Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕರ್ನಾಟಕದ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೇಂದ್ರ ಸಚಿವರಿಗೆ ಬಿ.ಸಿ. ಪಾಟೀಲ್ ಮನವಿ

August 11, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ನವದೆಹಲಿ/ಬೆಂಗಳೂರ: ಕೃಷಿ ಸಚಿವರಾದ ಬಿ.ಸಿ.ಪಾಟೀಲರು ನವದೆಹಲಿಯಲ್ಲಿ ಮಂಗಳವಾರ ಕೇಂದ್ರದ ರಾಜ್ಯ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಕೇಂದ್ರದ ರಾಜ್ಯ ರಾಸಾಯನಿಕ ಸಚಿವ ಭಗವಂತ್ ಖೂಬಾ ಅವರನ್ನು ಭೇಟಿ ಮಾಡಿ, ಶುಭಕೋರಿ ರಾಜ್ಯದ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಭೇಟಿ ವೇಳೆ ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ, ಖಾರಿಫ್‌ನಲ್ಲಿ ನಿರೀಕ್ಷೆ ಮೀರಿ ಸುಮಾರು 77 ಲಕ್ಷ ಹೆಕ್ಟೇರ್ ದಾಖಲೆಯ ಪ್ರಮಾಣದಷ್ಟು ಬಿತ್ತನೆ ಆಗಿತ್ತು. ಈ ಬಾರಿಯೂ ಕೂಡ ಬೇಗನೇ ಬಿತ್ತನೆಯಾಗಿದ್ದು,ಕೃಷಿ ಚಟುವಟಿಕೆ ಚುರುಕುಪಡೆದಿದೆ. ಆದ್ದರಿಂದ ಫಸಲು ಬರಲು ಯಾವುದೇ ರೀತಿಯ ಕೊರತೆಯಾಗದಂತೆ ಯೂರಿಯಾ ಸೇರಿದಂತೆ ಇತರೆ ರಸಗೊಬ್ಬರಗಳನ್ನು ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ಮೇರೆಗೆ ಪೂರೈಸುವಂತೆ ಕೇಂದ್ರ ರಾಸಾಯನಿಕ ಸಚಿವರಿಗೆ ಮನವಿ ಮಾಡಿದರು.


ಪ್ರಸಕ್ತ ವರ್ಷದಲ್ಲಿ, ಬಿತ್ತನೆಯ ಪ್ರದೇಶದಲ್ಲಿ ದಾಖಲೆಯ ಹೆಚ್ಚಳ ಮತ್ತು ಸಾಮಾನ್ಯ ಮಳೆಗಿಂತ ಅಧಿಕ ಮಳೆಯಿಂದಾಗಿ, ರಾಜ್ಯಗಳ ಯೂರಿಯಾದ ಅವಶ್ಯಕತೆಯೂ ಅನುಗುಣವಾಗಿ ಹೆಚ್ಚಾಗಿದೆ. ರಾಜ್ಯದಲ್ಲಿ ಸದ್ಯ 0.32 ಲಕ್ಷ ಟನ್ ಯೂರಿಯ ಬಫರ್ ಸ್ಟಾಕ್ ಇದೆ. ಈ ವರ್ಷದಲ್ಲಿ 07 ನೇ ಆಗಸ್ಟ್, 2021 ರವರೆಗೆ ಯೂರಿಯಾ ಪೂರೈಕೆಯು 6.18 ಲಕ್ಷ ಮೆಟ್ರಿಕ್ ಟನ್ ಆಗಿದೆ. ಈ ಬಾರಿಯೂ ಸಹ ಯಾವುದೇ ರೀತಿಯ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಅಲ್ಲದೇ ಕರ್ನಾಟಕ ರಾಜ್ಯದಲ್ಲಿ ಎಣ್ಣೆಕಾಳು ಬೆಳೆಗಳಿಗೆ ಉತ್ತೇಜನ ಮಾಡಲು ಹೆಚ್ಚಿನ ಕಾರ್ಯಕ್ರಮಗಳನ್ನು ನೀಡಬೇಕು.ಹಾಗೂ ಕೃಷಿ ಉತ್ಪನ್ನಗಳ ಹೆಚ್ಚಳಕ್ಕೆ ಹೆಚ್ಚು ಉತ್ತೇಜನ ನೀಡಬೇಕೆಂದು ಕೇಂದ್ರದ ಉಭಯ ಸಚಿವರಲ್ಲಿ ಬಿ.ಸಿ.ಪಾಟೀಲರು ಮನವಿ ಮಾಡಿದರು.


ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ ಕತ್ರಿ, ಅಪರ ಕೃಷಿ ನಿರ್ದೇಶಕರು (ಸಾವಯವ ಕೃಷಿ)ವೆಂಟಕರಮಣರೆಡ್ಡಿ ಜೊತೆಗಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B C PatilBangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Shoba KarndlajeNewDelhiNews in KannadaNews KannadaState Newsನವದೆಹಲಿ/ಬೆಂಗಳೂರ:ಬಿ.ಸಿ. ಪಾಟೀಲ್ಸಚಿವೆ ಶೋಭಾ ಕರಂದ್ಲಾಜೆ
Previous Post

ಆದರ್ಶಗಳನ್ನು ಅನುಸರಿಸದೇ ಪ್ರತಿಪಾದಿಸುವುದು ಕೂಡಾ ಭ್ರಷ್ಟಾಚಾರ: ಹೆಗ್ಗೋಡು ಪ್ರಸನ್ನ

Next Post

ಗಮನಿಸಿ! ಆಗಸ್ಟ್ 12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಗಮನಿಸಿ! ಆಗಸ್ಟ್ 12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025

ಶ್ರೀ ವರಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!