Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬಕ್ರಿದ್ ಹಿನ್ನೆಲೆ: ರಾಜ್ಯ ಸರ್ಕಾರ ಬಿಡುಗಡೆಗೊಳಿಸಿರುವ ಮಾರ್ಗಸೂಚಿಗಳೇನು? ಇಲ್ಲಿದೆ ಮಾಹಿತಿ

July 17, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಮುಸ್ಲಿಂರ ಪ್ರಮುಖ ಹಬ್ಬವಾಗಿರುವ ಬಕ್ರೀದ್ ಅನ್ನು ಜುಲೈ 21 ರಂದು ಆಚರಿಸಲಾಗುತ್ತಿದ್ದು, ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ

ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿಷೇಧ ಹೇರಲಾಗಿದ್ದು, ಮಸೀದಿಗಳಲ್ಲಿ ಒಂದು ಬಾರಿ 50 ಜನರು ಮಾತ್ರ ಪ್ರಾರ್ಥನೆ ಮಾಡಲು ಅವಕಾಶ ನೀಡಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿ ಪ್ರಕಾರವೇ ಹಬ್ಬ ಆಚರಣೆ ಮಾಡಲು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಸೂಚನೆ ನೀಡಿದ್ದು, ಯಾವುದೇ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಒಟ್ಟು ಗೂಡುವುದನ್ನು ನಿಷೇಧಿಸಲಾಗಿದೆ. ಹಾಗೂ ರಾಜ್ಯದಲ್ಲಿ ಕೋವಿಡ್-19 ಅನ್‌ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದರೂ ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಹೆಚ್ಚಿನ ಜಾಗರೂಕತೆ ಅನುಸರಿಸುವ ಅನಿವಾರ್ಯತೆ ಇರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ನಮಾಜ್ ಮಾಡುವಾಗ ಕನಿಷ್ಠ ಆರು ಅಡಿಗಳ ಅಂತರ ಕಾಯ್ದುಕೊಳ್ಳಬೇಕು. 65 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇನ್ನು ಪ್ರಾರ್ಥನೆ ಮಾಡಲು ಮಸೀದಿ ಪ್ರವೇಶಿಸುವ ಮುನ್ನ ದೇಹದ ತಾಪಮಾನ ಪರೀಕ್ಷಿಸಬೇಕು. ಕೈಗಳನ್ನು ಸೋಪಿನಿಂದ ಅಥವಾ ಸ್ಯಾನಿಟೈಸರ್‌ನಿಂದ ಸ್ವಚ್ಛಗೊಳಿಸಿಕೊಳ್ಳಬೇಕು. ಪ್ರಾರ್ಥನೆ ಮಾಡಲು ಬೇಕಿರುವ ಮುಸಲ್ಲಾವನ್ನು (ಬಟ್ಟೆ) ಪ್ರತಿಯೊಬ್ಬರೂ ಮನೆಯಿಂದಲೇ ತರುವಂತೆ ಸೂಚಿಸಬೇಕು. ಪರಸ್ಪರ ಆಲಿಂಗನ ಮತ್ತು ಹಸ್ತಲಾಘವಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಲಾಗಿದೆ.

ಈ ಹಬ್ಬದಲ್ಲಿ ಪ್ರಾಣಿ ವಧೆ ಮಾಡುವ ಸಂಪ್ರದಾಯ ಇದ್ದು, ಇದಕ್ಕೆ ನಿರ್ಬಂಧ ಹೇರಲಾಗಿದೆ. ಬಕ್ರೀದ್ ಹಬ್ಬದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ವಧೆ ಮಾಡುವುದನ್ನು ನಿಷೇಧಿಸಲಾಗಿದೆ. ರಸ್ತೆಗಳು, ಪಾದಚಾರಿ ಮಾರ್ಗಗಳು, ಆಸ್ಪತ್ರೆಗಳ ಆವರಣಗಳು, ನರ್ಸಿಂಗ್ ಹೋಂಗಳ ಒಳ ಮತ್ತು ಹೊರಾಂಗಣಗಳು, ಶಾಲಾ, ಕಾಲೇಜುಗಳ ಒಳಾಂಗಣ ಮತ್ತು ಹೊರಾಂಗಣ, ಆಟದ ಮೈದಾನ, ಮಸೀದಿ ಮತ್ತು ಇತರೆ ಧಾರ್ಮಿಕ ಸ್ಥಳಗಳು, ಉದ್ಯಾನದ ಒಳಗೆ, ಹೊರಗೆ ಸೇರಿದಂತೆ ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರಾಣಿವಧೆ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BakridBangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಬಕ್ರೀದ್ ಹಬ್ಬಬೆಂಗಳೂರು
Previous Post

50 ದಿನಗಳಿಗೆ ಮುಂಚಿತವಾಗಿಯೇ ಕಿಚ್ಚನ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು…!

Next Post

ಅಗತ್ಯ ವಸ್ತು ಬೆಲೆ ಏರಿಕೆ ಹಿನ್ನೆಲೆ: ಭದ್ರಾವತಿ ತಾಲೂಕು ಕಾಂಗ್ರೆಸ್‌ನಿಂದ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಗತ್ಯ ವಸ್ತು ಬೆಲೆ ಏರಿಕೆ ಹಿನ್ನೆಲೆ: ಭದ್ರಾವತಿ ತಾಲೂಕು ಕಾಂಗ್ರೆಸ್‌ನಿಂದ ಪ್ರತಿಭಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!