Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಶಾಲೆಗಳನ್ನು ಪ್ರಾರಂಭಿಸುವಂತೆ ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ಒತ್ತಾಯ

July 22, 2021
in ಬೆಂಗಳೂರು ನಗರ
0 0
0
Internet Image

Internet Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಸಂವಿಧಾನದಲ್ಲಿನ ಮಕ್ಕಳ ಗೌರವಯುತ ಬದುಕಿನ ಮೂಲ ಭೂತ ಹಕ್ಕುಗಳನ್ನು ಎತ್ತಿ ಹಿಡಿಯಲು ಕೂಡಲೇ ಶಾಲೆಗಳನ್ನು ಪ್ರಾರಂಭಿಸಬೇಕು ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ವಿ. ಪಿ. ನಿರಂಜನಾರಾಧ್ಯ ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಕೋವಿಡ್ ತಾಂತ್ರಿಕ ಸಮಿತಿಯು ಜೂನ್ ನಲ್ಲಿ ಶಾಲೆಗಳನ್ನು ತೆರೆಯಬೇಕೆಂದು ಶಿಫಾರಸ್ಸು ಮಾಡಿದ ಬೆನ್ನಲ್ಲೇ ಎಸ್ ಡಿಎಂಸಿ , ಶಿಕ್ಷಕರು , ಶಾಲಾ ಆಡಳಿತ ಮಂಡಳಿ ಹಾಗು ಪ್ರಜ್ಞಾವಂತ ನಾಗರೀಕರು ಶಾಲೆಗಳನ್ನು ತೆರೆಯಬೇಕೆಂದು ಒತ್ತಾಯಿಸಿದ್ದಾರೆ ಎಂದು ಹೇಳಿದ್ದಾರೆ.

ಗ್ರಾಮೀಣ ಭಾಗದ ಶಾಲೆಗಳು ಕಳೆದ ಒಂದೂವರೆ ವರ್ಷದಿಂದ ಮುಚ್ಚಿದ್ದು ಮಕ್ಕಳ ಆರೋಗ್ಯ, ಪೌಷ್ಟಿಕತೆ, ಕಲಿಕೆ ಹಾಗೂ ಸಮಗ್ರ ಅಭಿವೃದ್ಧಿಯ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಉಂಟಾಗಿದೆ. ಮಕ್ಕಳು ಕಲಿಕೆಯಲ್ಲಿ ಅಪಾರ ನಷ್ಟ ಅನುಭವಿಸಿರುವ ಜೊತೆಗೆ ಬಾಲಕಾರ್ಮಿಕ ಪದ್ಧತಿ , ಬಾಲ್ಯ ವಿವಾಹ , ಮಕ್ಕಳ ಭಿಕ್ಷಾಟನೆ , ಇತ್ಯಾದಿಗಳು ದುಪ್ಪಟು-ಮೂರು ಪಟ್ಟು ಹೆಚ್ಚಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದ ಸಂವಿಧಾನದ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ತಾವು, ವಿಶ್ವ ಸಂಸ್ಥೆಯ ಮಕ್ಕಳ ಒಡಂಬಡಿಕೆ ಹಾಗು ಭಾರತದ ಸಂವಿಧಾನದಲ್ಲಿನ ಮಕ್ಕಳ ಗೌರವಯುತ ಬದುಕಿನ ಮೂಲ ಭೂತ ಹಕ್ಕುಗಳನ್ನು ಎತ್ತಿ ಹಿಡಿಯಲು ಕೂಡಲೇ ಶಾಲೆಗಳನ್ನು ಪ್ರಾರಂಭಿಸುವ ತೀರ್ಮಾನ ಪ್ರಕಟಿಸಬೇಕೆಂದು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇನೆ

ವಿ. ಪಿ. ನಿರಂಜನಾರಾಧ್ಯ , ಅಭಿವೃದ್ಧಿ ಶಿಕ್ಷಣ ತಜ್ಞ

ಹೊಸ ಬೆಳವಣಿಗೆಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮುಖ್ಯಸ್ಥರಾದ ಬಲರಾಮ್ ಭಾರ್ಗವ ಅವರು ಭಾರತದಲ್ಲಿ ಶಾಲೆಗಳನ್ನು ತೆರೆಯುವ ಸಮಯ ಬಂದಿದ್ದು, ಮಾಧ್ಯಮಿಕ ಶಾಲೆಗಳಿಗಿಂತ ಮೊದಲು ಪ್ರಾಥಮಿಕ ಶಾಲೆಗಳನ್ನು ತೆರೆಯುವುದು ಜಾಣತನ ಎಂದು ಹೇಳಿದ್ದಾರೆ. ವಯಸ್ಕರಂತೆ ಮಕ್ಕಳಲ್ಲಿಯೂ ಪ್ರತಿಕಾಯದ ಶಕ್ತಿ ಇದೆ. ಕೆಲವು ಸ್ಕ್ಯಾಂಡಿನೇವಿಯನ್ ದೇಶಗಳು ತಮ್ಮ ಪ್ರಾಥಮಿಕ ಶಾಲೆಗಳನ್ನು ಯಾವುದೇ ಕೋವಿಡ್-19 ತರಂಗಗಳಲ್ಲಿ ಮುಚ್ಚಿಲ್ಲ ಎಂದೂ ಸಹ ಮಾಹಿತಿ ನೀಡಿದ್ದಾರೆ.

ಇದಲ್ಲದೆ ಪ್ರಸಿದ್ಧ ವೈದ್ಯರು ಹಾಗೂ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು – ಏಮ್ಸ್ ಮುಖ್ಯಸ್ಥ ಡಾ.ರಂದೀಪ್ ಗುಲೇರಿಯಾ, ಭಾರತದ ಶಾಲೆಗಳನ್ನು ತೆರೆಯುವ ಸಮಯ ಬಂದಿದೆ ಎಂದಿದ್ದಾರೆ . ಭಾರತೀಯ ಮಕ್ಕಳಿಗೆ ಉತ್ತಮ ರೋಗನಿರೋಧಕ ಶಕ್ತಿ ಇದ್ದು ಶಾಲೆಗಳನ್ನು ಹಂತ ಹಂತವಾಗಿ ತೆರೆಯುವ ಸಮಯ ಇದಾಗಿದೆ ಎಂದು ಹೇಳಿದ್ದಾರೆ.

ಏಮ್ಸ್-ಡಬ್ಲ್ಯುಎಚ್‌ಒ ಸಮೀಕ್ಷೆಯು ಮಕ್ಕಳಲ್ಲಿ ಸಿರೊ-ಪಾಸಿಟಿವಿಟಿ ದರ ಹೆಚ್ಚು ಎಂದು ತಿಳಿದುಬಂದಿದೆ, ಮಗುವಿನ ಒಟ್ಟಾರೆ ಬೆಳವಣಿಗೆಯಲ್ಲಿ ಶಾಲಾ ಶಿಕ್ಷಣದ ಮಹತ್ವವನ್ನು ಗಮನಿಸಬೇಕೆಂದಿರುವ ಅವರು ಶೇ.5 ಕ್ಕಿಂತ ಕಡಿಮೆ ಕೋವಿಡ್ ಸಕಾರಾತ್ಮಕ ದರವನ್ನು ಹೊಂದಿರುವ ಸ್ಥಳಗಳಲ್ಲಿ ಶಾಲೆಗಳನ್ನು ಪುನಃ ತೆರೆಯಲು ಯೋಚಿಸಬಹುದು ಎಂದು ಮಹತ್ವದ ಸಲಹೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರ ಈ ಎಲ್ಲ ತಜ್ಞರ ಸಲಹೆಯಂತೆ ಮಕ್ಕಳ ಹಿತದೃಷ್ಟಿಯಿಂದ ಈಗಲಾದರೂ ಕೂಡಲೇ ಶಾಲೆ ತೆರೆಯಬೇಕೆಂದು ನಾನು ಮುಖ್ಯ ಮಂತ್ರಿಯವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BangaloreCovidKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSchoolState Newsಕೋವಿಡ್ಬೆಂಗಳೂರುಶಾಲೆ
Previous Post

ಮೌನ ಮುರಿದ ಸಿಎಂ: ರಾಜೀನಾಮೆ ಸುಳಿವು ನೀಡಿದ ಯಡಿಯೂರಪ್ಪ

Next Post

ರಾಜ್ಯದಲ್ಲಿರೋದು ಸಿಡಿ ಸರ್ಕಾರ: ಸಂಸದ ಡಿ.ಕೆ. ಸುರೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ರಾಜ್ಯದಲ್ಲಿರೋದು ಸಿಡಿ ಸರ್ಕಾರ: ಸಂಸದ ಡಿ.ಕೆ. ಸುರೇಶ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!