Wednesday, July 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು: ವಿದ್ಯಾಪೀಠದಲ್ಲಿ ನ್ಯಾಯ ಸುಧಾ ಮಂಗಳ ಮಹೋತ್ಸವ…

July 13, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ನಗರದ ವಿದ್ಯಾಪೀಠದಲ್ಲಿ 41ನೆಯ ಶ್ರೀ ಮದನು ವ್ಯಾಖ್ಯಾನ ನ್ಯಾಯ ಸುಧಾ ಮಂಗಳ ಮಹೋತ್ಸವ ಸಂಭ್ರಮದಿಂದ ನಡೆಯಿತು. ಶ್ರೀ ಮಠದ ವಿದ್ಯಾರ್ಥಿಗಳು ಹಾಗೂ ಭಕ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು.

ವಿಶ್ವ ಪ್ರಸನ್ನ ತೀರ್ಥ ಶ್ರೀಗಳ ಅನುಗ್ರಹ ಸಂದೇಶ:
ಶ್ರೀ ಮನ್ ನ್ಯಾಯ ಸುಧಾ ಈ ಗ್ರಂಥವು ಬ್ರಹ್ಮ ಸೂತ್ರಗಳಿಗೆ ವ್ಯಾಖ್ಯಾನವಾಗಿದೆ. ಬ್ರಹ್ಮ ಸೂತ್ರಗಳನ್ನು ರಚನೆ ಮಾಡಿದವರು ಭಗವಾನ್ ವೇದ ವ್ಯಾಸರು ಈ ಬ್ರಹ್ಮ ಸೂತ್ರಗಳಿಗೆ ಶ್ರೀಮನ್ ಮಧ್ವಾಚಾರ್ಯರು ಬ್ರಹ್ಮ ಸೂತ್ರ ಭಾಷ್ಯ. ಶ್ರೀಮದ್ ಅಣು ವ್ಯಾಖ್ಯಾನ ಎಂಬ ಎರಡು ವ್ಯಾಖ್ಯಾನವನ್ನು ಮಾಡಿದರು. ಈ ಅಣು ವ್ಯಾಖ್ಯಾನಕ್ಕೆ ಜಯತೀರ್ಥ ಯತಿಗಳು ರಚಿಸಿದ ವ್ಯಾಖ್ಯಾನ ಶ್ರೀಮನ್ ನ್ಯಾಯ ಸುಧಾ… ವ್ಯಾಸ ತೀರ್ಥರು ರಚನೆ ಮಾಡಿದ ವ್ಯಾಖ್ಯಾನ ಚಂದ್ರಿಕಾ ಚಂದ್ರಿಕಾಕ್ಕೆ. ವ್ಯಾಖ್ಯಾನ-ರಾಯರು ಬರೆದ ಚಂದ್ರಿಕಾ ಪ್ರಕಾಶ. ನ್ಯಾಯ ಸುಧಾಕ್ಕೆ ರಾಯರು ಬರೆದ ವ್ಯಾಖ್ಯಾನ ಪರಿಮಳ. ಅನೇಕ ವ್ಯಾಖ್ಯಾನಗಳನ್ನೂ ಒಳಗೊಂಡ ಶ್ರೇಷ್ಠ ಮೇರು ಕೃತಿ ನ್ಯಾಯ ಸುಧಾ ಆಗಿದೆ ಎಂದರು.

ಲೋಕದಲ್ಲಿ ಒಂದು ಮಾತು ಸುಧಾವಾ ಪಠಿಣಿಯ… ವಸುಧಾವಾ ಪಾಲಿನೀಯಾ… ಅಂದರೆ ಇದರ ಅರ್ಥ. ಜಗತ್ತಿನ ಆಡಳಿತ ಎಷ್ಟು ಕಷ್ಟವು ಅಷ್ಟೇ ಕಷ್ಟ ನ್ಯಾಯ ಸುಧಾ ಅಧ್ಯಯನ. ಈ ನ್ಯಾಯ ಸುಧಾವನ್ನು ಓದಿದ್ದರೆ ಸಂಪತ್ತು ನಿಶ್ಚಿತ ಎಂಬ ವಿಚಾರವನ್ನು ಶ್ರೀ ವಾದಿರಾಜರು ಹೇಳಿರುತ್ತಾರೆ. ನಾಲ್ಕು ಅಧ್ಯಾಯದ ಸಾರವನ್ನು ತಿಳಿಸಿ ಪೇಜಾವರ ಮಠಧೀಶರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.

ಪೇಜಾವರ ಮಠಧೀಶರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಮಂಟಪದಲ್ಲಿ ಗ್ರಂಥಗಳನ್ನು ಇರಿಸಿ ಪೂಜೆ ಸಲ್ಲಿಸಿದರು. ನಾಗ ಸಂಪಿಗೆ – ಪೂರ್ಣ ಪ್ರಜ್ಞಾ ಸಂಸ್ಥೆಯ ನಿರ್ದೇಶಕ ವಿದ್ವಾನ್ ಆನಂದ ತೀರ್ಥ ಆಚಾರ್ಯ ಮದನು ವ್ಯಾಖ್ಯಾನ ನ್ಯಾಯ ಸುಧಾ ಮಂಗಳದ ಬಗ್ಗೆ ತಿಳಿಸಿದರು.

ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಗಳ ಅಧ್ಯಕ್ಷತೆಯಲ್ಲಿ ಹಾಗೂ ಶುಭ ಆರ್ಶಿವಾದದೊಂದಿಗೆ ಕಾರ್ಯಕ್ರಮ ನೆರೆವೇರಿತು.

ಪೂರ್ಣಪ್ರಜ್ಞ ವಿದ್ಯಾಪೀಠದ ಬಗ್ಗೆ:
ದೇಶ ಹಾಗೂ ಹಿಂದೂ ಧರ್ಮಕ್ಕೆ ತನ್ನದೇ ಆದ ರೀತಿಯಲ್ಲಿ ವಿಶಿಷ್ಟ ಕೊಡುಗೆ ನೀಡುತ್ತಾ ಬಂದಿರುವ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ ನಗರದ ಪ್ರಮುಖ ಆಧ್ಯಾತ್ಮಿಕ ಸಂಸ್ಥೆಯಾಗಿದೆ.
ವೇದ, ಉಪನಿಷತ್ತುಗಳ ಸಮಗ್ರ ಮತ್ತು ಗಾಢ ಅಧ್ಯಯನದ ಮೂಲಕ ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿಯ ಪರಿಪೂರ್ಣ ಜ್ಞಾನವನ್ನು ಈ ಸಂಸ್ಥೆ ನೀಡುತ್ತದೆ. ಆಧ್ಯಾತ್ಮಿಕ ಆಚಾರ-ವಿಚಾರ ಮತ್ತು ಸಂಸ್ಕೃತ ಅಧ್ಯಯನದಲ್ಲಿ ಇಡೀ ದೇಶದಲ್ಲಿಯೇ ಗಣ್ಯ ಸಂಸ್ಥೆಯಾಗಿದೆ.

1957-58ರ ಸುಮಾರಿಗೆ ಬೆಂಗಳೂರಿನ ದಕ್ಷಿಣ ಭಾಗದಲ್ಲಿರುವ ಕತ್ರಿಗುಪ್ಪೆ ರಸ್ತೆಯಲ್ಲಿ ಮೂರುವರೆ ಎಕರೆ ನಿವೇಶದಲ್ಲೂ ಸಮುಚ್ಚಯ ನಿರ್ಮಿಸಲಾಯಿತು. ಆರಂಭದ ದಿನದಿಂದಲೂ ವಿದ್ಯಾರ್ಥಿ ಸಮುದಾಯಕ್ಕೆ ಶಾಲಾ ಕೊಠಡಿ, ವಸತಿಗೃಹ, ಗ್ರಂಥ ಭಂಡಾರ, ಸಭಾಗೃಹಗಳನ್ನು ಒದಗಿಸಿದೆ. ವಿದ್ಯಾಪೀಠದ ಆವರಣದಲ್ಲಿ ಶ್ರೀಕೃಷ್ಣನ ಗುಡಿಯನ್ನು 1980 ರಲ್ಲಿ ನಿರ್ಮಿಸಲಾಯಿತು. ವಿಶ್ವಸಂತ ಪೇಜಾವರ ಶ್ರೀಗಳು ಕೃಷ್ಣೈಕ್ಯರಾಗಿರುವ ಇವರ ವೃಂದಾವನಸ್ಥರಾಗಿರುವ ಸನ್ನಿಧಾನ ಬೆಂಗಳೂರಿನ ವಿದ್ಯಾಪೀಠದಲ್ಲಿದೆ.

ಕೋವಿಡ್ ಮಾರ್ಗಸೂಚಿ ಪಾಲನೆ:
ಕೊರೋನಾ ಇರುವ ಕಾರಣ ಭಕ್ತರ ಆರೋಗ್ಯ ಮತ್ತು ದೇವಾಲಯದ ಹಿತ ದೃಷ್ಟಿಯಿಂದ ಭಕ್ತರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಆರೋಗ್ಯ ಇಲಾಖೆಯ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ವರದಿ : ತೀರ್ಥಹಳ್ಳಿ ಅನಂತ ಕಲ್ಲಾಪುರ
ಚಿತ್ರಕೃಪೆ : ಗೋಪಾಲ ಕೃಷ್ಣ ಭಟ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCovidKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSri Vishwa Prasanna Thirtharuಕೋವಿಡ್ಬೆಂಗಳೂರುವಿದ್ಯಾಪೀಠವಿಶ್ವ ಪ್ರಸನ್ನ ತೀರ್ಥ ಶ್ರೀ
Previous Post

ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟ: ಪ್ರವಾಹದಲ್ಲಿ ಕೊಚ್ಚಿ ಹೋದ ಕಾರುಗಳು! ವೀಡಿಯೋ ಇಲ್ಲಿದೆ ನೋಡಿ…

Next Post

ಸೃಜನಾತ್ಮಕ ಜೀವನಶೈಲಿಯಿಂದ ಆರೋಗ್ಯಕರ ಜೀವನ ಸಾಧ್ಯ: ಡಾ.ಜ್ಯೋತಿ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೃಜನಾತ್ಮಕ ಜೀವನಶೈಲಿಯಿಂದ ಆರೋಗ್ಯಕರ ಜೀವನ ಸಾಧ್ಯ: ಡಾ.ಜ್ಯೋತಿ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೀ಼ ಕನ್ನಡದಲ್ಲಿ ಹೊಚ್ಚಹೊಸ ಶೋ ನ ದರ್ಬಾರು | ನಿಮ್ಮನ್ನು ಮನರಂಜಿಸಲು ಬರ್ತಿದೆ ಸಂಬಂಧಗಳ ನಡುವಿನ ಪ್ರೀತಿ ಸಾರುವ ‘ನಾವು ನಮ್ಮವರು’!

July 30, 2025

ನಿಮಗೆ ಕಾಶಿ ಯಾತ್ರೆ, ದಕ್ಷಿಣ ಯಾತ್ರೆ ಹೋಗುವ ಆಸೆ ಇದಿಯಾ? ಐಆರ್’ಸಿಟಿಸಿ ಕೊಟ್ಟಿದೆ ಬಿಗ್ ಗುಡ್ ನ್ಯೂಸ್

July 30, 2025

ಆ.2 | ಸರ್ಕಾರಿ ಶಾಲೆಗಳಲ್ಲಿ ಉಚಿತ ದಂತ ತಪಾಸಣೆ – ಮಾಹಿತಿ ಶಿಬಿರ

July 30, 2025

ಲಾರಿಗೆ ಬಸ್ ಡಿಕ್ಕಿ | ಇಬ್ಬರು ಸ್ಥಳದಲ್ಲೇ ಸಾವು

July 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೀ಼ ಕನ್ನಡದಲ್ಲಿ ಹೊಚ್ಚಹೊಸ ಶೋ ನ ದರ್ಬಾರು | ನಿಮ್ಮನ್ನು ಮನರಂಜಿಸಲು ಬರ್ತಿದೆ ಸಂಬಂಧಗಳ ನಡುವಿನ ಪ್ರೀತಿ ಸಾರುವ ‘ನಾವು ನಮ್ಮವರು’!

July 30, 2025

ನಿಮಗೆ ಕಾಶಿ ಯಾತ್ರೆ, ದಕ್ಷಿಣ ಯಾತ್ರೆ ಹೋಗುವ ಆಸೆ ಇದಿಯಾ? ಐಆರ್’ಸಿಟಿಸಿ ಕೊಟ್ಟಿದೆ ಬಿಗ್ ಗುಡ್ ನ್ಯೂಸ್

July 30, 2025

ಆ.2 | ಸರ್ಕಾರಿ ಶಾಲೆಗಳಲ್ಲಿ ಉಚಿತ ದಂತ ತಪಾಸಣೆ – ಮಾಹಿತಿ ಶಿಬಿರ

July 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!