ಕಲ್ಪ ಮೀಡಿಯಾ ಹೌಸ್
ಶಿಕಾರಿಪುರ: ಶಿರಾಳಕೊಪ್ಪ ವಲಯ ಅರಣ್ಯ ಪ್ರದೇಶಕ್ಕೆ ಒಳಪಡುವ ಇಂಡುವಳ್ಳಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪ ವಲಯ ಅರಣ್ಯಾಧಿಕಾರಿ ಕೆ.ಸಿ ವೀರೇಶ್ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಖಾಸಗಿ ವ್ಯಕ್ತಿಯ ದೂರಿನ ಮೇರೆಗೆ ದಾಳಿ ನಡೆಸಿ ಬಂಧಿಸಿರುತ್ತಾರೆ. ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ 10 ಸಾವಿರ ರೂ.ಗಳ ಬೇಡಿಕೆಯನ್ನು ಉಪ ವಲಯ ಅರಣ್ಯಧಿಕಾರಿ ವೀರೇಶ್ ಇಟ್ಟಿದ್ದರು. 7 ಸಾವಿರ ಲಂಚ ಪಡೆಯುವ ವೇಳೆ ನೇರವಾಗಿ ಎಸಿಬಿ ಸಿಕ್ಕಿಬಿದ್ದರೆ.
ವರದಿ: ನವೀದ್ ಶಿರಾಳಕೊಪ್ಪ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post