ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮಹಾನಗರಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ ಅವರ ಮುಂದಾಳತ್ವದಲ್ಲಿ ಗೋವಿಂದಪುರದಲ್ಲಿ ಆಶ್ರಯ ಮನೆಗಳ ಕಾಮಗಾರಿ ವೀಕ್ಷಣೆ ಮಾಡಲಾಯಿತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಈ ಸಂದರ್ಭದಲ್ಲಿ ಉಪ ಮಹಾಪೌರರಾದ ಶಂಕರ್ ಅವರು ಆಡಳಿತ ಪಕ್ಷದ ನಾಯಕರು ಆಶ್ರಯ ಸಮಿತಿ ಅಧ್ಯಕ್ಷರು ಸದಸ್ಯರು ಮಹಾನಗರ ಪಾಲಿಕೆಯ ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post