Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಜಕೀಯ

ರಾಜ್ಯದಲ್ಲಿರೋದು ಸಿಡಿ ಸರ್ಕಾರ: ಸಂಸದ ಡಿ.ಕೆ. ಸುರೇಶ್

July 22, 2021
in ರಾಜಕೀಯ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ನವದೆಹಲಿ: ಅವರು ಸಿ.ಪಿ. ಯೋಗೇಶ್ವರ್ ಅಲ್ಲ, ಸಿಡಿ ಯೋಗೇಶ್ವರ್! ಅವರ ಬಳಿ ಎಲ್ಲರ ದಾಖಲೆಗಳಿವೆ. ಅವರು ಆಗಾಗ್ಗೆ ಒಬ್ಬೊಬ್ಬರನ್ನು ಭೇಟಿ ಮಾಡಿ, ಒಬ್ಬೊಬ್ಬರ ಮಾಹಿತಿ ತೋರಿಸುತ್ತಿರುತ್ತಾರೆ. ಇಂದಿನ ರಾಜ್ಯ ಸರ್ಕಾರ ಸಿಡಿ ಸರ್ಕಾರ ಅಂತಲೇ ಹೇಳಬಹುದು. ಈ ಬಗ್ಗೆ ಪ್ರಧಾನ ಮಂತ್ರಿಗಳು ಹಾಗೂ ಗೃಹ ಸಚಿವರು ತನಿಖೆ ನಡೆಸಬೇಕು ಎಂದು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಒತ್ತಾಯಿಸಿದ್ದಾರೆ.

ರಾಜ್ಯ ಬಿಜೆಪಿ ನಾಯಕರೊಬ್ಬರ ಬಳಿ 500 ಸಿಡಿಗಳಿವೆ ಎಂದು ಮಾಧ್ಯಮಗಳಲ್ಲಿ ನೋಡಿದೆ. ಎಲ್ಲರೂ ಸಿಡಿಗಳ ಮೇಲೆ ಅಧಿಕಾರ ಹಿಡಿಯುವ ಪ್ರಯತ್ನ ಮಾಡುತ್ತಿರುವುದು ರಾಜ್ಯಕ್ಕೆ ಬಹುದೊಡ್ಡ ಕಪ್ಪುಚುಕ್ಕೆಯಾಗಿದೆ. ರಾಜ್ಯದ ಜನ ಇಂತಹವರನ್ನು ಕ್ಷಮಿಸಬಾರದು. ಯಾವುದೇ ಪಕ್ಷದವರಾದರೂ ಅವರ ಮೇಲೆ ಮುಂದಿನ ದಿನಗಳಲ್ಲಿ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.

ಕಾಂಗ್ರೆಸ್ 2023ರ ಚುನಾವಣೆ ಬಗ್ಗೆ ಚಿಂತನೆ, ತಯಾರಿ ನಡೆಸುತ್ತಿದೆ. ಬೇರೆಯವರು ಕಾಂಗ್ರೆಸ್ ಹೆಸರು ಹೇಳಿಕೊಂಡು ರಾಜಕೀಯ ಲಾಭ ಪಡೆಯಬಹುದು ಅಷ್ಟೇ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂಬುದು ಜನರ, ಎಲ್ಲ ಕಾರ್ಯಕರ್ತರ ಆಶಯ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬುದಷ್ಟೇ ನಮ್ಮ ಗುರಿ ಎಂದಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾವುದೇ ಪ್ರಯತ್ನ ಮಾಡಿರಲಿಲ್ಲ. ಪಕ್ಷ ಅವರನ್ನು ಗುರುತಿಸಿ ಅವರಿಗೆ ಈ ಜವಾಬ್ದಾರಿ ನೀಡಿದೆ. ನಾನು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಕಾರ್ಯಕರ್ತರು ವಿಧಾನಸೌಧದ ಮೆಟ್ಟಿಲೇರಲು ಚಪ್ಪಡಿ ಕಲ್ಲಾಗಿರಲು ಬಯಸುತ್ತೇನೆ ಎಂದು ಶಿವಕುಮಾರ್ ಅವರು ಎಲ್ಲ ಸಂದರ್ಭದಲ್ಲೂ ಹೇಳಿದ್ದಾರೆ. ಪಕ್ಷದಲ್ಲಿ ಸಾಮೂಹಿಕ ನಾಯಕತ್ವ ಪ್ರಮುಖವಾದುದು. ಇದು ಕಾಂಗ್ರೆಸ್ ಇತಿಹಾಸ. ಕಾಂಗ್ರೆಸ್ ಎಂದಿಗೂ ಒಬ್ಬರ ಹೆಸರಿನ ಮೇಲೆ ಚುನಾವಣೆ ಮಾಡಿಲ್ಲ. ಎಲ್ಲರೂ ಸೇರಿ ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ಇದೆ ಎಂದು ಹೇಳಿದ್ದಾರೆ.

ಕೋವಿಡ್ ಪಿಡುಗಿನಲ್ಲಿ ಆಕ್ಸಿಜನ್ ಕೊರತೆಯಿಂದ ಸತ್ತಿರುವ ಪ್ರಕರಣ ಕೇವಲ ಚಾಮರಾಜನಗರದಲ್ಲಿ ಮಾತ್ರ ಬೆಳಕಿಗೆ ಬಂದಿದೆ. ದೇಶದೆಲ್ಲೆಡೆ ಇಂತಹದ್ದು ನಡೆದಿದ್ದು, ಕೇಂದ್ರ ಸರ್ಕಾರ ಇದನ್ನು ಮುಚ್ಚಿಡುವ ಪ್ರಯತ್ನ ಮಾಡಿದೆ. ದೆಹಲಿಯಲ್ಲೂ ಜನ ರಸ್ತೆಯಲ್ಲಿ ಸತ್ತಿರುವುದನ್ನು ನಾವು ನೋಡಿದ್ದೇವೆ. ಲೋಕಸಭೆಯಲ್ಲಾಗಲಿ ಅಥವಾ ರಾಜ್ಯಸಭೆಯಲ್ಲಾಗಲಿ ಉತ್ತರ ನೀಡುವ ಸಂದರ್ಭದಲ್ಲಿ ಕೇಂದ್ರ ಸರಕಾರ ಇದನ್ನು ಒಪ್ಪಿಕೊಂಡಿಲ್ಲ. ಜನ ಆಕ್ಸಿಜನ್, ಬೆಡ್ ಹಾಗೂ ಔಷಧಿ ಇಲ್ಲದೆ ಸತ್ತಿದ್ದಾರೆ. ಆದರೂ ಇದನ್ನು ಒಪ್ಪಿಕೊಳ್ಳದಿರುವ ಕೇಂದ್ರ ಸರ್ಕಾರ ಬಡವರ ಜೀವದ ಬಗ್ಗೆ ಎಷ್ಟು ಬೇಜವಾಬ್ದಾರಿತನ ಮೆರೆದಿದೆ, ಎಷ್ಟು ಆಟವಾಡುತ್ತಿದೆ ಎಂಬುದು ಗೊತ್ತಾಗುತ್ತದೆ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ಈ ಪಿಡುಗಿನಲ್ಲಿ ದೇಶವ್ಯಾಪ್ತಿ ಜನ ಸತ್ತಿರುವ ಕಾರಣದ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಆದೇಶ ನೀಡಬೇಕು. ಸತ್ತವರಿಗೆ ಪರಿಹಾರ ಸಿಗುವಂತೆ ಮಾಡಬೇಕು. ಸತ್ತವರ ಮಾಹಿತಿ ಮುಚ್ಚಿಡುವುದು ಮಹಾಪರಾಧ, ಮುಚ್ಚಿಡುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸುರೇಶ್ ಅವರು ಆಗ್ರಹಿಸಿದರು.

ಚಾಮರಾಜನಗರ ಘಟನೆಯನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಸತ್ತವರಿಗೆ ವಿಪತ್ತು ನಿರ್ವಹಣಾ ನಿಧಿಯಿಂದ ಪರಿಹಾರ ಸಿಗುವಂತಾಗಬೇಕು ಎಂದು ಅವರು ಹೇಳಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: CovidKannada NewsKannada News LiveKannada News OnlineKannada News WebsiteKannada WebsiteLatest News KannadaMP DK SureshNews DelhiNews in KannadaNews KannadaState Newsಕೋವಿಡ್ನವದೆಹಲಿಸಂಸದ ಡಿ.ಕೆ. ಸುರೇಶ್
Previous Post

ಶಾಲೆಗಳನ್ನು ಪ್ರಾರಂಭಿಸುವಂತೆ ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ಒತ್ತಾಯ

Next Post

ಜುಲೈ 26ರಿಂದ ಕುವೆಂಪು ವಿವಿ ಆಫ್‌ಲೈನ್ ತರಗತಿಗಳು ಪುನರಾರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜುಲೈ 26ರಿಂದ ಕುವೆಂಪು ವಿವಿ ಆಫ್‌ಲೈನ್ ತರಗತಿಗಳು ಪುನರಾರಂಭ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!