ಕಲ್ಪ ಮೀಡಿಯಾ ಹೌಸ್
ಸಾಗರ: ಶಾಸಕ ಹೆಚ್.ಹಾಲಪ್ಪ ಅವರು, ಹೆಗ್ಗೋಡು ಗ್ರಾ.ಪಂ ನ ಶ್ರಮಜೀವಿ ಆಶ್ರಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸರ್ಕಾರದಿಂದ 50 ಲಕ್ಷ ರೂ ಅನುದಾನ ಮಂಜೂರು ಮಾಡಿಸಿದ್ದು, ಇಂದು ಆಶ್ರಮಕ್ಕೆ ಭೇಟಿ ನೀಡಿ, ಆದೇಶ ಪ್ರತಿ ನೀಡಿ, ಆಶ್ರಮದ ಮುಖ್ಯಸ್ಥರೊಂದಿಗೆ ಔಪಚಾರಿಕ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರಾದ ಸುಮಾ ರವಿ, ಚರಕ ಪ್ರಸನ್ನ ರವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post