Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಸಿನೆಮಾ

ಕಿರುತರೆಯಲ್ಲಿ ಜನಪ್ರಿಯ ಕಲಾವಿದರು: ಗಳಿಕೆಯಲ್ಲಿ ಕುಸಿದ ಕನ್ನಡ ಸಿನಿಮಾಗಳು!

October 5, 2016
in ಸಿನೆಮಾ
0 0
0
Share on facebookShare on TwitterWhatsapp
Read - < 1 minute
ಬೆಂಗಳೂರು: ಕನ್ನಡದ ಜನಪ್ರಿಯ ಕಲಾವಿದರಲ್ಲಿ ಅನೇಕರು ಈಗ ಟೀವಿ ಚಾನಲ್ ಗಳಲ್ಲಿ ಬರುವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದರ ಪರಿಣಾಮವಾಗಿ ಕನ್ನಡ ಸಿನಿಮಾಗಳ ಗಳಿಕೆ ಕುಸಿದಿದೆ ಎಂದು ಕೆಲ ಕನ್ನಡ ಚಿತ್ರ ನಿರ್ಮಾಪಕರು ಹೇಳುತ್ತ ಬಂದಿದ್ದಾರೆ.
ಟೀವಿ ಚಾನಲ್ ಗಳಲ್ಲಿ ಪ್ರಸಾರವಾಗುವ ಅನೇಕ ರಿಯಾಲ್ಟಿ ಷೋಗಳಲ್ಲಿ ಜನಪ್ರಿಯ ಸಿನಿಮಾ ಕಲಾವಿದರು ಭಾಗವಹಿಸುವುದರಿಂದ ಜನರು ಕಿರೆತೆರೆ ಕಡೆ ಆಕರ್ಷಿತರಾಗುತ್ತಿದ್ದು , ಚಿತ್ರಮಂದಿರಕ್ಕೆ ಬರುತ್ತಿಲ್ಲ ಎಂಬುದು ನಿರ್ಮಾಪಕರ ಅಳಲು. ಆದ ಕಾರಣ ಜನಪ್ರಿಯ ಸಿನಿತಾರೆಯರ್ಯಾರೂ  ಟೀವಿ ಪ್ರೋ ಭಾಗವಹಿಸಬಾರದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕಠಿಣ ನಿರ್ಬಂಧ ಹೇರುವ ಸಾಧ್ಯತೆ ಇದೆ.
ಒಂದು ವೇಳೆ ಇದು ಕಟ್ಟುನಿಟ್ಟಾಗಿ ಜಾರಿಗೆ ಬಂದ ಪಕ್ಷದಲ್ಲಿ ಸುದೀಪ್ ಅವರು ಬಿಗ್ ಬಾಸ್ ಕಾರ್ಯಕ್ರಮವನ್ನು ನಡೆಸಿಕೊಡುವಂತಿಲ್ಲ. ಸಿನಿಮಾ ಕಲಾವಿದರು ಬಿಗ್ಬಾಸ್ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ ಹಾಗೂ ಅತಿಥಿಗಳಾಗಿ ಪಾಲ್ಗೊಳ್ಳುವಂತಿಲ್ಲ.
ಜತೆಗೆ ಒಂದೇ ದಿನ  ಐದಾರು  ಕನ್ನಡ ಚಿತ್ರಗಳು ಬಿಡುಗಡೆ ಆಗುತ್ತಿರುವುದು ಕನ್ನಡ ಉದ್ಯಮಕ್ಕೆ ಮಾರಕವಾಗಿದೆ ಎಂಬ ದೃಷ್ಟಿಯಿಂದ, ಚಿತ್ರ ಬಿಡುಗಡೆ ಮೇಲೆ ಶಿಸ್ತುಬದ್ಧ ನಿಯಂತ್ರಣ ಹೇರುವ ಸ್ಕ್ರೀನಿಂಗ್ ಕಮಿಟಿಯನ್ನು ಜಾರಿಗೆ ತರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ನಿರ್ಧರಿಸಿದೆ.
ಹಲವು ವರ್ಷಗಳ ಹಿಂದೆ ಇಂಥಹ ವ್ಯವಸ್ಥೆ ಇತ್ತು. ಆದರೆ ಅದು ನಿರುಪಯುಕ್ತವಾಯಿತು. ಈಗ ರೂಪುಗೊಳ್ಳುವ ಸಮಿತಿಯು ಗರಿಷ್ಟ ಎರಡು ಅಥವಾ ಮೂರು ಕನ್ನಡ ಚಿತ್ರಗಳ ಬಿಡುಗಡೆಗೆ ಮಾತ್ರ ಅವಕಾಶ ಕಲ್ಪಿಸಿದೆ.
ಇನ್ನು ಚಿತ್ರಮಂದಿರ ಬಾಡಿಗೆ ವಿಚಾರ. ರಾಜ್ಯದಲ್ಲಿರುವ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ದುಬಾರಿ ಬಾಡಿಗೆ ವಿಧಿಸುತ್ತಿವೆ ಎಂದು ನಿರ್ಮಾಪಕರು ತಮ್ಮ ಅಳಲನ್ನು ತೋಡಿಕೊಳ್ಳುತ್ತಲೇ ಇದ್ದಾರೆ. ಕನ್ನಡ ಚಿತ್ರಗಳ ಗಳಿಕೆಯ ಸಾಮರ್ಥ್ಯ ಕ್ಕೆ ಅನುಗುಣವಾಗಿ ಚಿತ್ರಮಂದಿರಗಳ ಬಾಡಿಗೆ ದರ ನಿಗದಿ ಮಾಡಲು ಸಾಧ್ಯವಾಗಿಲ್ಲ. ಈಗ ಆಯಾ ಚಿತ್ರಗಳ ಗಳಿಕೆಯನ್ನು ಚಿತ್ರಮಂದಿರದವರು ಹಾಗೂ ನಿರ್ಮಾಪಕರು ನಿಗದಿತ ಪ್ರಮಾಣದಲ್ಲಿ ಹಂಚಿಕೆ ಮಾಡಿಕೊಳ್ಳುವ ಕ್ರಮವನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ. ಇದು  ಜಾರಿಗೆ ಬಂದ ಪಕ್ಷದಲ್ಲಿ ನಿರ್ಮಾಪಕರಿಗೆ ಪ್ರಯೋಜನವಾಗಲಿದೆ.
ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ಉದ್ಯಮದ ಅಂಗಸಂಸ್ಥೆಗಳೇ ಉಪೇಕ್ಷಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
ಚಲನಚಿತ್ರ ವಾಣಿಜ್ಯಮಂಡಳಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಹುದ್ದೆಗೆ ಈ ವರ್ಷ ಚುನಾವಣೆ ನಡೆಯಬೇಕಾಗಿತ್ತು. ಆದರೆ, ಈಗಿನ ಅಧ್ಯಕ್ಷ ಸಾ.ರಾ. ಗೋವಿಂದು ಅವರು ಚಾಲನೆ ನೀಡಿರುವ ಕೆಲ ಕಾರ್ಯ ಯೋಜನೆಗಳು ಅನುಷ್ಠಾನಗೊಳ್ಳಲು ಸಮಯಾವಕಾಶ ಬೇಕಾಗಿರುವುದರಿಂದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಕಾರ್ಯಾವಧಿಯನ್ನು  2017ರ ಜೂನ್ 17ರವರೆಗೆ ವಿಸ್ತರಿಸಲಾಗಿದೆ. ಇದು ಐತಿಹಾಸಿಕ ನಿರ್ಧಾರ.
Previous Post

ವಿವಾದದಲ್ಲಿ “ದನ ಕಾಯೋನು” ವದಂತಿ ಎಂದ ನಿರ್ಮಾಪಕ

Next Post

ಹಾಸನಾಂಬೆ ದರ್ಶನಕ್ಕೆ ಪೂರ್ವ ತಯಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಾಸನಾಂಬೆ ದರ್ಶನಕ್ಕೆ ಪೂರ್ವ ತಯಾರಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಿಗಂಧೂರು ಸೇತುವೆ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ | ಬ್ರಿಡ್ಜ್’ಗೆ ಯಾರ ಹೆಸರು?

July 5, 2025

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ | ರನ್ಯಾ ರಾವ್‌ ಆಸ್ತಿ ಮುಟ್ಟುಗೋಲು

July 5, 2025

ಗುರುರಾಯರ ಸನ್ನಿಧಿಯಲ್ಲಿ ಅವನಿ ಗಾಯನ ಸೇವೆ

July 5, 2025

President Droupadi Murmu Flags Off 134th Durand Cup Trophies

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಿಗಂಧೂರು ಸೇತುವೆ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ | ಬ್ರಿಡ್ಜ್’ಗೆ ಯಾರ ಹೆಸರು?

July 5, 2025

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ | ರನ್ಯಾ ರಾವ್‌ ಆಸ್ತಿ ಮುಟ್ಟುಗೋಲು

July 5, 2025

ಗುರುರಾಯರ ಸನ್ನಿಧಿಯಲ್ಲಿ ಅವನಿ ಗಾಯನ ಸೇವೆ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!