Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕೋವ್ಯಾಕ್ಸಿನ್‌ ದರದಲ್ಲಿ 210 ರೂ. ರಿಯಾಯಿತಿ: ಜಯನಗರ ಯುನೈಟೆಡ್‌ ಆಸ್ಪತ್ರೆ ಘೋಷಣೆ

August 11, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಸುಮಾರು 20 ಸಾವಿರಕ್ಕೂ ಹೆಚ್ಚು ಡೋಸ್‌ ಕೋವ್ಯಾಕ್ಸಿನ್‌ ಲಸಿಕೆಯನ್ನು ಹೊಂದಿರುವ ಜಯನಗರದ ಯುನೈಟೆಡ್‌ ಆಸ್ಪತ್ರೆ, ಸರಕಾರ ನಿಗದಿಪಡಿಸಿರುವ ದರದಲ್ಲಿ (As per Cowin App Rate 1410-210=1200) 210 ರೂಪಾಯಿ ರಿಯಾಯಿತಿ ನೀಡಲಿದೆ. ಸಾಮಾಜಿಕ ಕಾಳಜಿಯಿಂದ ಹಾಗೂ ನಮ್ಮ ಬಳಿ ಇರುವ ಲಸಿಕೆಯಿಂದ ಹೆಚ್ಚು ಜನರನ್ನು ರಕ್ಷಣೆ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಯುನೈಟೆಡ್‌ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ ವಿಕ್ರಮ್‌ ಸಿದ್ದಾರೆಡ್ಡಿ ಹೇಳಿದ್ದಾರೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಬೆಂಗಳೂರು ನಗರದಲ್ಲೆಡೆ ಲಸಿಕೆಗಳ ಲಭ್ಯತೆಯಲ್ಲಿ ಕೊರತೆ ಕಂಡುಬರುತ್ತಿದೆ. ಅದರಲ್ಲೂ ವ್ಯಾಪಕವಾಗಿ ಹರಡುತ್ತಿರುವ ಡೆಲ್ಟಾ ಪ್ಲಸ್‌ ವೇರಿಯಂಟ್‌ ವಿರುದ್ದ ಪರಿಣಾಮಕಾರಿಯಾಗಿರುವ ಕೋವ್ಯಾಕ್ಸಿನ್‌ ಲಸಿಕೆಯ ಕೊರತೆ ಹೆಚ್ಚಾಗಿದೆ. ನಮ್ಮ ಆಸ್ಪತ್ರೆಯ ಮಂಡಳಿಯ ವತಿಯಿಂದ ನಾವುಗಳು ಎರಡು ತಿಂಗಳ ಹಿಂದೆ ಕೋವ್ಯಾಕ್ಸಿನ್‌ ಹಾಗೂ ಇತರೆ ಲಸಿಕೆಗಳಿಗೆ ಮುಂಗಡ ಹಣವನ್ನು ನೀಡಿ ಖರೀದಿಸಿದ್ದೇವು. ಇತ್ತೀಚಿಗೆ ನಮ್ಮ ಆಸ್ಪತ್ರೆಗೆ 20,000 ಡೋಸ್‌ ನಷ್ಟು ಕೋವ್ಯಾಕ್ಸಿನ್‌ ಲಸಿಕೆ ಸರಬರಾಜು ಆಗಿದೆ. ಇದರಲ್ಲಿ 5000 ಡೋಸ್‌ ಗಳನ್ನು ನಾವು ಕರೋನಾ ಎರಡನೇ ಅಲೆಯಲ್ಲಿ ಅತ್ಯುತ್ತಮ ಸೇವೆಯನ್ನು ಒದಗಿಸಿದ ನಮ್ಮ ಕಲಬುರ್ಗಿಯ ಆಸ್ಪತ್ರೆಯಲ್ಲಿ ಬಳಸಲಿದ್ದೇವೆ ಎಂದು ಹೇಳಿದರು.


ಇನ್ನುಳಿದ 15 ಸಾವಿರ ಡೋಸ್‌ ಗಳನ್ನು ನಮ್ಮ 15 ಸಹಯೋಗಿ ಆಸ್ಪತ್ರೆಯ ಮತ್ತು ಕ್ಲಿನಿಕ್‌ಗಳ ಮುಖಾಂತರ ಬೆಂಗಳೂರಿನಲ್ಲಿ ಬಳಸಲಿದ್ದು, ಸರಕಾರ ನಿಗದಿ ಪಡಿಸಿರುವ 1410 ರೂಪಾಯಿಗಳಲ್ಲಿ 210 ರೂಪಾಯಿಗಳ ರಿಯಾಯಿತಿ ನೀಡಿ 1200 ರೂಪಾಯಿ ದರದಲ್ಲಿ ನೀಡಲು ನಮ್ಮ ಆಸ್ಪತ್ರೆಯ ಆಡಳಿತ ಮಂಡಳಿ ನಿರ್ಧರಿಸಿದೆ. ಎರಡನೇ ಡೋಸ್‌ ಕೋವ್ಯಾಕ್ಸಿನ್‌ ದೊರೆಕದೆ ತೊಂದರೆ ಪಡುತ್ತಿರುವ ಜನರ ಅನುಕೂಲಕ್ಕಾಗಿ ಈ ಯೋಜನೆಯನ್ನು ರೂಪಿಸಿದ್ದೇವೆ ಎಂದು ಯುನೈಟೆಡ್‌ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ ವಿಕ್ರಮ್‌ ಸಿದ್ದಾರೆಡ್ಡಿ ತಿಳಿಸಿದರು.

ಜಯನಗರದ ಯುನೈಟೆಡ್‌ ಆಸ್ಪತ್ರೆಯನ್ನು ಕೋವಿಡ್‌ ಲಸಿಕೆ ನೀಡುವ ಸಲುವಾಗಿಯೇ ಕಾಯ್ದಿರಿಸಲಾಗಿದ್ದು. ಇದನ್ನು ಲಸಿಕೆ ನೀಡುವ ಸ್ಪೇಷಾಲಿಟಿ ಆಸ್ಪತ್ರೆಯಾಗಿ ಮಾರ್ಪಡಿಸಲಾಗಿದೆ. ಇದರಿಂದಾಗಿ ಲಸಿಕೆ ಪಡೆಯುವವರು ಯಾವುದೇ ಭಯವಿಲ್ಲದೆ ಆಸ್ಪತ್ರೆಗೆ ತೆರಳಿ ಲಸಿಕೆ ಪಡೆಯಬಹುದಾಗಿದೆ. ಈ ಆಸ್ಪತ್ರೆಯನ್ನು ಲಸಿಕೆ ಪಡೆಯುವವರಿಗೆ ಸೇಫ್‌ ಜೋನ್‌ ಎನ್ನಬಹುದೆಂದು ಯುನೈಟೆಡ್‌ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ ವಿಕ್ರಮ್‌ ಸಿದ್ದಾರೆಡ್ಡಿ ತಿಳಿಸಿದರು.

ಯುನೈಟೆಡ್‌ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಶಾಂತಕುಮಾರ್‌ ಮುರುಡಾ ಮಾತನಾಡಿ*, ಐಸಿಎಂಆರ್‌ ಸಂಸ್ಥೆಯ ವತಿಯಿಂದ ನಡೆಸಲಾದ ಸಂಶೋಧನೆಯಲ್ಲಿ ಕೋವ್ಯಾಕ್ಸಿನ್‌ ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್‌ ವೇರಿಯೆಂಟ್‌ ವಿರುದ್ದ ಬಹಳ ಪರಿಣಾಮಕಾರಿ ಎಂದು ತಿಳಿದುಬಂದಿದೆ. ನಮ್ಮ ಆಸ್ಪತ್ರೆಯಲ್ಲಿ ಈ ಲಸಿಕೆ ಲಭ್ಯವಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಕರೋನಾ ಮಹಾಮಾರಿಯ ವಿರುದ್ದ ರಕ್ಷಣೆ ಪಡೆದುಕೊಳ್ಳಲು ಅನುವು ಮಾಡಿಕೊಡುವುದು ನಮ್ಮ ಉದ್ದೇಶವಾಗಿದೆ. ಕಡಿಮೆ ಸಮಯದಲ್ಲಿ ಹೆಚ್ಚು ಜನರಿಗೆ ಈ ಲಸಿಕೆಯನ್ನು ತಲುಪಿಸುವ ನಿಟ್ಟಿನಲ್ಲಿ ನಮ್ಮ ಸಹಯೋಗಿ ಆಸ್ಪತ್ರೆಗಳ ಮೂಲಕವೂ ಲಸಿಕೆಯನ್ನು ಸಾರ್ವಜನಿಕರಿಗೆ ದೊರಕಿಸಿಕೊಡಲಿದ್ದೇವೆ ಎಂದರು.

ಆಸ್ಪತ್ರೆಯ ವತಿಯಿಂದ ಕಡಿಮೆ ದರದಲ್ಲಿ ಸದಸ್ಯತ್ವ ಕಾರ್ಡನ್ನೂ ಪಡೆದುಕೊಳ್ಳುವ ಮೂಲಕ ಎರಡನೇ ಡೋಸ್‌ ಕೋವ್ಯಾಕ್ಸಿನನ್ನು ಕಾಯ್ದಿರಿಸುವ ಅವಕಾಶವನ್ನು ಕಲ್ಪಿಸಲಾಗಿದೆ. ಈಗಾಗಲೇ ನಮ್ಮ ಆಸ್ಪತ್ರೆಯ ವತಿಯಿಂದ 4 ಸಾವಿರಕ್ಕೂ ಹೆಚ್ಚು ಸ್ಪುಟ್ನಿಕ್‌-ವಿ ಲಸಿಕೆಯ ಎರಡೂ ಡೋಸನ್ನು ನೀಡಲಾಗಿದ್ದು, ಇನ್ನೂ 12 ಸಾವಿರ ಡೋಸ್‌ಗೆ ಆರ್ಡರ್‌ ನೀಡಿದ್ದೇವೆ ಎಂದು ಹೇಳಿದರು.

ಬೆಂಗಳೂರಿನ ಜಯನಗರದ ಮಾಧವ ಪಾರ್ಕ್‌ನಲ್ಲಿರುವ ಯುನೈಟೆಡ್‌ ಆಸ್ಪತ್ರೆಯಲ್ಲಿ ಈ ಲಸಿಕೆಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ವಾಟ್ಸಾಪ್‌ ಮೂಲಕ ಸುಲಭವಾಗಿ ಸ್ಲಾಟ್‌ ಬುಕ್‌ ಮಾಡುವ ಸೌಲಭ್ಯ – ವಾಟ್ಸಾಪ್‌ ನಂ: 99169 77777

For more information, please reach out to United Hospital at 080 4566 6666 / 080 6933 3333/ Toll No: 1860 419 4444 or E-mail us at info@unitedhospital.in

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Acciden NewsBangaloreCovaccineCovid vaccinationJayanagara United HospitalKannada NewsKannada News LiveKannada News OnlineKannada News WebsiteKannada WebsiteLatest News KannadaNews KannadaState Newsಕೋವಿಡ್ ಲಸಿಕೆಜಯನಗರದ ಯುನೈಟೆಡ್‌ ಆಸ್ಪತ್ರೆಬೆಂಗಳೂರು
Previous Post

ರಾಜೀನಾಮೆಗೆ ಮುಂದಾದ ಅನಂದ್ ಸಿಂಗ್! ಕಾರಣವೇನು ಗೊತ್ತಾ? ಇಲ್ಲಿದೆ ಮಾಹಿತಿ…

Next Post

ಶಿವಮೊಗ್ಗದ ಬ್ಯಾಂಕ್ ಅಧಿಕಾರಿ ಅಶ್ವಾಥಿ ಅವರಿಗೆ ಆಂಧ್ರದ ಪ್ರತಿಷ್ಠಿತ ಕೃಷಿ ವಿವಿಯ ಚಿನ್ನದ ಪದಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗದ ಬ್ಯಾಂಕ್ ಅಧಿಕಾರಿ ಅಶ್ವಾಥಿ ಅವರಿಗೆ ಆಂಧ್ರದ ಪ್ರತಿಷ್ಠಿತ ಕೃಷಿ ವಿವಿಯ ಚಿನ್ನದ ಪದಕ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!