ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-12, ಎಎಫ್-13, ಮತ್ತು ಎಎಫ್-19 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಲ್ಕೊಳ ನಂದಿನಿ ಬಡಾವಣೆ, ವಿಕಾಸ ಶಾಲೆಯ ಹತ್ತಿರ, ಕನಕ ಲೇಔಟ್, ಸಿದ್ಧಗಂಗಾ ಬಡಾವಣೆ, ಕಾಶಿಪುರ, ಜೆ.ಹೆಚ್.ಪಟೇಲ್ ಬಡಾವಣೆ, ಎ, ಬಿ, ಸಿ, ಡಿ, ಇ ಮತ್ತು ಎಫ್ ಬ್ಲಾಕ್, ಸಹಕಾರಿ ನಗರ, ಗೋಕುಲ್ ಲೇಔಟ್, ದೀಪಕ್ ಲೇಔಟ್, ಸೋಮಿನಕೊಪ್ಪ, ಆದರ್ಶನಗರ, ಭೋವಿ ಕಾಲೋನಿ, ವಿಜಯಲಕ್ಷ್ಮಿ ಲೇಔಟ್, ಸಹ್ಯಾದ್ರಿ ನಗರ, ಗೆಜ್ಜೆನಹಳ್ಳಿ, ದೇವಕಾತಿ ಕೊಪ್ಪ, ಪಶು ವೈದ್ಯಕೀಯ ಕಾಲೇಜ್, ಹನುಮಂತ ನಗರ, ಅಂಬೇಡ್ಕರ್ ಕಾಲೋನಿ, ಜಲ್ಲಿ ಕ್ರಶರ್, ಶಿವ ಸಾಯಿ ಕ್ಯಾಸ್ಟಿಂಗ್, ಬೈರನಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 18 ರ ಭಾನುವಾರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂನ ನಗರ ಉಪ-ವಿಭಾಗ-3ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post