No Result
View All Result
SWR to run special trains for Good Friday, Easter rush
English Articles

SWR to run special trains for Good Friday, Easter rush

by ಕಲ್ಪ ನ್ಯೂಸ್
March 30, 2026
0

Kalpa Media House  |  Bengaluru  | South Western Railway will operate special trains between Yesvantpur, Madagaon and Bengaluru Cantonment to...

Read moreDetails
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
  • Advertise With Us
  • Grievances
  • About Us
  • Contact Us
Monday, March 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಇನ್ನೂ ರಟ್ಟಾಗದ ಜಯಾ ಆರೋಗ್ಯದ ಗುಟ್ಟು!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 8, 2016
in ರಾಷ್ಟ್ರೀಯ
0
Share on FacebookShare on TwitterShare on WhatsApp

ಚೆನ್ನೈ: ಅ:8: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದ ಗುಟ್ಟು ಇನ್ನೂ ರಟ್ಟಾಗುತ್ತಿಲ್ಲ. ಅದು ರಹಸ್ಯವಾಗಿಯೇ ಉಳಿದಿದೆ. ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹಾಗೂ ಅವರ ಆಪ್ತರಿಗೆ ಮಾತ್ರ ಅವರಿಗೆ ಏನಾಗಿದೆ ಎಂಬುದು ತಿಳಿದಿದೆಯೇ ಹೊರತು ಇನ್ನಾರಿಗೂ ಅವರ ಆರೋಗ್ಯದ ಬಗ್ಗೆ ಒಂದು ಚೂರೂ ಮಾಹಿತಿ ಇಲ್ಲ. ಇದು ಚಿದಂಬರ ರಹಸ್ಯವಾಗಿದೆ.

ಚನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿರುವ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಎಲ್ಲವೂ ನಿಗೂಢವಾಗಿಯೇ ಇದೆ.
ಜಯಾ ಅವರನ್ನು ನೋಡಲು ರಾಹುಲ್ಗಾಂಧಿ ಸೇರಿದಂತೆ ಅನೇಕ ಗಣ್ಯರು ಬಂದರು ಕೂಡ ಅವರಿಗೆ ಇವರ ದರ್ಶನವಾಗಿಲ್ಲ. ಡಾಕ್ಟರ್ಗಳನ್ನು ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ತೆರಳಿದ್ದಾರೆ.
ಪ್ರಧಾನಿ ನರೇಂದ್ರಮೋದಿಯವರು ಕೂಡ ಜಯಾ ಅವರನ್ನು ಭೇಟಿ ಮಾಡಲು ಅಪೊಲೋ ಆಸ್ಪತ್ರೆಗೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಒಟ್ಟಾರೆ ಜಯಾ ಅವರ ಆರೋಗ್ಯದ ಪರಿಸ್ಥಿತಿಯ ಗುಟ್ಟನ್ನು ಯಾರೂ ಬಿಟ್ಟುಕೊಡುತ್ತಿಲ್ಲ. ಎಲ್ಲವೂ ಒಂದು ರೀತಿಯ ಸಸ್ಪೆನ್ಸ್. ಸ್ವತಃ ಅವರ ದತ್ತುಪುತ್ರ ಸುಧಾಕರನ್ ಹಾಗೂ ಅವರ ಸಂಬಂಧಿಗಳು ಆಸ್ಪತ್ರೆಗೆ ಬಂದರೂ ಅವರನ್ನು ಕೂಡ ಗೇಟ್ ಒಳಗೆ ಬಿಟ್ಟುಕೊಳ್ಳದೆ ವಾಪಸ್ ಕಳುಹಿಸಿದ್ದಾರೆಂದರೆ ಯಾವ ರೀತಿ ಗುಟ್ಟನ್ನು ನಿರ್ವಹಣೆ ಮಾಡಿದ್ದಾರೆ ಎಂಬುದು ಗೊತ್ತಾಗುತ್ತದೆ.
ಪಾಪ, ಜಯಾ ಅಭಿಮಾನಿಗಳಿಗೇನು ಗೊತ್ತು..? ತಮ್ಮ ನೆಚ್ಚಿನ ಅಮ್ಮನಿಗೆ ಏನಾಗಿದೆ ಎಂಬ ಆತಂಕದಲ್ಲಿ ಅವರು ಆಸ್ಪತ್ರೆ ಮುಂದೆ ಕಳೆದ 10 ದಿನಗಳಿಂದ ಜಮಾಯಿಸಿದ್ದಾರೆ. ವಿವಿಧೆಡೆ ಹೋಮ, ಹವನ, ಪೂಜೆ-ಪುನಸ್ಕಾರ ನಡೆಸುತ್ತಿದ್ದಾರೆ. ಅಭಿಮಾನಿಗಳ, ವಿಪಕ್ಷಗಳ ಒತ್ತಡಕ್ಕೆ ಮಣಿದು ಆಸ್ಪತ್ರೆಯವರು ಜಯಾ ಅವರ ಆರೋಗ್ಯದ ಬಗ್ಗೆ ದೃಢೀಕರಣ ನೀಡಿದೆಯಾದರೂ ಅಷ್ಟು ಸ್ಪಷ್ಟವಾಗಿಲ್ಲ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ.
ಅ.3ರಿಂದ ಅಮ್ಮ ಜಯಲಲಿತಾ ಅವರಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲಂಡನ್ನ ವೈದ್ಯರಾದ ರಿಚಡರ್್ ಜಾನ್ ಚಿಕಿತ್ಸೆ ನೀಡುತ್ತಿದ್ದಾರೆ. ಅಲ್ಲದೆ, ಏಮ್ಸ್ ವೈದ್ಯರು ಕೂಡ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಹೀಗಿದ್ದಾಗ ಅವರ ಆರೋಗ್ಯ ಏನಾಗಿರಬಹುದು ಎಂದು ಅಲ್ಲಿನ ಜನರಲ್ಲಿ ಅಷ್ಟೇ ಅಲ್ಲದೆ ದೇಶದೆಲ್ಲೆಡೆ ಇರುವ ಆಮ್ಮನ ಅಭಿಮಾನಿಗಳಲ್ಲಿ ದುಗುಡ ಹೆಚ್ಚಾಗಿರುವುದಂತೂ ಸತ್ಯ.
ಈ ನಡುವೆ ಅಮ್ಮನ ಉಸ್ತುವಾರಿ ವಹಿಸುವವರ ಬಗ್ಗೆ ಹುಡುಕಾಟ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಎಲ್ಲ ರಾಜ್ಯಗಳಿಗೂ ತಮಿಳುನಾಡು ರಾಜ್ಯದ ರಾಜಕೀಯಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಇತಿಹಾಸ ಗಮನಿಸಿದರೆ ಮೂರು ದಶಕಗಳ ಹಿಂದೆ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ಜನಪ್ರಿಯ ರಾಜಕಾರಣಿ ಎಂ.ಜಿ.ರಾಮಚಂದ್ರನ್ ಅವರು ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೀಡಾಗಿ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದರು.
ಅವರಿಗೆ ಉಸಿರಾಟದ ತೊಂದರೆ, ಕಿಡ್ನಿ ಸಮಸ್ಯೆ, ಹೃದ್ರೋಗ ಸಮಸ್ಯೆ, ಆಸ್ತಮಾ ಇದ್ದ ಕಾರಣ ಅವರನ್ನು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿತು. ನಂತರ ಅವರನ್ನು ಬ್ರೂಕ್ಲಿನ್ಸ್ಡೌನ್ನ್ಲೇಟ್ ಮೆಡಿಕಲ್ ಸೆಂಟರ್ಗೆ ದಾಖಲಿಸಲಾಯಿತು.
ನೆಚ್ಚಿನ ನಾಯಕನಿಗೆ ಏನಾಯಿತು ಎಂಬುದನ್ನು ಜನರಿಂದ ಮರೆಮಾಚಲಾಯಿತು. ತಮಿಳರಲ್ಲಿ ತೀವ್ರ ಆತಂಕ ಸೃಷ್ಟಿಸಿತ್ತು. ಅವರ ಲಕ್ಷ ಲಕ್ಷ ಅಭಿಮಾನಿಗಳು ಬೀದಿಗಿಳಿದು ತಲೈವಾ ಬದುಕಿ ಬರಲಿ ಎಂದು ಗೋಳಿಟ್ಟು ಹೋಮ-ಹವನ, ಪೂಜೆ ಮಾಡಿದರು.
ಇದೇ ಸಂದರ್ಭದಲ್ಲಿ ವಿಧಾನಸಭೆ ಹಾಗೂ ಸಂಸತ್ ಚುನಾವಣೆ ಎದುರಾಗಿತ್ತು. ಎಂಜಿಆರ್ ಅನುಪಸ್ಥಿತಿಯಲ್ಲಿ ಹಣಕಾಸು ಸಚಿವ ಆರ್.ನೆಡುಂಚಿಳಿಯನ್ ಮುಖ್ಯಮಂತ್ರಿ ಹುದ್ದೆ ವಹಿಸಿಕೊಂಡಾಗ ಅವರ ವಿರೋಧಿಗಳೆಲ್ಲ ಎಂಜಿಆರ್ ಸಾವನ್ನಪ್ಪಿದ್ದಾರೆ ಎಂದೇ ವದಂತಿ ಹಬ್ಬಿಸಿದ್ದರು. ಈ ಬೆನ್ನಲ್ಲೆ ಎಂಜಿಆರ್ ಬಲಗೈ ಭಂಟನಂತಿದ್ದ ಎಂ.ಆರ್.ವೀರಪ್ಪನ್ ಎಂಜಿಆರ್ ಅವರ ವಿಡಿಯೋ ಫುಟೇಜ್ಅನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರದಶರ್ಿಸಿ ಅನುಕಂಪದ ಅಲೆ ಎಬ್ಬಿಸಿದ್ದರು. ನಿರೀಕ್ಷೆಯಂತೆ ಅಣ್ಣಾ ಡಿಎಂಕೆ ಮತ್ತೆ ಅಧಿಕಾರ ಹಿಡಿಯಿತು.
ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿದ್ದ ಎಐಎಡಿಎಂಕೆ ಕ್ಲೀನ್ಸ್ವಿಪ್ ಮಾಡಿತು. ಎಂಜಿಆರ್ ಮತ್ತೆ ಮುಖ್ಯಮಂತ್ರಿಯಾದರು. ಆದರೆ, ಅನಾರೋಗ್ಯದ ಕಾರಣ ಹಳೆಯ ಚಾಮರ್್ ಕಳೆದುಕೊಂಡಿದ್ದರು. ಉತ್ಸಾಹ ಮಾತ್ರ ಕುಗ್ಗಿರಲಿಲ್ಲ. ಈಗ ಇತಿಹಾಸ ಮರುಕಳಿಸಿದಂತಿದೆ.
ಕಳೆದ ಸೆ.22ರ ಮಧ್ಯರಾತ್ರಿ ಅದೇ ಅಪೊಲೋ ಆಸ್ಪತ್ರೆ ಸೇರಿರುವ ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದ ಗುಟ್ಟು ಕೂಡ ಕಿಂಚಿತ್ತೂ ಹೊರಗೆ ಬರುತ್ತಿಲ್ಲ. ಕೋಟಿ ಕೋಟಿ ಅಭಿಮಾನಿಗಳು ಪುರುಚ್ಚಿ ತಲೈವಾ ಯೋಗಕ್ಷೇಮಕ್ಕೆ ಪ್ರಾಥರ್ಿಸಿ ಬೀದಿಗಿಳಿದಿದ್ದಾರೆ. ಆಸ್ಪತ್ರೆ ಬಳಿ ಹಗಲಿರುಳೆನ್ನದೆ ಕಾಯುತ್ತಿದ್ದಾರೆ. ಕಂಡ ಕಂಡ ದೇವರಿಗೆ ಹರಕೆ ಹೊತ್ತಿದ್ದಾರೆ. ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಮ್ಮ ಡಿಸ್ಜಾಜರ್್ ಆಗಲೆಂದು ಅಭಿಮಾನಿಗಳು, ಶಾಸಕರು, ಮಂತ್ರಿಗಳು ಆಸ್ಪತ್ರೆ ಬಳಿಯೇ ತಂಗಿದ್ದಾರೆ. ಮುಂದೇನಾಗಲಿದೆಯೋ ಕಾದು ನೋಡಬೇಕು. ಎಲ್ಲವೂ ರಹಸ್ಯ.

Share196Tweet123Send
Previous Post

ಶೀಘ್ರದಲ್ಲೇ ಫಲಾನುಭವಿಗಳಿಗೆ ನಿವೇಶನ ಹಂಚಿಕೆ: ಸಿಎಂ ಸಿದ್ದರಾಮಯ್ಯ

Next Post

ಭಾರತೀಯ ವಾಯುಸೇನೆಗೆ 84ನೇ ಸಂಭ್ರಮ: ಪ್ರಧಾನಿ ಶುಭಹಾರೈಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಾರತೀಯ ವಾಯುಸೇನೆಗೆ 84ನೇ ಸಂಭ್ರಮ: ಪ್ರಧಾನಿ ಶುಭಹಾರೈಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಗುಡ್ ಫ್ರೈಡೇ, ಈಸ್ಟರ್ ಹಿನ್ನೆಲೆ | ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ

March 30, 2026
ಬೈಕ್‌ಗೆ ಲಾರಿ ಡಿಕ್ಕಿ | ದಂಪತಿ ದಾರುಣ ಸಾವು

ಬೈಕ್‌ಗೆ ಲಾರಿ ಡಿಕ್ಕಿ | ದಂಪತಿ ದಾರುಣ ಸಾವು

March 30, 2026
ಮೂರು ಮಕ್ಕಳನ್ನು ಹೆತ್ತವರಿಗೆ ಶ್ರೀರಾಮಚಂದ್ರಾಪುರ ಮಠದಿಂದ ಸನ್ಮಾನ

ಮೂರು ಮಕ್ಕಳನ್ನು ಹೆತ್ತವರಿಗೆ ಶ್ರೀರಾಮಚಂದ್ರಾಪುರ ಮಠದಿಂದ ಸನ್ಮಾನ

March 30, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಕೇವಲ 12 ಗಂಟೆಗಳಲ್ಲಿ ನಿರ್ಮಾಣಗೊಳ್ಳಲಿವೆ ರೈಲ್ವೆ ಕಿರು ಸೇತುವೆಗಳು | ಹಳಿ ದಾಟುವವರಿಗೆ ಜೀವದಾಯಿ

March 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL