Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿತ್ರದುರ್ಗ

ಕೋವಿಡ್ ನಿರ್ಬಂಧಗಳ ನಡುವೆಯೂ ವಿಜೃಂಭಣೆಯ ಗೌರಸಮುದ್ರ ಮಾರಮ್ಮ ದೇವಿ ಜಾತ್ರೆ ಸಂಪನ್ನ

September 15, 2021
in ಚಿತ್ರದುರ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್

ಚಳ್ಳಕೆರೆ : ಬುಡಕಟ್ಟು ಜನರ ಆರಾಧ್ಯ ದೈವ, ಮ್ಯಾಸ ಮಂಡಲದ ಶಕ್ತಿದೇವತೆ ತಾಲೂಕಿನ ಗೌರಸಮುದ್ರ ಮಾರಮ್ಮ ದೇವಿಯ ಜಾತ್ರೆಯು ಮಂಗಳವಾರ ತುಮ್ಮಲು ಪ್ರದೇಶದಲ್ಲಿ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.



ಕೋವಿಡ್ ನಿರ್ಬಂಧಗಳ ನಡುವೆ ಸಾವಿರಾರು ಭಕ್ತಾಧಿಗಳು ಎತ್ತಿನ ಗಾಡಿಗಳ ಮೂಲಕ, ಇತರೆ ವಾಹನಗಳಲ್ಲಿ ಸೋಮವಾರ ಸಂಜೆ ತುಮ್ಮುಲು ಪ್ರದೇಶಕ್ಕೆ ಆಗಮಿಸಿ ವಾಸ್ತವ್ಯ ಮಾಡಿದರು. ತುಮ್ಮಲಿನಲ್ಲಿರುವ ದೇವಿಯ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಭಕ್ತಾದಿಗಳು ಭಕ್ತಿಯನ್ನು ಸಮರ್ಪಿಸಿದರು.

ದೇವಿಯ ಉತ್ಸವ ಮೂರ್ತಿಯನ್ನು ದೇವಸ್ಥಾನದಿಂದ ತುಮ್ಮಲು ಪ್ರದೇಶಕ್ಕೆ ಕರೆದುಕೊಂಡು ಹೋಗಲು ಜಿಲ್ಲಾಡಳಿತ ಬ್ರೇಕ್ ಹಾಕಿ, ಪೂಜೆ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗಿತ್ತು. ಇದರಿಂದ ತುಮ್ಮಲು ಪ್ರದೇಶಕ್ಕೆ ಗೌರಸಮುದ್ರ ಮಾರಮ್ಮ ದೇವಿ ಉತ್ಸವ ಬರುತ್ತದೆ ಆಶೀರ್ವಾದ ಪಡೆಬೇಕು ಎಂದು ಎದುರು ನೋಡುತ್ತಿದ್ದ ಭಕ್ತಾಧಿಗಳಿಗೆ ನಿರಾಸೆಯಾಯಿತು.


ಜಾತ್ರೆಗೆ ಆಗಮಿಸಿದ ಸಾವಿರಾರು ಭಕ್ತಾದಿಗಳು:

ಮಾರಮ್ಮ ದೇವಿಯ ಜಾತ್ರೆ ಮಹೋತ್ಸವನ್ನು ಜಿಲ್ಲಾಧಿಕಾರಿಗಳು ರದ್ದುಪಡಿಸಿ, ದೇವಾಲಯದಲ್ಲಿ ಪೂಜೆ ಕಾರ್ಯಗಳಿಗೆ ಮಾತ್ರ ಅವಕಾಶ ನೀಡಿದ್ದರು. ಆದರೂ ಸಾವಿರಾರು ಭಕ್ತಾದಿಗಳು ಗೌರಸಮುದ್ರ ಮಾರಮ್ಮ ಸನ್ನಿಧಿಯಾದ ತುಮ್ಮಲು ಪ್ರದೇಶಕ್ಕೆ ಆಗಮಿಸಿ ವಾಸ್ತವ್ಯ ಮಾಡಿ, ದೇವಿ ಮೂರ್ತಿಗೆ ಪ್ರದಕ್ಷಣೆ ಹಾಕಿ, ಹೂವು, ಹಣ್ಣು, ಕಾಯಿ ಇಟ್ಟು ಪೂಜೆ ಸಲ್ಲಿಸಿದರು.

ಸಂಚಾರ ದಟ್ಟಣೆ:
ಹೆಚ್ಚಿನ ಸಂಖ್ಯೆಯಲ್ಲಿ ಎತ್ತಿನಗಾಡಿ, ಟ್ರಾಕ್ಟರ್‌ಗಳಲ್ಲಿ, ಆಟೋಗಳಲ್ಲಿ ಅಪಾರ ಭಕ್ತಾದಿಗಳು ಆಗಮಿಸಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಟ ನಡೆಸಬೇಕಾಯಿತು. ಗಂಟೆಗಂಟಲೇ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡು ಪರಿಸ್ಥಿತಿ ಸುಧಾರಿಸಲು ಪೊಲೀಸ್ ಸಿಬ್ಬಂದಿಗಳು ಹರಸಾಹಸಪಟ್ಟರು.

ಇನ್ನು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡ ವಾಹನ ಸವಾರರು, ಭಕ್ತಾದಿಗಳು ಜಾತ್ರೆಯಲ್ಲಿ ಸರಿಯಾದ ವ್ಯವಸ್ಥೆಯಿಲ್ಲ ಎಂದು ತಾಲ್ಲೂಕು ಆಡಳಿತಕ್ಕೆ ಹಿಡಿಶಾಪ ಹಾಕಿದರು.

ದೇವಿಯ ದರ್ಶನಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ತಹಶೀಲ್ದಾರ್ ಎನ್. ರಘುಮೂರ್ತಿ ಸೇರಿದಂತೆ ಮುಂತಾದ ಅಧಿಕಾರಿಗಳು, ಸಾವಿರಾರು ಭಕ್ತಾಧಿಗಳು ಇದ್ದರು.

ಭಕ್ತಾದಿಗಳ ಬೇಸರ:
ಮಾರಮ್ಮ ದೇವಿಯ ಉತ್ಸವ ಮೂರ್ತಿಯನ್ನು ದೇವಸ್ಥಾನದಿಂದ ತುಮ್ಮಲು ಪ್ರದೇಶಕ್ಕೆ ಕರೆದುಕೊಂಡು ಹೋಗುವುದಕ್ಕೆ ಜಿಲ್ಲಾಡಳಿತ ಬ್ರೇಕ್ ಹಾಕಿದ್ದರಿಂದ ಭಕ್ತಾಧಿಗಳಿಗೆ ನಿರಾಸೆಯಾಗಿದೆ ಎಂದು ಗ್ರಾಮಸ್ಥ ಮಂಜುನಾಥ ಹೇಳಿದರು.

ಗೌರಸಮುದ್ರ ಮಾರಮ್ಮ ದೇವಿಯ ಜಾತ್ರೆ ಆಚರಣೆ ೫೦೦ ವರ್ಷಗಳ ಇತಿಹಾಸ ಇದೆ. ರಾಜ್ಯದ ವಿವಿಧ ಮೂಲೆಗಳಿಂದ ಜಾತ್ರೆಗೆ ಭಕ್ತರು ಆಗಮಿಸಿದ್ದಾರೆ. ಆದರೆ ಅವರಿಗೆ ಇಂದು ದೇವಿಯು ತುಮ್ಮಲಿಗೆ ಹೋಗಲು ಸರ್ಕಾರು ಅನುಮತಿ ನೀಡದೆ ಇರುವುದರಿಂದ ಭಕ್ತಾಧಿಗಳಿಗೆ ಬೇಸರವಾಗಿದೆ. ಕಳದೆ ವರ್ಷ ಹಾಗೂ ಈ ವರ್ಷ ಗೌರಸಮುದ್ರ ಮಾರಮ್ಮ ದೇವಿಯಯನ್ನು ತುಮ್ಮಲು ಪ್ರದೇಶ ಕರದುಕೊಂಡು ಹೋಗಲು ಅವಕಾಶ ನೀಡಿಲ್ಲ ಇದರಿಂದ ಭಕ್ತಾಧಿಗಳಿಗೆ ನಿರಾಸೆಯಾಗಿದೆ. ಈ ಬಾರಿಯು ಕೂಡ ದೇವಾಲಯದಲ್ಲಿ ಪೂಜೆ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗಿದೆ.

ದೇವಿಯು ತುಮ್ಮಲು ಪ್ರದೇಶಕ್ಕೆ ಹೋಗಿ ಬಂದರೆ ಮಳೆ, ಬೆಳೆ, ಜನ ಜಾನುವಾರುಗಳಿಗೆ ಯಾವುದೇ ರೋಗಗಳು ಬರುವುದಿಲ್ಲ ಎನ್ನುವ ನಂಬಿಕೆ ಇದೆ. ಮುಂದಿನ ವರ್ಷದಲ್ಲಿ ಗೌರಸಮುದ್ರ ಮಾರಮ್ಮ ದೇವಿಯನ್ನು ತುಮ್ಮಲಿಗೆ ಕರೆದುಕೊಂಡು ಹೋಗಲು ಹಾಗೂ ದೇವಿಯನ್ನು ಮೆರವಣಿಗೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡರು.

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChitradurgaCovidKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಕೋವಿಡ್ಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Previous Post

ದೆಹಲಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಆರು ಮಂದಿ ಶಂಕಿತ ಉಗ್ರರ ಬಂಧನ…

Next Post

ನಾಡು ಕಟ್ಟುವ ಶ್ರಮಿಕ ವರ್ಗದವರ ಪ್ರತಿನಿಧಿ ಸರ್. ಎಂ. ವಿಶ್ವೇಶ್ವರಯ್ಯ :  ಸಿಎಂ ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಾಡು ಕಟ್ಟುವ ಶ್ರಮಿಕ ವರ್ಗದವರ ಪ್ರತಿನಿಧಿ ಸರ್. ಎಂ. ವಿಶ್ವೇಶ್ವರಯ್ಯ :  ಸಿಎಂ ಬಸವರಾಜ ಬೊಮ್ಮಾಯಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!