Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ತುರ್ತು ಸಂದರ್ಭದಲ್ಲಿ ಸೇವೆ ಒದಗಿಸಿ ಸೌಹಾರ್ದ ಹೆಚ್ಚಿಸಿ: ಶಿವಕುಮಾರ್ ಕರೆ

August 5, 2021
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬಿಆರ್‌ಪಿ: ಮಾನವ ಕುಲವು ಇತ್ತೀಚಿನ ದಶಕಗಳಲ್ಲಿ ಕಂಡ ಭೀಕರ ಕೋವಿಡ್ ಸಾಂಕ್ರಾಮಿಕವು ಬದುಕನ್ನು ದುರ್ಬರಗೊಳಿಸಿದೆ. ಎಲ್ಲ ಬಡವರು, ಜನಸಾಮಾನ್ಯರು, ಅಶಕ್ತರಿಗೆ ಇಂತಹ ತುರ್ತು ಸಂದರ್ಭದಲ್ಲಿ ಸೇವೆ ಒದಗಿಸುವ ಮೂಲಕ ಸಮಾಜದ ಎಲ್ಲ ವರ್ಗ ಸಮುದಾಯಗಳ ನಡುವೆ ಸೌಹಾರ್ದತೆ ಬೆಸೆಯುವ ಕೆಲಸವನ್ನು ಕಾರ್ಯಕರ್ತರು ಕೈಗೊಳ್ಳಬೇಕೆಂದು ಲಯನ್ಸಕ್ಲಬ್‌ನ (ಲಯನ್ಸ್ ಡಿಸ್ಟಿಕ್ 317ಸಿ)ನ ನಿಕಟಪೂರ್ವ ಜಿಲ್ಲಾ ಗೌವರ್ನರ್ ಹೆಚ್.ಎನ್. ಶಿವಕುಮಾರ್ ಕರೆ ನೀಡಿದರು.

ಲಯನ್ಸ್‌ಕ್ಲಬ್‌ನ ಲೇಕ್ ಸಿಟಿ- ಬಿ. ಆರ್. ಪ್ರಾಜೆಕ್ಟ್ (ಡಿಸ್ಟಿಕ 317 ಸಿ, ರೀಜನ್7 ಜೋನ್ 2) ಘಟಕವು ಬುಧವಾರ ಸಂಜೆ ಪಟ್ಟಣದ ಕೆ.ಪಿ.ಸಿ. ರಂಗಮಂದಿರದಲ್ಲಿ ಆಯೋಜಿಸಿದ್ದ ಹೊಸಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಧಾಟಿಸಿ ಅವರು ಮಾತನಾಡಿದರು.

ಕೊರೋನಾ ಸಂಕಷ್ಟದಿಂದಾಗಿ ಹಸಿವು, ನಿರುದ್ಯೋಗ, ಸಾರಿಗೆ ಸೌಲಭ್ಯ, ಮಾಹಿತಿ ರಹಿತತೆ, ಇತರೆ ಮೂಲಭೂತ ಅಗತ್ಯಗಳಿಂದ ವಂಚಿತಗೊಂಡ ಹಲವು ಸಮುದಾಯಗಳು ತತ್ತರಿಸಿ ಹೋಗಿವೆ. ಅಂತಹವರಿಗೆ ಬೆಂಬಲವಾಗಿ ನಿಲ್ಲುವ ಸೇವಾ ಮನೋಭಾವ ಸಮಾಜದ ಸಮತೋಲನವನ್ನು ಕಾಪಾಡುತ್ತದೆ. ಸೇವೆಯು ಮೂಲಭೂತವಾಗಿ ಎರಡು ಮುಖಗಳನ್ನು ಒಳಗೊಂಡಿದೆ. ಮೊದಲನೆಯದು ಸೇವೆಯಿಂದ ಎಲ್ಲ ವರ್ಗ, ಸಮುದಾಯ, ಶೋಷಿತರು-ಉಳ್ಳವರ ನಡುವೆ ಸೌಹಾರ್ದ ಸಂಬಂಧವನ್ನು ಏರ್ಪಡಿಸುವುದಾಗಿರುತ್ತದೆ. ನಂತರ ಸೇವೆ ಮಾಡಿದ ವ್ಯಕ್ತಿಗಳಿಗೆ ಅದು ಸಂತೋಷ, ಸಾರ್ಥಕತೆಯ ಭಾವ ನೀಡುವ ಮೂಲಕ ಬದುಕನ್ನು ಸುಂದರಗೊಳಿಸುತ್ತದೆ. ಜೀವನದ ಅರ್ಥಸಾರವನ್ನು ಅರಿಯಲು ಪ್ರತಿಯೊಬ್ಬರು ಸೇವಾಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ಲಯನ್ಸ್‌ಕ್ಲಬ್ ಇದಕ್ಕೆ ಸೂಕ್ತ ವೇದಿಕೆ ಒದಗಿಸುತ್ತದೆ ಎಂದು ನುಡಿದರು.

2021-22ರ ಸಾಲಿಗೆ ಲೇಕ್ ಸಿಟಿ- ಬಿ.ಆರ್. ಪ್ರಾಜೆಕ್ಟ್ ಲಯನ್ಸ್ ಕ್ಲಬ್‌ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮಹೇಶ್ ಪಿ. ಮಾತನಾಡಿ, ಈ ಬಾರಿ ಲಯನ್ಸ್ ಕ್ಲಬ್ ಮೂಲಕ ನೇತ್ರ, ದಂತ, ಹೃದ್ರೋಗ ತಪಾಸಣಾ ಶಿಬಿರ, ವನಮಹೋತ್ಸವ ಕಾರ್ಯಕ್ರಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜಿಸಲು ಪ್ರಯತ್ನಿಸಲಾಗುತ್ತದೆ. ಜೊತೆಗೆ ಸ್ಥಳೀಯವಾಗಿ ಕೊರೊನಾದಿಂದ ಪೀಡಿತರಾದ ಬಡ, ಶ್ರಮಿಕವರ್ಗಗಳನ್ನು ಗುರುತಿಸಿ ಅವರ ನೆರವಿಗೆ ನಿಲ್ಲುವ ಉದ್ದೇಶಗಳನ್ನು ಹೊಂದಿದೆ ಎಂದರು.

ಕಳೆದ ವರ್ಷದಲ್ಲಿ ಅಧ್ಯಕ್ಷರಾಗಿದ್ದ ಹೆಚ್.ಎಲ್. ರಮೇಶ್, ಕಾರ್ಯದರ್ಶಿ ಸ್ವರೂಪ್ ಜೈನ್, ಖಜಾಂಚಿ ತಮ್ಮಣ್ಣ ಜೆ.ಬಿ. ಅವರು ಹೊಸ ಅಧ್ಯಕ್ಷರಾದ ಮಹೇಶ್ ಪಿ., ಕಾರ್ಯದರ್ಶಿ ತಮ್ಮಣ್ಣ ಜೆ.ಬಿ. ಮತ್ತು ಖಜಾಂಚಿ ಅರವಿಂದ ಜಿ.ಎಂ. ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಪದಗ್ರಹಣ ಅಧಿಕಾರಿಗಳಾಗಿ ಪಿ.ಜಿ. ಶಿವಕುಮಾರ್ ಅವರು ಪ್ರತಿಜ್ಞಾ ವಿಧಿ ಭೋಧಿಸಿದರು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್‌ನ ವಿವಿಧ ಸದಸ್ಯರು, ಸ್ಥಳಿಯರು ಹಾಜರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BhadravathiBRPCovidKannada NewsKannada News LiveKannada News OnlineKannada News WebsiteKannada WebsiteLatest News Kannadalions clubLocal NewsMalnad NewsNews in KannadaNews Kannadaಉಕ್ಕಿನನಗರಿಕೋವಿಡ್ಬಿಆರ್‌ಪಿ:ಮಲೆನಾಡು_ಸುದ್ಧಿಲಯನ್ಸಕ್ಲಬ್‌ಶಿವಮೊಗ್ಗ_ನ್ಯೂಸ್
Previous Post

ಆಸ್ತಿ ತೆರಿಗೆ ಪಾವತಿಗೆ ಶಿವಮೊಗ್ಗ ಮಹಾನಗರಪಾಲಿಕೆಯಲ್ಲಿ ಕೌಂಟರ್ ಪ್ರಾರಂಭ

Next Post

ಗಮನಿಸಿ! ಆಗಸ್ಟ್ 8ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಗಮನಿಸಿ! ಆಗಸ್ಟ್ 8ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!