Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಅಭಿಮಾನಿಗಳ ಮನದಲ್ಲಿ ಶಂಕರ್ ನಾಗ್ ಅಜರಾಮರ: ಶಶಿಧರ್ ಅಭಿಪ್ರಾಯ

October 4, 2021
in ಶಿಕಾರಿಪುರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  |

ನಟ ನಿರ್ದೇಶಕ ದಿ. ಶಂಕರ್ ನಾಗ್ ರವರು ಬೌದ್ಧಿಕವಾಗಿ ನಮ್ಮ ಬಳಿ ಇಲ್ಲದೇಯಿದ್ದರೂ, ಮಾನಸಿಕವಾಗಿ ನಮ್ಮ ಬಳಿ ಅಮರರಾಗಿದ್ದಾರೆ. ಅವರು ಮರಣ ಹೊಂದಿ 31 ವರ್ಷಗಳು ಕಳೆದಿವೆ ಆದರೆ ಶಂಕರ್ ನಾಗ್ ರವರು 3000 ವರ್ಷಗಳು ಕಳೆದರೂ ಅಭಿಮಾನಿಗಳ ಮನದಲ್ಲಿ ಶಾಶ್ವತವಾಗಿ ಉಳಿಯುತ್ತಾರೆ ಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಜಿ. ಎಸ್. ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಶಂಕರ್ ನಾಗ್ ಬಳಗದಿಂದ ಅಮರ ನಮ್ಮ ಶಂಕರ ಎಂಬ ಶೀರ್ಷಿಕೆಯಡಿ, ಶಂಕರ್ ನಾಗ್ ರವರ 31ನೇ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಸತ್ತಮೇಲೆ ಶಾಶ್ವತವಾಗಿ ಮಲಗಿ ನಿದ್ದೆ ಮಾಡುವುದು ಇದ್ದೇ ಇದೆ ಬದುಕಿದ್ದಾಗ ಏನಾದರೂ ಸಾಧನೆ ಮಾಡಬೇಕು ಎಂದು ದಿ, ಶಂಕರ್ ನಾಗ್ ಅವರು ದಿನದ 24 ಗಂಟೆಗಳಲ್ಲಿ, ಎರಡು ಮೂರು ಗಂಟೆಯ ಕೋಳಿ ನಿದ್ರೆ ಮಾಡುತ್ತಿದ್ದರು. ಸಂಗೀತ ನಿರ್ದೇಶಕ ಹಂಸಲೇಖ ರವರು ಹೇಳಿದಂತೆ ಅವರು ಶಂಕರ್ ನಾಗ್ ಅಲ್ಲ ಶಂಕರ್ ವೇಗ್ ಎಂಬಂತೆ ಶಂಕರ್ ನಾಗ್ ರವರು ಚಿತ್ರರಂಗದಲ್ಲಿ ಕೇವಲ 13 ವರ್ಷಗಳಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿ, ನಿರ್ದೇಶನ ನೀಡಿದ್ದಾರೆ ಎಂದರು.

ಹೊಸನಗರ ತಾಲ್ಲೂಕಿನ ಅರಸಾಳಿನಲ್ಲಿ ಮಾಲ್ಗುಡಿ ಡೇಸ್ ಮ್ಯೂಸಿಯಂನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದರಿಂದ ಶಂಕರ್ ನಾಗ್ ನಿರ್ದೇಶನದ ಮಾಲ್ಗುಡಿ ಡೇಸ್ ಧಾರಾವಾಹಿಯ ಸವಿನೆನಪು ಉಳಿಯುವಂತೆ ಮಾಡಲಾಗಿದೆ. ಶಂಕರ್ ನಾಗ್ ರವರು ಮಾಲ್ಗುಡಿ ಡೇಸ್ ಧಾರಾವಾಹಿಯ ನಿರ್ದೇಶನದಿಂದ ಲಂಡನ್ ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಯ ಜೊತೆಗೆ 42 ಸಾವಿರ ರೂಪಾಯಿ ಹಣ ನೀಡಲಾಗಿತ್ತು. ಆ ಹಣದಿಂದ ಬೆಂಗಳೂರಿನಲ್ಲಿ ಮೆಟ್ರೋ ರೈಲು ಯೋಜನೆ ಜಾರಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದ್ದರಿಂದ 35 ವರ್ಷಗಳ ನಂತರ ಮೆಟ್ರೋ ರೈಲು ಆರಂಭವಾಗಿದೆ. ಆದ್ದರಿಂದ ಮೆಟ್ರೋ ರೈಲಿಗೆ ಶಂಕರ್ ನಾಗ್ ರವರ ಹೆಸರಿಡಬೇಕು ಎಂದರು.

1954 ರಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಅಜ್ಜರ ಕಾಡು ಎಂಬ ಗ್ರಾಮದಲ್ಲಿ ಜನಿಸಿದ ಅವರು, 1985-86 ರಲ್ಲಿ ಏಷ್ಯಾಖಂಡದಲ್ಲಯೇ ಮೊದಲ ಬಾರಿಗೆ ರೆಸಾರ್ಟ್ ಕ್ಲಬ್, ಕಂಟ್ರಿ ಕ್ಲಬ್ ವ್ಯವಸ್ಥೆ ಮಾಡಲಾಗಿದ್ದು, 1984-85 ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗಡೆ ರವರ ಅವಧಿಯಲ್ಲಿ ರಾಜಕೀಯ ಪ್ರವೇಶಿಸಿ ಕೆಲವೇ ಕೆಲವು ದಿನಗಳಲ್ಲಿ ರಾಜಕೀಯ ಕ್ಷೇತ್ರದಿಂದ ದೂರ ಉಳಿದರು. ಶಂಕರ್ ನಾಗ್ ರವರ ಮೊದಲ ಹೆಸರು ಅವಿನಾಶ್, ಭವಾನಿ ಶಂಕರ ನಂತರ ಶಂಕರ್ ನಾಗ್ ಎಂದು ಬದಲಾವಣೆ ಮಾಡಲಾಯಿತು ಎಂದು ತಿಳಿಸಿದರು.

ಶಂಕರನ ಬಳಗದ ಸಂಚಾಲಕ ವಿಠ್ಠಲ ಮಹೇಂದ್ರಕರ್ ಮಾತನಾಡಿ, ಶಂಕರ್ ನಾಗ್ ರವರು ಎಂದೂ ಸ್ವಾರ್ಥಕ್ಕಾಗಿ ಬದುಕಲಿಲ್ಲ. ಈಗಿನ ಕಾಲದಲ್ಲಿ ಒಂದು ಚಿತ್ರ ತೆರೆಗೆ ಬರಲು ನಾಲ್ಕು ವರ್ಷಗಳು ತೆಗೆದುಕೊಳ್ಳುತ್ತಾರೆ. ಆದರೆ ಶಂಕರ್ ನಾಗ್ ರವರು ಒಂದೇ ವರ್ಷದಲ್ಲಿ ನಾಲ್ಕಕ್ಕೂ ಹೆಚ್ಚಿನ ಚಿತ್ರಗಳಲ್ಲಿ ನಟಿಸಿ ನಿರ್ದೇಶಿಸುತಿದ್ದರು ಎಂದರು.

ಪತ್ರಕರ್ತ ಹುಚ್ರಾಯಪ್ಪ ಮಾತನಾಡಿ, ಚಿತ್ರರಂಗದಲ್ಲಿ ಶಂಕರ್ ನಾಗ್ ರವರು 12 ವರ್ಷಗಳಲ್ಲಿ 96 ಚಿತ್ರಗಳಲ್ಲಿ ನಟಿಸಿ, 70 ಚಿತ್ರಗಳಿಗೆ ಹಾಗೂ 2 ಧಾರಾವಾಹಿಗಳಲ್ಲಿ ನಟಿಸಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ಮಧುಕೇಶ್ವರ,  ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲ್ಲೂಕು ಘಟಕದ ಉಪಾಧ್ಯಕ್ಷ ಪಾಪಯ್ಯ, ಛಾಯಾಚಿತ್ರ ಗ್ರಾಹಕ ಹಾಗೂ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಉಪಾಧ್ಯಕ್ಷ ಇ. ಹೆಚ್. ಬಸವರಾಜ್, ಶಿಕ್ಷಕರಾದ ಮಂಜಪ್ಪ, ಚೆನ್ನಾಶ್ ಚಂದ್ರು, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShankarnagShikaripuraShimogaShivamoggaShivamogga Newsಮಲೆನಾಡು_ಸುದ್ಧಿಶಂಕರ್ ನಾಗ್ಶಿಕಾರಿಪುರಶಿವಮೊಗ್ಗ_ನ್ಯೂಸ್
Previous Post

ವಿಶ್ವ ಮಾನಸಿಕ ಆರೋಗ್ಯ ನಿಮಿತ್ತ ಡಾ. ಪವಿತ್ರಾ ಅವರ ನಾಲ್ಕು ಪುಸ್ತಕ ಬಿಡುಗಡೆ

Next Post

ವಿಲಾಸ್ ನಾಂದೋಡ್ಕರ್ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಲಾಸ್ ನಾಂದೋಡ್ಕರ್ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Free Health Camp Organized by Medicover Hospitals

June 25, 2025

ಮೆಡಿಕವರ್ ಆಸ್ಪತ್ರೆ | ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

June 25, 2025

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Free Health Camp Organized by Medicover Hospitals

June 25, 2025

ಮೆಡಿಕವರ್ ಆಸ್ಪತ್ರೆ | ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

June 25, 2025

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!