Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಪ್ರತಿ ಮಾಧ್ಯಮವೂ ಸಮಾಜಕ್ಕೆ ಉತ್ತರದಾಯಿತ್ವವಾದುದು: ಪತ್ರಕರ್ತ ಗೋಪಾಲ್ ಯಡಗೆರೆ ಅಭಿಮತ

August 10, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಸಮಾಜ ಮತ್ತು ಪತ್ರಿಕೋದ್ಯಮ ಪರಸ್ಪರ ಪೂರಕವಾಗಿ ಸ್ಪಂದಿಸುತ್ತಾ, ಮುಖಾಮುಖಿಯಾಗುತ್ತಾ ಹೋಗುತ್ತದೆ. ಸಮಾಜಕ್ಕೆ ಪತ್ರಿಕೆಗಳು ಸ್ಪಂದಿಸುವ ರೀತಿಯಲ್ಲಿಯೇ ಸಮಾಜ ಕೂಡ ಪತ್ರಿಕಾ ವರದಿಗಳಿಗೆ ಪ್ರತಿಸ್ಪಂದಿಸಬೇಕು. ಮಾಧ್ಯಮ ಸಮಾಜಕ್ಕೆ ಉತ್ತರದಾಯಿತ್ವ ಆಗಿದ್ದು ತಪ್ಪು ಮಾಡಿದರೆ ಸಮಾಜಕ್ಕೆ ಸ್ಪಷ್ಟನೆ ನೀಡಬೇಕಾಗುತ್ತದೆ ಎಂದು ಹಿರಿಯ ಪತ್ರಕರ್ತ ಹಾಗೂ ಮಾಧ್ಯಮ ಅಕಾಡೆಮಿ ಸದಸ್ಯ ಗೋಪಾಲ್ ಯಡಗೆರೆ ಅಭಿಪ್ರಾಯಪಟ್ಟರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ‘ಪತ್ರಿಕೋದ್ಯಮ ಮತ್ತು ಸಮಾಜ’ ವಿಷಯ ಕುರಿತು ಮಾತನಾಡಿದರು.

ಪತ್ರಿಕೆ ಸಮಾಜದ ಕನ್ನಡಿ ಎಂಬ ಮಾತಿದೆ. ಕೇವಲ ಕನ್ನಡಿ ಮಾತ್ರವಲ್ಲ, ಸಮಾಜದ ಅಂಕುಡೊಂಕುಗಳನ್ನು ತೋರಿಸುವ ವ್ಯವಸ್ಥೆ ಕೂಡ. ಇದು ಮಾಧ್ಯಮಗಳ ಜವಾಬ್ದಾರಿ ಕೂಡ. ಸಮಾಜಕ್ಕೆ ಪೂರಕ ಮಾಹಿತಿ,ಸಂದೇಶದ ಜೊತೆಗೆ ಸಲಹೆಗಳನ್ನು ಕೂಡ ಪತ್ರಿಕೆಗಳು ನೀಡಬೇಕು. ಇದು ಸಮಾಜ ಸುವ್ಯವಸ್ಥಿತವಾಗಿ ನಡೆಯಲು ಸುಲಭವಾಗುತ್ತದೆ. ಪ್ರಭುತ್ವವನ್ನು ಕೂಡ ಸರಿದಾರಿಯಲ್ಲಿ ಕೊಂಡೊಯ್ಯಲು ಸಾಧ್ಯವಾಗುತ್ತದೆ. ಆದರೆ ಇದೇ ಸಂದರ್ಭದಲ್ಲಿ ಪತ್ರಿಕೆಗಳು ಸಮಾಜಕ್ಕೆ ಸಂಬಂಧವಿಲ್ಲದ ಸಂದರ್ಭದಲ್ಲಿ ಯಾವುದೇ ವ್ಯಕ್ತಿಯ ವೈಯುಕ್ತಿಕ ಬದುಕಿನಲ್ಲಿ ಇಣುಕಲು ಅಧಿಕಾರವಿಲ್ಲ. ಇದು ಸರಿಯೂ ಅಲ್ಲ. ಅನಿವಾರ್ಯ ಸಂದರ್ಭದಲ್ಲಿ ಪತ್ರಿಕೆಗಳು ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದರು.

ಸಮಾಜದ ಸ್ವಾಸ್ಥ್ಯ ಕಾಪಾಡುವ ದೃಷ್ಟಿಯಿಂದ ಪತ್ರಿಕೆಗಳು ಕೆಲಸ ನಿರ್ವಹಿಸುತ್ತದೆ. ಆದರೆ ಇದರ ನಡುವೆ ಕೆಲವು ದುಷ್ಟ ವ್ಯಕ್ತಿಗಳು ಪತ್ರಿಕೆಗಳ ಹೆಸರಿನಲ್ಲಿ, ಪತ್ರಕರ್ತರ ಸೋಗಿನಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುವ, ಜನರ ವೈಯುಕ್ತಿಕ ಬದುಕನ್ನು ಮುಂದಿಟ್ಟುಕೊಂಡು ಬ್ಲಾಕ್‌ಮೇಲ್ ನಡೆಸುತ್ತಿದ್ದಾರೆ. ಇದು ನೈಜ ಪತ್ರಿಕೋದ್ಯಮಕ್ಕೆ ಕಪ್ಪು ಚುಕ್ಕೆ. ಇಂತಹ ಹಳದಿ ಪತ್ರಿಕೋದ್ಯಮದ ಜನರಿಗೆ ಯಾರೂ ಹೆದರಬಾರದು. ಕಾನೂನಿನ ರೀತಿಯಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಬೇಕು. ನಾವು ವೈಯುಕ್ತಿಕ ಬದುಕಿನಲ್ಲಿ ಶುದ್ಧವಾಗಿದ್ದರೆ ಇಂತಹವರಿಗೆ ಹೆದರಬೇಕಾಗಿಲ್ಲ ಎಂದರು.

ಸ್ವಾತಂತ್ರ್ಯ ಪೂರ್ವ ಮತ್ತು ಬಳಿಕದ ಒಂದರೆಡು ದಶಕಗಳಲ್ಲಿ ಪತ್ರಿಕೆಗಳಲ್ಲಿ ಸೇವಾ ಮನೋಭಾವದಿಂದ ಪತ್ರಕರ್ತರು ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಬದಲಾದ ಪರಿಸ್ಥಿತಿಯಲ್ಲಿ ಇದೊಂದು ವೃತ್ತಿಯಾಗಿದ್ದು, ಸೂಕ್ತ ಆದಾಯವನ್ನು ಕೂಡ ಪತ್ರಕರ್ತರು ನಿರೀಕ್ಷಿಸುತ್ತಾರೆ. ಹೀಗಾಗಿ ಇದು ಉದ್ಯಮದ ಚೌಕಟ್ಟನ್ನು ಪಡೆಯುತ್ತಿದೆ. ಈ ರೀತಿ ಉದ್ಯಮ ಚೌಕಟ್ಟನ್ನು ಪಡೆದು ಅತ್ಯುತ್ತಮ ರೀತಿಯಲ್ಲಿ ನಿರ್ವಹಿಸಿದರೆ ಪತ್ರಿಕಾ ಸಂಸ್ಥೆ ಆರೋಗ್ಯಕರ ರೀತಿಯಲ್ಲಿ ಬೆಳೆಯುತ್ತವೆ. ಪತ್ರಿಕಾ ಕಚೇರಿಯಲ್ಲಿ ಕೆಲಸ ಮಾಡುವವರು ಕೂಡ ಉತ್ತಮ ಸಂಬಳ ಮತ್ತಿತರ ಸೌಲಭ್ಯ ಪಡೆಯಲು ಸಾಧ್ಯ. ಹೀಗಾಗಿ ಪತ್ರಿಕೆ ಉದ್ಯಮವಾದರೆ ಸಮಸ್ಯೆಯಿಲ್ಲ, ಆದರೆ ಅದು ಎಂದೂ ಪತ್ರಿಕಾ ಕ್ಷೇತ್ರದ ಮೂಲ ಆಶಯವನ್ನು ಕಳೆದುಕೊಳ್ಳಬಾರದು ಎಂದು ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷ ಮಂಜುನಾಥ್ ಕದಂ ಮಾತನಾಡಿ, ಹಿರಿಯ ಪತ್ರಕರ್ತರಾದ ಗೋಪಾಲ್ ಯಡಗೆರೆ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿದ್ದು, ಈ ಸಂದರ್ಭದಲ್ಲಿ ಅವರನ್ನು ಗೌರವಿಸಲಾಗುತ್ತಿದೆ ಎಂದರು.
ಪತ್ರಿಕೋದ್ಯಮ ಮಾತ್ರವಲ್ಲದೆ, ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಯಡಗೆರೆಯವರ ಸೇವೆ ಇನ್ನಷ್ಟು ಕಾಲ ಬೇಕಾಗಿದೆ. ಇನ್ನಷ್ಟು ಉತ್ತಮ ಸ್ಥಾನ ಪಡೆಯಲಿ ಎಂದು ಆಶಿಸಿದರು.

ರೋಟರಿ ಶಿವಮೊಗ್ಗ ಪೂರ್ವದ ಕಾರ್ಯದರ್ಶಿ ಸತೀಶ್‌ಚಂದ್ರ, ಜಿ. ವಿಜಯ್ ಕುಮಾರ್, ಕಡಿದಾಳ್ ಗೋಪಾಲ್, ವಸಂತ್ ಹೋಬಳಿದಾರ್, ಎಂ.ಪಿ. ನಾಗರಾಜ್, ಇನ್ನರ್‌ವ್ಹೀಲ್ ಸಂಸ್ಥೆಯ ಅಧ್ಯಕ್ಷೆ ಜಯಂತಿ ವಾಲಿ, ಕಾರ್ಯದರ್ಶಿ ಬಿಂದು ವಿಜಯ್‌ಕುಮಾರ್, ಜಿಲ್ಲಾ ಸಂಪಾದಕಿ ಶಬರಿ ಕಡಿದಾಳ್ ಮತ್ತು ಎಲ್ಲಾ ರೋಟರಿ ಸದಸ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaRotary Shivamogga EastShimogaShivamoggaShivamogga Newsಮಲೆನಾಡು_ಸುದ್ಧಿರೋಟರಿ ಶಿವಮೊಗ್ಗ ಪೂರ್ವಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಗುತ್ತಿಗೆ ಸಿಬ್ಬಂದಿಗಳಿಗೆ ಆಹಾರ ಕಿಟ್ ವಿತರಣೆ

Next Post

ಪ್ಲೇ ಗರ್ಲ್ ಆಲ್ಬಂ ಸಾಂಗ್ ಚಿತ್ರೀಕರಣ ಮುಕ್ತಾಯ: ಶೀಘ್ರದಲ್ಲೇ ಫಸ್ಟ್ ಲುಕ್ ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ಲೇ ಗರ್ಲ್ ಆಲ್ಬಂ ಸಾಂಗ್ ಚಿತ್ರೀಕರಣ ಮುಕ್ತಾಯ: ಶೀಘ್ರದಲ್ಲೇ ಫಸ್ಟ್ ಲುಕ್ ಬಿಡುಗಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!