Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಭದ್ರಾ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ

September 23, 2021
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಹಿಂದಿಗಿಂತ ಇಂದು ಎಲ್ಲೆಡೆ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬಹಳ ಬದಲಾವಣೆಯಾಗಿದೆಯಾದರು ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ನಡುವಿನ ಬಾಂಧವ್ಯದ ಮಾಧುರ‌್ಯತೆ ಕ್ಷೀಣಿಸುತ್ತಿದ್ದು, ಶಿಕ್ಷಣರಂಗದಲ್ಲಿ ಅವೀನಾಭಾವದ ಸಂಬಂಧ ಪುನಶ್ಚೇತನಗೊಳ್ಳಬೇಕಿದೆ ಎಂದು ಭದ್ರಾ ಪ್ರೌಢಶಾಲೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ತೀರ್ಥಯ್ಯ ಅಭಿಪ್ರಾಯಪಟ್ಟರು.



ಹಾಲಪ್ಪ ವೃತ್ತದಲ್ಲಿರುವ ಭದ್ರಾ ಪ್ರೌಢಶಾಲೆಯಲ್ಲಿ 1991-94ನೆ ಸಾಲಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಏರ್ಪಡಿಸಿದ್ದ ಗುರುವಂದನೆ ಹಾಗು ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದು ಶಿಕ್ಷಣ ಸಂಸ್ಥೆಗಳ ಸಂಖ್ಯೆ ಹೆಚ್ಚಾಗಿದ್ದರೂ ಸಹ ವಿವಿಧ ಕಾರಣಗಳಿಂದಾಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕ್ಷೀಣಿಸುತ್ತಿದೆ. ಶಿಕ್ಷಕ ಮತ್ತು ವಿದ್ಯಾರ್ಥಿಗಳ ನಡುವೆ ಶಿಕ್ಷಣ ಸೇತುವೆಯಾಗಿದ್ದು ಅದಕ್ಕೆ ಶಿಕ್ಷಣ ಸಂಸ್ಥೆಗಳು ವೇದಿಕೆ ಒದಗಿಸುವ ಸಾಧನವಾಗಿರುತ್ತದೆ. ಅಂತಹ ಶಿಕ್ಷಣ ಸಂಸ್ಥೆಯ ಬಗ್ಗೆ ಅಲ್ಲಿ ಕಲಿತು ಸಮಾಜದ ವಿವಿಧ ರಂಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಳೆಯ ವಿದ್ಯಾರ್ಥಿಗಳು ತಾವು ವಿದ್ಯೆ ಕಲಿತ ಶಾಲೆಯನ್ನು, ಶಿಕ್ಷಕರನ್ನು ಸ್ನೇಹಿತರನ್ನು ಮರೆಯದೆ ನೆನೆಪಿಸಿಕೊಂಡು ಈ ರೀತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ ಎಂದರು.


ವೇದಿಕೆಯಲ್ಲಿ ಮುಖ್ಯಅತಿಥಿಗಳಾಗಿ ಹಾಗೂ ಸನ್ಮಾನಿತರಾಗಿ ನಿವೃತ್ತ ಶಿಕ್ಷಕರುಗಳಾದ ಸುನಂದಮ್ಮ, ಹಿರೇಮಠ್, ಲೋಕೇಶಪ್ಪ, ವಿಮಲಮ್ಮ, ಉಜ್ಜೇನಪ್ಪ, ನಂಜುಂಡಪ್ಪ ಉಪಸ್ಥಿತರಿದ್ದರು. ವಿಶೇಷ ಆಹ್ವಾನಿತರಾಗಿ ದಿವಂಗತ ಶಿಕ್ಷಕರಾದ ಶಿವಲಿಂಗಪ್ಪ ಮತ್ತು ಶಿವಕುಮಾರ್ ಅವರ ಕುಟುಂಬದವರು ಉಪಸ್ಥಿತರಿದ್ದರು.

1991-94ನೆಯ ಸಾಲಿನ ವಿದ್ಯಾರ್ಥಿಗಳಾದ ಸೀಮಾ, ಗೀತಾ, ಅಂಬಿಕಾ, ರಾಧ ಅವರುಗಳು ಪ್ರಾರ್ಥಿಸಿ, ಸೀಮಾ ಪ್ರಾಸ್ಥಾವಿಕ ನುಡಿಗಳನ್ನಾಡಿ, ಸತ್ಯನಾರಾಯಣ್ ವಂದಿಸಿದರು.


ಕಾರ್ಯಕ್ರಮದಲ್ಲಿ ವಿಶೇಷವಾಗಿ ಭಾರತೀಯ ಸೇನೆಯಲ್ಲಿ ಸಲ್ಲಿಸಿದ ಅಂದಿನ ವಿದ್ಯಾರ್ಥಿಗಳಾದ ಮಂಜುನಾಥ್, ಮುಖ್ಯಮಂತ್ರಿ ಪದಕ ವಿಜೇತ ವಿಜಯೇಂದ್ರ, ಆನಂದ, ಕೃಷ್ಣಕುಮಾರ್ ಅವರನ್ನು ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮ ಆಯೋಜಿಸಿದ್ದ 1991-94ನೆಯ ಸಾಲಿನ ಹಳೆಯ ವಿದ್ಯಾರ್ಥಿ ವೃಂದ ವಿದ್ಯಾರ್ಥಿಗಳು ಹಾಗೂ ಅಂದು ಶಿಕ್ಷಕರಾಗಿ ಈಗ ನಿವೃತ್ತಿ ಜೀವನ ನಡೆಸುತ್ತಿರುವ ಶಿಕ್ಷಕರು ಮಾತನಾಡಿ, ಶಾಲೆಯಲ್ಲಿ ಪರಸ್ಪರ ನಡೆದ ಹಳೆಯ ಮಧುರ ನೆನಪುಗಳನ್ನು ಮೆಲುಕು ಹಾಕುವ ಮೂಲಕ ಹರ್ಷ ಚಿತ್ತರಾದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ಪರಿಸರ ಅಧ್ಯಯನಕಾರರಿಗೆ ವಿಫುಲ ಅವಕಾಶ: ಡಾ.ನಾಗರಾಜ ಪರಿಸರ ಅಭಿಮತ

Next Post

ಗಮನಿಸಿ! ಸೆ.24ರಂದು ಶಿವಮೊಗ್ಗದ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಗಮನಿಸಿ! ಸೆ.24ರಂದು ಶಿವಮೊಗ್ಗದ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

India Powers Global Festivities as the World celebrates International Kho Kho Day

July 1, 2025

ಬೆಂಗಳೂರು | ಜುಲೈ 4ರವರೆಗೆ ವಿಶೇಷ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು

July 1, 2025

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

India Powers Global Festivities as the World celebrates International Kho Kho Day

July 1, 2025

ಬೆಂಗಳೂರು | ಜುಲೈ 4ರವರೆಗೆ ವಿಶೇಷ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು

July 1, 2025

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!