No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕ್ಯಾಮೆರಾಗಳ ದುರ್ಬಳಕೆಯಿಂದ ಖಾಸಗಿತನಕ್ಕೆ ಧಕ್ಕೆ: ಗೋಪಿನಾಥನ್ ವಿಷಾದ

kalpa News by kalpa News
August 19, 2021
in ಶಿವಮೊಗ್ಗ
0
ಕ್ಯಾಮೆರಾಗಳ ದುರ್ಬಳಕೆಯಿಂದ ಖಾಸಗಿತನಕ್ಕೆ ಧಕ್ಕೆ: ಗೋಪಿನಾಥನ್ ವಿಷಾದ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಂಕರಘಟ್ಟ: ಬಡತನ, ಶೋಷಣೆ, ಅಸಮಾನತೆಗಳನ್ನು ತೀಕ್ಷವಾಗಿ ಚಿತ್ರಿಸಿ ಸಮಾಜದಲ್ಲಿ ಬದಲಾವಣೆ ತರಲು ಸಹಾಯಕವಾಗಿದ್ದ ಕ್ಯಾಮೆರಾಗಳು ಇಂದು ಖಾಸಗೀತನಕ್ಕೆ ಧಕ್ಕೆ ತರುವ ಸಾಧನಗಳಾಗಿ ಬಳಕೆಯಾಗುತ್ತಿರುವುದು ವಿಷಾದನೀಯ ಎಂದು ದಿ ಹಿಂದೂ ಪತ್ರಿಕೆಯ ನಿವೃತ್ತ ಮುಖ್ಯಫೋಟೋಗ್ರಾಫರ್ ಕೆ. ಗೋಪಿನಾಥನ್ ತಿಳಿಸಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಕುವೆಂಪು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ವಿಶ್ವ ಫೋಟೋಗ್ರಾಫಿ ದಿನದ ಅಂಗವಾಗಿ ಆನ್‌ಲೈನ್ ವೇದಿಕೆಯ ಮೂಲಕ ಆಯೋಜಿಸಿದ್ದ ಸುದ್ದಿ ಛಾಯಾಗ್ರಹಣ ವಿಷಯದ ಮೇಲೆ ಅವರು ವಿಶೇಷ ಉಪನ್ಯಾಸ ನೀಡಿದರು.

ಹಲವು ಕನ್ನಡ ಮತ್ತು ಇಂಗ್ಲೀಷ್ ದಿನಪತ್ರಿಕೆಗಳಿಗೆ ತಾವು ಕರ್ತವ್ಯದ ಅವಧಿಯಲ್ಲಿ ತೆಗೆದಿದ್ದ ಸುದ್ದಿ ಚಿತ್ರಗಳನ್ನು ತೋರುತ್ತಾ ಬಡವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆ, ನಗರಪಾಲಿಕೆಗಳ ಕಸ ವಿಲೇವಾರಿ ನಿರ್ಲಕ್ಷ್ಯ, ಬೆಂಗಳೂರಿನ ರೇಲ್ವೇ ನಿಲ್ದಾಣದಲ್ಲಿ ಮಹಿಳೆಯರಿಗೆ ಶೌಚಾಲಯವೇ ಇಲ್ಲದ ಸ್ಥಿತಿ, ರಾಜಕಾರಣಿಗಳ ಬಡತನ ನಿರ್ಮೂಲನೆಯ ಸೋಗಲಾಡಿತನದ ಪ್ರಚಾರಗಳನ್ನು ಚಿತ್ರಿಸಿ ಸಮಾಜದ ಓರೆ-ಕೋರೆಗಳನ್ನು ಸರಿಪಡಿಸಲು ಕ್ಯಾಮೆರಾಗಳು, ಸುದ್ದಿಛಾಯಾಗ್ರಹಕರಿಗಿರುವ ಸಾಮರ್ಥ್ಯವನ್ನು ಮೆಲುಕು ಹಾಕಿದರು.


ತಾಂತ್ರಿಕ ಬೆಳವಣಿಗೆಯಿಂದಾಗಿ ಇಂದು ಕ್ಯಾಮೆರಾಗಳು ಎಲ್ಲರ ಕೈಗೂ, ಎಲ್ಲ ಗಾತ್ರಗಳಲ್ಲಿಯೂ, ಮೊಬೈಲ್‌ಗಳಲ್ಲಿಯೂ ದೊರೆಯುತ್ತಿರುವ ಪರಿಣಾಮ ಏನೆಂದರೆ ಸಾರ್ವಜನಿಕರ ಖಾಸಗೀತನಕ್ಕೆ ಧಕ್ಕೆಯಾಗಿದೆ, ಮಾನವೀಯತೆ ಮರೆಗೆ ಸರಿದಿದೆ. ಅಪಘಾತಗಳಾದಾಗ ಜನರು ವಿಡಿಯೋ ತೆಗೆಯುವುದು, ಸಿಸಿಟಿವಿ, ರಹಸ್ಯ ಕ್ಯಾಮೆರಾಗಳಿಂದ ಸೆಲೆಬ್ರಿಟಿಗಳ, ಮಹಿಳೆಯರ ಖಾಸಗೀತನ ಅಪಾಯಕ್ಕೊಳಗಾಗಿದೆ. ಅಪರಾಧಗಳ ಚಿತ್ರಣಕ್ಕೆ ಹೆಚ್ಚು ಪ್ರಾಶಸ್ತ್ಯ ದೊರೆಯುತ್ತಿದೆ. ಕಾಡುಗಳಿಗೆ ನುಗ್ಗಿ ಪ್ರಾಣಿಗಳ ಸಹಜ ಓಡಾಟಕ್ಕೆ ತೊಂದರೆ ನೀಡುತ್ತಿರುವ ಪ್ರವೃತ್ತಿ ಬೆಳೆದಿದೆ. ತಂತ್ರಜ್ಞಾನವನ್ನು ಮಾನವೀಯವಾಗಿ, ಸಮಾಜದ ಸಕರಾತ್ಮಕ ಬದಲಾವಣೆಗಾಗಿ ಬಳಸದೆಹೋಗುತ್ತಿರುವುದು ಅಘಾತಕಾರಿ ಎಂದರು.


ಉಪನ್ಯಾಸದ ನಂತರ ನಡೆದ ಸಂವಾದದಲ್ಲಿ ಸುದ್ದಿ ಛಾಯಾಗ್ರಹಕರು ಯಾವುದೇ ಪಕ್ಷ, ವರ್ಗಗಳ ಪರವಹಿಸಬಾರದು, ಹೊಸತನ್ನು ಹುಡುಕುವ ಮನೋಭಾವ ಹೊಂದಿರಬೇಕು, ಬದಲಾಗುವ ನೈತಿಕ ನಿಲುವುಗಳನ್ನು ಸಮತೋಲನಗೊಳಿಸುವ ಬಗೆ, ಪೋಲೀಸ್, ದಾಷ್ಟ್ಯ ರಾಜಕಾರಣಿಗಳ ನಡುವೆ ನ್ಯಾಯದ ಪರ ಛಾಯಾಚಿತ್ರಗಳನ್ನು ತೆಗೆಯುವ ಸವಾಲುಗಳ ಬಗೆಗೆ ಅವರು ವಿವರಿಸಿದರು.

ಈ ಸಂದರ್ಭದಲ್ಲಿ ವಿಭಾಗದ ಅಧ್ಯಕ್ಷ ಡಾ. ಸತೀಶ್‌ಕುಮಾರ, ಪ್ರೊ. ಪೂರ್ಣಾನಂದ, ಪ್ರೊ. ವರ್ಗೀಸ್, ಡಾ. ಸತ್ಯಪ್ರಕಾಶ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು, ಪತ್ರಿಕಾ ಆಸಕ್ತರು ಹಾಜರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaShankaraghattaShimogaShivamoggaShivamogga Newsಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸಲು ಜಿಲ್ಲಾಧಿಕಾರಿ ಶಿವಕುಮಾರ್ ಸೂಚನೆ

Next Post

ವನ್ಯಜೀವಿ ಮತ್ತು ಜನಜೀವನ ಕುರಿತಾದ ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನ

kalpa News

kalpa News

Next Post
ವನ್ಯಜೀವಿ ಮತ್ತು ಜನಜೀವನ ಕುರಿತಾದ ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನ

ವನ್ಯಜೀವಿ ಮತ್ತು ಜನಜೀವನ ಕುರಿತಾದ ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL