Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಶಿವಪ್ಪ ನಾಯಕರ ಹೆಸರಿಡುವಂತೆ ಒತ್ತಾಯ

ಶಾಂತವೇರಿ ಗೋಪಾಲಗೌಡ ಸಂಘಟನೆ ಪತ್ರಿಕಾಗೋಷ್ಠಿ...

July 15, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೆಳದಿ ಸಾಮ್ರಾಜ್ಯವನ್ನು ಆಳಿದ ಶಿಸ್ತಿನ ಸಿಪಾಯಿ ಶಿವಪ್ಪ ನಾಯಕ (1645-1660) ಅವರು ಕರ್ನಾಟಕದ ಆದರ್ಶಪ್ರಾಯ ರಾಜನಾಗಿದ್ದು, ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ವಿಮಾನ ನಿಲ್ದಾಣಕ್ಕೆ ಕೆಳದಿ ಶಿವಪ್ಪ ನಾಯಕರ ಹೆಸರನ್ನು ನಾಮಕರಣ ಮಾಡಬೇಕೆಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಸಂಘಟನೆಯ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈಗಾಗಲೇ ಕೆಲವು ಸಂಘಟನೆಗಳು ಕೆಲವು ಹೆಸರುಗಳನ್ನು ಮಾಧ್ಯಮಗಳಲ್ಲಿ ಹರಿಬಿಡುತ್ತಿವೆ. ಆದರೆ, ಯಾವುದೇ ಒಂದು ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ಸು ನಿಲ್ದಾಣಗಳಿಗೆ ಧೀಮಂತ ನಾಯಕರ ಹೆಸರನ್ನು ನಾಮಕರಣ ಮಾಡಬೇಕಾದರೆ, ಆ ಹೆಸರು ಈ ನಿಲ್ದಾಣಗಳಿಗೆ ಚಾರಿತ್ರಿಕವಾಗಿ ಅರ್ಥಪೂರ್ಣವಾಗಿರಬೇಕು. ಶಿವಪ್ಪ ನಾಯಕರ ಆಳ್ವಿಕೆಯ ಅವಧಿಯಲ್ಲಿ ಮಂಗಳೂರು, ಕುಂದಾಪುರ ಮತ್ತ ಹೊನ್ನಾವರ ಕೋಸ್ಟಲ್ ಫೋರ್ಚುಗೀಸ್ ಆಳ್ವಿಕೆಯ ಕೋಟೆಗಳನ್ನು ಶಿವಪ್ಪ ನಾಯಕ ತಮ್ಮ ಆಳ್ವಿಕೆಗೆ 1953 ವಶಪಡಿಸಿಕೊಂಡರು. ಚಂದ್ರಗಿರಿ, ಬೇಕಲ್ ಮತ್ತು ಮಂಗಳೂರು ಕೋಟೆಗಳನ್ನು ರಾಜ ಶಿವಪ್ಪ ನಾಯಕ ಅವರ ಆಳ್ವಿಕೆಯಲ್ಲಿ ನಿರ್ಮಿಸಲಾಯಿತು. ಕೆಳದಿ ಸಾಮ್ರಾಜ್ಯ ವಂಶಸ್ಥರಲ್ಲಿ ಶಿಸ್ತಿನ ಸಿಪಾಯಿ ಎನಿಸಿಕೊಂಡಿದ್ದ ಶಿವಪ್ಪ ನಾಯಕರು ಪ್ರಮುಖರು ಎಂದು ಹೇಳಿದ್ದಾರೆ.

ಕೃಷಿ ಭೂಮಿಗೆ ಅದರ ಬೆಳೆಯ ಆಧಾರದ ಮೇಲೆ ಕಂದಾಯ ಹಾಕುವ ವ್ಯವಸ್ಥೆಯನ್ನು ಶಿವಪ್ಪ ನಾಯಕರ ಕಾಲದಲ್ಲಿ ಜಾರಿಗೆ ತರಲಾಯಿತು. ಕೆಳದಿ ಸಾಮ್ರಾಜ್ಯದ ವ್ಯಾಪ್ತಿಯಲ್ಲಿ ಅಪೂರ್ವವಾದ ಕೆರೆಕಟ್ಟೆಗಳನ್ನು ಶಿವಪ್ಪ ನಾಯಕರ ಕಾಲದಲ್ಲಿ ನಿರ್ಮಿಸಲಾಯಿತು. ಶಿವಪ್ಪ ನಾಯಕರ ಆಳ್ವಿಕೆಯ ಅವಧಿಯಲ್ಲಿ ಅವರ ಆಳ್ವಿಕೆಯ ವ್ಯಾಪ್ತಿಯ ಭೂಮಿಗಳಲ್ಲಿ ಗಡಿ ಹದ್ದುಬಸ್ತನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ. ಶಿವಪ್ಪ ನಾಯಕರು ಕ್ರಿಶ್ಚಿಯನ್, ಹಿಂದೂ, ಅದ್ವೈತ, ಕೊಮಟಿಸ್ ಮತ್ತು ಕೊಂಕಣೀಸ್ ಅವರಿಗೆ ತಮ್ಮ ಆಳ್ವಿಕೆಯಲ್ಲಿ ಶಾಂತಿಯಿಂದ ಜೀವನ ನಡೆಸಲು ಪ್ರೋತ್ಸಾಹಿಸುತ್ತಿದ್ದರು. ಈರೀತಿ ಕೆಳದಿ ಶಿವಪ್ಪ ನಾಯಕರ ಆಳ್ವಿಕೆಯೇ ಕರ್ನಾಟಕದಲ್ಲಿ ವಿಶೇಷವಾಗಿ ಶಿವಮೊಗ್ಗದಲ್ಲಿ ಒಂದು ಮೈಲಿಗಲ್ಲು ಎಂದು ವಿವರಿಸಿದ್ದಾರೆ.

ಶಿವಮೊಗ್ಗದಲ್ಲಿ ಶಿವಪ್ಪ ನಾಯಕ ಅರಮನೆ, ಶಿವಪ್ಪ ನಾಯಕರ ಕಾಲದಲ್ಲಿ ನಿರ್ಮಿಸಲಾಗಿರುವುದು ಈಗಲೂ ನಮ್ಮೆಲ್ಲರ ಹೆಮ್ಮೆಯ ವಿಷಯವಾಗಿದೆ. ರಾಜ ಶಿವಪ್ಪ ನಾಯಕನ ಆಳ್ವಿಕೆಯ ಕೆಳದಿ ಸಾಮ್ರಾಜ್ಯವು ಕೆಳದಿ, ಇಕ್ಕೇರಿ, ನಗರಕೋಟೆ ಪ್ರದೇಶ, ಮಂಗಳೂರು ಆಜುಬಾಜು, ಕಾಸರಗೋಡು, ಧಾರವಾಡ ಮುಂತಾದ ಪ್ರದೇಶಗಳಿಗೆ ವ್ಯಾಪಿಸಿಕೊಂಡಿತ್ತು ಎಂದಿದ್ದಾರೆ.

ಈ ಎಲ್ಲಾ ಹಿನ್ನೆಲೆಯಲ್ಲಿ ಶಿವಮೊಗ್ಗದ ಸೋಗಾನೆಯಲ್ಲಿ ಮುಕ್ತಾಯ ಹಂತದಲ್ಲಿರುವ ನೂತನ ವಿಮಾನ ನಿಲ್ದಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಸ್ತಿನ ಸಿಪಾಯಿ ಕೆಳದಿ ಶಿವಪ್ಪ ನಾಯಕ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲು ನಮ್ಮ ಸಂಘಟನೆಯು ಒತ್ತಾಯಿಸುತ್ತದೆ ಎಂದು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಹೊಳೆಮಡಲು ವೆಂಕಟೇಶ್, ಎಚ್.ಎಮ್. ಸಂಗಯ್ಯ, ರಾಜಮ್ಮ, ಎಲ್.ಆರ್. ಗೋಪಾಲಕೃಷ್ಣ ಇದ್ದರು.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga AirportShivamogga NewsShivappa Nayakaಮಲೆನಾಡು_ಸುದ್ಧಿಶಿವಪ್ಪ ನಾಯಕಶಿವಮೊಗ್ಗಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ_ನ್ಯೂಸ್
Previous Post

ಮುಂಗಾರು ಬೆಳೆಗಾಗಿ ಜುಲೈ 14ರಿಂದ ತುಂಗಾ ನಾಲೆಗಳಿಗೆ ನೀರು ಬಿಡುಗಡೆ

Next Post

ಗಮನಿಸಿ! ಜುಲೈ 16, 17ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಗಮನಿಸಿ! ಜುಲೈ 16, 17ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ರ್‍ಯಾಂಕ್ ವಿಜೇತರಿಗೆ ಸನ್ಮಾನ

May 9, 2025

ಮೇ 10ರಿಂದ ಮೂರು ದಿನ ಶ್ರೀ ನರಸಿಂಹ ಜಯಂತಿ ಉತ್ಸವ, ಬ್ರಹ್ಮರಥೋತ್ಸವ

May 9, 2025

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ರ್‍ಯಾಂಕ್ ವಿಜೇತರಿಗೆ ಸನ್ಮಾನ

May 9, 2025

ಮೇ 10ರಿಂದ ಮೂರು ದಿನ ಶ್ರೀ ನರಸಿಂಹ ಜಯಂತಿ ಉತ್ಸವ, ಬ್ರಹ್ಮರಥೋತ್ಸವ

May 9, 2025

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!