Wednesday, November 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೀದರ್

ಖೇಲೋ ಇಂಡಿಯಾ ಅಡಿಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಕ್ರೀಡಾಂಗಣ ನಿರ್ಮಿಸಿ: ಬಂಡೆಪ್ಪ ಖಾಶೆಂಪುರ್ ಮನವಿ

September 23, 2021
in ಬೀದರ್
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ವಿಶೇಷ ಯೋಜನೆಯಲ್ಲಿ ನನ್ನ ಕ್ಷೇತ್ರದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಿಕೊಡಬೇಕೆಂದು ರೇಷ್ಮೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಕೆ.ಸಿ ನಾರಾಯಣಗೌಡರಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದ್ದಾರೆ.



ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಕಲಾಪದಲ್ಲಿ ಪಾಲ್ಗೊಂಡು, ಪ್ರಶ್ನೋತ್ತರ ಅವಧಿಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದಲ್ಲಿನ ಕ್ರೀಡಾಂಗಣಗಳಿಗೆ ಸಂಬಂಧಿಸಿದ ಪ್ರಶ್ನೆ ಕೇಳಿ ಅವರು ಮಾತನಾಡಿದರು.

ಗ್ರಾಮೀಣ ಭಾಗಗಳಿಂದ ಹೆಚ್ಚಿನ ಕ್ರೀಡಾಪಟುಗಳು ಬರಬೇಕು. ಆದರಿಂದ ನಾನು ಈ ಪ್ರಶ್ನೆ ಕೇಳಿದ್ದೇನೆ. ಸರ್ಕಾರದ ಉತ್ತರದಲ್ಲಿ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿರುವ ಕ್ರೀಡಾಂಗಣದ ಮಾಹಿತಿ ನೀಡಿದ್ದಾರೆ. ಆ ಕ್ರೀಡಾಂಗಣ ವಿಶ್ವವಿದ್ಯಾಲಯದ ಆವರಣದಲ್ಲಿ ಇರುವುದರಿಂದ ಅದು ಅವರಿಗೆ ಮಾತ್ರ ಸೀಮಿತವಾಗಿದೆ. ಅಲ್ಲಿ ಹೊರಗಡೆಯವರು ಯಾರು ಕೂಡ ಹೋಗುವುದಿಲ್ಲ, ನನ್ನ ಕ್ಷೇತ್ರ ಸಂಪೂರ್ಣ ಗ್ರಾಮೀಣ ಭಾಗವಾಗಿದ್ದು, 110 ಹಳ್ಳಿಗಳನ್ನು ಒಳಗೊಂಡಿದೆ. ಕಳೆದ ವರ್ಷ ನಾನು ಕೆಕೆಆರ್’ಡಿಬಿ ಬಜೆಟ್ ನಲ್ಲಿ ಏಳು ಪ್ರೌಢಶಾಲೆಗಳಿಗೆ ತಲಾ 14 ಲಕ್ಷ ರೂ.ಗಳಂತೆ ಒಂದು ಕೋಟಿ ರೂ. ಗಳಿಗಿಂತ ಅಧಿಕ ಅನುದಾನವನ್ನು ಕ್ರೀಡಾಂಗಣಗಳ ಅಭಿವೃದ್ಧಿಗೆ ನೀಡಿದ್ದೇನೆ ಎಂದರು.


ನನ್ನ ಕ್ಷೇತ್ರ ತೆಲಂಗಾಣ ಗಡಿ ಭಾಗಕ್ಕೆ ಹೊಂದಿಕೊಂಡಿದ್ದು, ಇಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಿಕೊಟ್ಟರೆ ಗ್ರಾಮೀಣ ಭಾಗದ ಮಕ್ಕಳಿಗೆ, ಕ್ರೀಡಾಪಟುಗಳಿಗೆ ದೊಡ್ಡ ಪ್ರಮಾಣದ ಶಕ್ತಿ ಸಿಗಲಿದೆ. ಕ್ರೀಡಾಂಗಣಗಳ ನಿರ್ಮಾಣಕ್ಕೆ ಸರ್ಕಾರದಿಂದ ಸ್ಥಳ ಒದಗಿಸಿಕೊಡುವ ಕೆಲಸವನ್ನು ನಾನು ಮಾಡುತ್ತೇನೆ. ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ವಿಶೇಷ ಯೋಜನೆಯಲ್ಲಿ ನನ್ನ ಕ್ಷೇತ್ರದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಿಕೊಡಬೇಕೆಂದು ರೇಷ್ಮೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಉತ್ತರ ನೀಡಿ ಮಾತನಾಡಿದ ರೇಷ್ಮೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ, ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜಾಗವನ್ನು ಒದಸಿಕೊಟ್ಟರೆ ನಾವು ಖೇಲೋ ಇಂಡಿಯಾಗೆ ಪ್ರಸ್ತಾವನೆ ಕಳುಹಿಸಿಕೊಡುತ್ತೇವೆ. ಸಿಎಸ್‌ಎಸ್, ಸಿಎಸ್‌ಆರ್ ಪಂಡ್’ನಲ್ಲಿ ಕ್ರೀಡಾಂಗಣಗಳನ್ನು ಅಭಿವೃದ್ಧಿ ಮಾಡಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಮಕ್ಕಳನ್ನು ದತ್ತು ತೆಗೆದುಕೊಂಡು ಅವರಿಗೆ ಕ್ರೀಡಾ ತರಬೇತಿ ನೀಡುವ ಕೆಲಸ ಮಾಡುವುದು ಮುಖ್ಯಮಂತ್ರಿಗಳ ಇಚ್ಛೆಯಾಗಿದೆ ಎಂದರು.

ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಬೀದರ್ ದಕ್ಷಿಣ ಕ್ಷೇತ್ರದಲ್ಲಿ ೨೫ ರಿಂದ ೩೦ ಎಕರೆ ಜಾಗವನ್ನು ಒದಗಿಸಿಕೊಡುವುದಾದರೇ ಕ್ರೀಡಾಂಗಣ ನಿರ್ಮಾಣ ಮತ್ತು ಅಭಿವೃದ್ಧಿ ಪಡಿಸುವ ಕೆಲಸವನ್ನು ನಾವು ಮಾಡುತ್ತೇವೆ. ಈ ವಿಷಯವಾಗಿ ಶಾಸಕ ಬಂಡೆಪ್ಪ ಖಾಶೆಂಪುರ್ ಅವರೊಂದಿಗೆ ಸಭೆ ನಡೆಸುತ್ತೇನೆಂದು ಸಚಿವರು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada NewsKannada News LiveKannada News OnlineKannada News WebsiteKannada WebsiteLatest News KannadaMLA Bandeppa KhashampurNews in KannadaNews Kannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Previous Post

ಜೈನಮಠದ ನಿರ್ಲಕ್ಷ ಸಲ್ಲ: ಬಾಸೂರು ಚಂದ್ರೇಗೌಡ ಬೇಸರ

Next Post

ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

‘ಗಂಗಾ ಲಹರಿ’ ವಾಚನ – ವ್ಯಾಖ್ಯಾನ ಸಂಪನ್ನ

November 18, 2025

ಟ್ಯಾಂಕರ್ ಪಲ್ಟಿಯಾಗಿ ಮೀಥೇನ್ ಸೋರಿಕೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಷೇಧಾಜ್ಞೆ ಜಾರಿ

November 18, 2025

ಹರೀಶ್ ಮೇಲೆ ಮಾರಾಣಾಂತಿಕ ಹಲ್ಲೆ | ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

November 18, 2025

ರೋಟರಿ ಕಲೋತ್ಸವ 2025 | ಕಿರು ಪ್ರಹಸನದ ಮೂಲಕ ವಿಶೇಷ ಜಾಗೃತಿ ಕಾರ್ಯಕ್ರಮ

November 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

‘ಗಂಗಾ ಲಹರಿ’ ವಾಚನ – ವ್ಯಾಖ್ಯಾನ ಸಂಪನ್ನ

November 18, 2025

ಟ್ಯಾಂಕರ್ ಪಲ್ಟಿಯಾಗಿ ಮೀಥೇನ್ ಸೋರಿಕೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಷೇಧಾಜ್ಞೆ ಜಾರಿ

November 18, 2025

ಹರೀಶ್ ಮೇಲೆ ಮಾರಾಣಾಂತಿಕ ಹಲ್ಲೆ | ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

November 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!