ಕಲ್ಪ ಮೀಡಿಯಾ ಹೌಸ್ | ಸಾಗರ |
ಆಟವಾಡುತ್ತಿದ್ದ ಬಾಲಕಿಗೆ ಹಾವು ಕಡಿದು ಮೃತಪಟ್ಟ ಘಟನೆ ತಾಲ್ಲೂಕಿನ ದೊಡ್ಡೇರಿ ಗ್ರಾಮದಲ್ಲಿ ನಡೆದಿದೆ.
ಹಿರಿಯಪ್ಪ- ಮಮತಾ ದಂಪತಿಯ ಪುತ್ರಿ ಐಶ್ವರ್ಯಾ(೭) ಮೃತ ದುರ್ಧೈವಿಂಯಾಗಿದ್ದು, ಮನೆ ಬಳಿ ಆಟವಾಡುತ್ತಿದ್ದಾಗ ಹಾವು ಕಡಿದಿದೆ. ತಕ್ಷಣ ಬಾಲಕಿಯ ತಂದೆ ಹಾಗೂ ಚಿಕ್ಕಪ್ಪ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಕರೆತಂದಿದ್ದಾರೆ. ಬಾಲಕಿಯು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಳೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post