿ | ಜುಲೈ 9ರಂದು ಉದ್ಯೋಗ ಮೇಳ | ಯಾವೆಲ್ಲಾ ಕಂಪೆನಿ ಭಾಗಿ? ಯಾರೆಲ್ಲಾ ಪಾಲ್ಗೊಳ್ಳಬಹುದು?

July 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ದಾವಣಗೆರೆ | ಕೆಎಸ್’ಆರ್’ಟಿಸಿಯಿಂದ ವೀಕೆಂಡ್ ಸ್ಪೆಷಲ್ ಟೂರ್ ಪ್ಯಾಕೇಜ್ | ಇಲ್ಲಿದೆ ವಿವರ

July 8, 2025
Internet Image

ಗಮನಿಸಿ! ಜು. 9ರಂದು ಶಿವಮೊಗ್ಗ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ಕರೆಂಟ್ ಇರಲ್ಲ

July 8, 2025

ಶಿವಮೊಗ್ಗ | ವಿಪ್ರ ಯುವ ಮಹೋತ್ಸವ | ಹೊಸದಿಸೆಗೆ ಮುನ್ನುಡಿಯಾದ ಕಾರ್ಯಕ್ರಮ

July 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!