Sunday, November 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸಾಗರ

ಆಷಾಢ ಮಾಸದ ಕೊನೆಯ ಶುಕ್ರವಾರ: ಆಷಾಢ ದೇವತೆಗೆ ವಿಶೇಷ ಪೂಜೆ

August 6, 2021
in ಸಾಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಸಾಗರ: ಇಂದು ಆಷಾಢ ಮಾಸದ ಕೊನೆಯ ಶುಕ್ರವಾರವಾಗಿದ್ದು, ಆಷಾಢ ದೇವತೆಗೆ ಸಾಗರ ಸಮೀಪದ ಆವಿನಹಳ್ಳಿಯ ಪುಟ್ಟ ಗ್ರಾಮದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.

ಯಾರು ಈ ಆಷಾಢ ದೇವತೆ?
ಒಮ್ಮೆ ಆಷಾಢ ಶಿವನನ್ನು ನೋಡುವ ಬಯಕೆಯಿಂದ ನಾಗಕನ್ಯೆಯ ರೂಪವನ್ನು ತಾಳಿ ಕೈಲಾಸವನ್ನು ಪ್ರವೇಶಿಸುತ್ತಾಳೆ. ಆಗ ಶಿವ ಧ್ಯಾನಾಸ್ಥನಾಗಿರುತ್ತಾನೆ. ಶಿವನನ್ನು ಕಂಡೊಡನೆ ಆಕೆ ಪಾರ್ವತಿಯ ರೂಪವನ್ನು ಧರಿಸಿ ಶಿವನ ಪಕ್ಕ ಆಸೀನಳಾಗುತ್ತಾಳೆ. ಎಲ್ಲವನ್ನು ಬಲ್ಲ ಆ ಮಹಾದೇವ ಆಕೆಯ ಕುತಂತ್ರವನ್ನು ತಿಳಿದು ಕೋಪನಿಷ್ಠನಾಗುತ್ತಾನೆ. ಕೋಪಾಗ್ನಿಯಿಂದ ಶಿವ ತ್ರಿಶೂಲದಿಂದ ಆಕೆಯನ್ನು ದೂರ ಸರಿಯೆಂದು ತಿವಿಯುತ್ತಾನೆ. ತ್ರಿಶೂಲದಿಂದ ಹೊರಟ ಜ್ವಾಲಾಗ್ನಿಯು ಆಷಾಢಳನ್ನು ಪರಿಶುದ್ಧಳನ್ನಾಗಿಸುತ್ತದೆ. ಆದರೂ ಶಿವನ ಕೋಪ ಕಡಿಮೆಯಾಗುವುದಿಲ್ಲ. ಆಗ ಆಷಾಢ ಶಿವನಿಗೆ ತಲೆಬಾಗಿ ನಾನು ನಿಮ್ಮನ್ನು ಮೆಚ್ಚಿದ್ದರಿಂದ ಹೀಗೆ ಮಾಡಬೇಕಾಯಿತು ನನ್ನ ತಪ್ಪನ್ನು ಮನ್ನಿಸಿ ಎಂದು ಶಿವನಲ್ಲಿ ಪರಿಪರಿಯಾಗಿ ಬೇಡಿಕೊಳ್ಳುತ್ತಾಳೆ.

ಆದರೂ ಶಿವ ಆಕೆಯ ತಪ್ಪನ್ನು ಕ್ಷಮಿಸುವುದಿಲ್ಲ ಬದಲಿಗೆ ಭೂಲೋಕದಲ್ಲಿ ಕಹಿ ರುಚಿಯ ಬೇವಿನ ಮರವಾಗಿ ಜನಿಸು ಎಂದು ಶಾಪವನ್ನು ಕೊಡುತ್ತಾನೆ. ಆಗ ಆಷಾಢ ಶಾಪ ವಿಮೋಚನೆಗಾಗಿ ಬೇಡಿಕೊಳ್ಳುತ್ತಾಳೆ. ಆಗ ಶಿವ ಭೂಲೋಕದಲ್ಲಿ ಬೇವಿನ ಮರವಾಗಿ ಜನಿಸಿದರೂ ಪೂಜೆಗೆ ಅರ್ಹಳಾಗು ಎಂದು ಆಶೀರ್ವದಿಸುತ್ತಾನೆ. ಆ ಕಾರಣ ಆಷಾಢ ಮಾಸದಲ್ಲಿ ಪಾರ್ವತಿ ಸ್ವರೂಪಳಾದ ಬೇವಿನ ಮರವನ್ನು ಪೂಜಿಸುವ ವಾಡಿಕೆ ಇದೆ. ಹೀಗೆ ಭೂಮಿಯ ಮೇಲೆ ಬೇವಿನ ಮರವಾಗಿ ಜನಿಸಿದ ಆಷಾಢ ಪೂಜಾರ್ಹಳಾದಳು ಎನ್ನುತ್ತಾರೆ ಮೇಘಣಿ ವಂಶಸ್ಥರು.

ಆಷಾಢ ಮೇಘಣಿ ವಶಂಸ್ಥರ ಮನೆದೇವತೆ:
ಆಷಾಢ ಮಾಸದ ಸಮಯದಲ್ಲಿ ನಮ್ಮ ಮನೆದೇವತೆಯ ಪೂಜೆಯನ್ನು ಚಾಚು ತಪ್ಪದೆ ಆರಾಧಿಸಬೇಕು. ಏಕೆಂದರೆ ಸುಮಾರು 180-200 ವರ್ಷಗಳ ಹಿಂದೆ ನಮ್ಮ ತಾತಂದಿರು ಅಂದರೆ “ಮೇಘಣಿ ವಂಶಸ್ಥರು” ಕೊಲ್ಲೂರಿನ ಸಮೀಪದ ಮೇಘಣಿ ಎಂಬ ಹಳ್ಳಿಯಿಂದ ಕೃಷಿ ಕೆಲಸವನ್ನು ನಂಬಿಕೊಂಡು ಸಾಗರ ಸಮೀಪದ ಆವಿನಹಳ್ಳಿಯ ಪುಟ್ಟ ಗ್ರಾಮಕ್ಕೆ ವಲಸೆ ಬರಬೇಕಾಯಿತು. ಆ ಸಮಯದಲ್ಲಿ ಯಾವುದೇ ವಾಹನಗಳ ವ್ಯವಸ್ಥೆ ಇರುತ್ತಿರಲಿಲ್ಲ. ಆದ ಕಾರಣ ಎತ್ತಿನ ಗಾಡಿಯನ್ನು ಬಳಸಿಕೊಂಡು ಬರುವ ಸಮಯದಲ್ಲಿ ಹಲವು ಕಷ್ಟಗಳು ಎದುರಾಗಿದ್ದವಂತೆ ಅಂತಹ ಸಮಯದಲ್ಲಿ ಅಲ್ಲಿಯೇ ನೆಲೆಸಿರುವಂತಹ ಆದಿಮಾತೆ ಆಷಾಡಮ್ಮನ ಮೊರೆ ಹೋಗಬೇಕಾಯಿತು.

ತಾಯಿ ನಮ್ಮ ಕಷ್ಟಗಳು ಪರಿಹಾರವಾಗಿ ನಮ್ಮ ಈ ವಲಸೆ ಪ್ರಯಾಣವನ್ನು ಸುಗಮವಾಗಿ ನಡೆಸಿಕೊಟ್ಟಲ್ಲಿ ನಾವು ವಾಸಿಸುವಂತಹ ಸ್ಥಳದಿಂದ ನಿನಗೆ ಆಷಾಢ ಮಾಸದಲ್ಲಿ ತಪ್ಪದೆ ಪೂಜೆಯನ್ನು ಸಲ್ಲಿಸುತ್ತೇವೆ ಎಂದು ನಮ್ಮ ಪೂರ್ವಜರು ಹೇಳಿಕೊಡಿದ್ದರಂತೆ ಎನ್ನುವ ವಾಡಿಕೆ ಇದೆ ಎನ್ನುತ್ತಾರೆ ಸಾಗರ ಸಮೀಪದ ಆವಿನಹಳ್ಳಿಯ ಪುಟ್ಟ ಗ್ರಾಮದಲ್ಲಿ ಹುಟ್ಟಿ ಬೆಳೆದು ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ನಿರ್ವಹಿಸುತ್ತಿರುವ ಮೇಘಣಿ ಮನೆತನದ ಎಮ್.ಸಿ. ಮಂಜುನಾಥ್.

ಪೂಜಾ ವಿಧಾನ:
ಆಷಾಢಮ್ಮ ಎಂದು ನೆಲೆಸಿರುವ ತಾಯಿಯನ್ನು ಕಂಚಿನ ಕಲಶದಲ್ಲಿ ಆವಾಹನೆ ಮಾಡಿ ಮತ್ತು ಅಲಂಕರಿಸಿ ಕುಟುಂಬದ ಎಲ್ಲಾ ಸದಸ್ಯರು ಸೇರಿ ಪೂಜೆ ಸಲ್ಲಿಸಿ ಊರಿನ ಜನರಿಗೆ ಅನ್ನಸಂತರ್ಪಣೆ ಮಾಡುವ ಒಂದು ವಿಶೇಷ ಪೂಜಾ ಪದ್ಧತಿ ಮೇಘಣಿ ವಂಶಸ್ಥರು ನಡೆಸಿಕೊಂಡು ಬರುತ್ತಿರುತ್ತಾರೆ.


ಲೇಖನ : ತೀರ್ಥಹಳ್ಳಿ ಅನಂತ ಕಲ್ಲಾಪುರ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaSagaraಆಷಾಢ ಮಾಸಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಾಗರ
Previous Post

ಚೀನಾ ಉದ್ಯಮಕ್ಕೆ ಸವಾಲೊಡ್ಡಲು ಭಾರತ ಸಜ್ಜು! ಟಾಯ್ಸ್ ಹಬ್ ಆಗಿ ಹೊರಹೊಮ್ಮಲಿದೆ ನೋಯ್ಡಾ

Next Post

ಶಾಲೆ ಆರಂಭಕ್ಕೆ ಸರ್ಕಾರದ ಗ್ರೀನ್‌ಸಿಗ್ನಲ್! ಎಂದಿನಿಂದ ಪ್ರಾರಂಭ? ಇಲ್ಲಿದೆ ಮಾಹಿತಿ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
file image

ಶಾಲೆ ಆರಂಭಕ್ಕೆ ಸರ್ಕಾರದ ಗ್ರೀನ್‌ಸಿಗ್ನಲ್! ಎಂದಿನಿಂದ ಪ್ರಾರಂಭ? ಇಲ್ಲಿದೆ ಮಾಹಿತಿ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವೈದ್ಯರ ಸಲಹೆಯಿಲ್ಲದೆ ಆಂಟಿ ಬಯೋಟಿಕ್ ಸೇವನೆ ಅಪಾಯಕ್ಕೆ ಆಹ್ವಾನ | ಡಾ. ಅಮೃತ್ ಉಪಾಧ್ಯಾಯ ಸಲಹೆ

November 22, 2025

ಸಿಗ್ನಲ್ – ಸುರಕ್ಷತಾ ಸಂಬಂಧಿ ಕೆಲಸ ಹಿನ್ನೆಲೆ | ಹಲವು ರೈಲುಗಳ ಸಂಚಾರ ರದ್ದು

November 22, 2025

Partial Cancellation and Regulation of Trains

November 22, 2025

ಪಿಇಎಸ್ ಐಎಎಮ್‌ಎಸ್ ಸ್ವಯಂಸೇವಕರಿಗೆ ಶಿವಮೊಗ್ಗ ಪಾಲಿಕೆಯಿಂದ ಪ್ರಮಾಣಪತ್ರ

November 22, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವೈದ್ಯರ ಸಲಹೆಯಿಲ್ಲದೆ ಆಂಟಿ ಬಯೋಟಿಕ್ ಸೇವನೆ ಅಪಾಯಕ್ಕೆ ಆಹ್ವಾನ | ಡಾ. ಅಮೃತ್ ಉಪಾಧ್ಯಾಯ ಸಲಹೆ

November 22, 2025

ಸಿಗ್ನಲ್ – ಸುರಕ್ಷತಾ ಸಂಬಂಧಿ ಕೆಲಸ ಹಿನ್ನೆಲೆ | ಹಲವು ರೈಲುಗಳ ಸಂಚಾರ ರದ್ದು

November 22, 2025

Partial Cancellation and Regulation of Trains

November 22, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!