Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೀದರ್

ಬೆಳೆ ವಿಮೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಂಡುಕೊಳ್ಳಬೇಕು: ಶಾಸಕ ಬಂಡೆಪ್ಪ ಖಾಶೆಂಪುರ್

October 12, 2021
in ಬೀದರ್
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಬೆಳೆ ವಿಮೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳು ಹಾಗೂ ಸಹಾಯವಾಣಿ ಸಂಖ್ಯೆಯ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಂಡುಕೊಳ್ಳಬೇಕೆಂದು ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಇನ್ಶುರೆನ್ಸ್ ಕಂಪನಿಯ ಅಧಿಕಾರಿಗಳಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸೂಚಿಸಿದರು.

ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಕಮಠಾಣಾ ಗ್ರಾಮದಲ್ಲಿ ಸೋಮವಾರ 2021-22ನೇ ಸಾಲಿನ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೆಳೆ ವಿಮೆಗೆ ಸಂಬಂಧಿಸಿದಂತೆ ರೈತರಿಂದ ಬಹಳಷ್ಟು ದೂರುಗಳು ಕೇಳಿ ಬರುತ್ತಿವೆ. ಬೆಳೆ ಹಾನಿ ಸಮೀಕ್ಷೆ ನಡೆಸುವ ವಿಧಾನಗಳು, ಸಹಾಯವಾಣಿ ಸಂಖ್ಯೆಯ ವಿಷಯದಲ್ಲಿ ರೈತರು ದೂರುತ್ತಿದ್ದಾರೆ ಎಂದು ಹೇಳಿದರು.

ಬೆಳೆ ವಿಮೆಗೆ ಸಂಬಂಧಿಸಿದ ಸಮಸ್ಯೆಗಳಿಗಾಗಿ ಸಂಪರ್ಕಿಸುವಂತೆ ಸಹಾಯವಾಣಿ ಸಂಖ್ಯೆ ನೀಡಲಾಗಿದೆ. ಆ ಸಂಖ್ಯೆಗೆ ಕರೆ ಮಾಡಿದರೆ ಅನೇಕ ಭಾರಿ ಲೈನ್ ಸಿಗುವುದಿಲ್ಲ. ಸಂಪರ್ಕ ಸಾಧ್ಯವಾದರು ನಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ ಎಂದು ರೈತರು ದೂರುತ್ತಿದ್ದಾರೆ. ಇನ್ಶುರೆನ್ಸ್ ಕಂಪನಿಯ ಅಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು ರೈತರ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡಬೇಕು. ಕೂಡಲೇ ಪರಿಹಾರ ಕಂಡುಕೊಳ್ಳಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಅಧಿಕಾರಿಗಳಿಗೆ ಸೂಚಿಸಿದರು.

2006ರಲ್ಲಿ ನಾನು ಕೃಷಿ ಸಚಿವನಾಗಿದ್ದಾಗ ಕೃಷಿ ಇಲಾಖೆಯಿಂದ ರೈತರ ಬಿತ್ತನೆ ಬೀಜ ಖರೀದಿಗೆ ಶೇ. 70ರಷ್ಟು ಸಬ್ಸಿಡಿ ನೀಡಿದ್ದೆವು. ಈಗ ಶೇ. 50ಕ್ಕಿಂತ ಕಡಿಮೆ ಸಬ್ಸಿಡಿ ನೀಡ್ತಿದ್ದಾರೆ. 2006ರಲ್ಲಿ ರೈತರ ಸಾಲಮನ್ನಾ ಮಾಡಿದ್ದೇವು. ಮೊನ್ನೆ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಕೂಡ ರೈತರ ಸಾಲಮನ್ನಾ ಮಾಡಿದ್ದೇವೆ. ನಾನು ಕೃಷಿ ಸಚಿವನಾಗಿದ್ದಾಗ, ರೈತರು ಕೇವಲ ಒಂದು ರೂಪಾಯಿ ನೀಡಿ ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆ ಮಾಡಿದ್ದೆ. ರೈತರು ಹೆಸರು ನೊಂದಾಯಿಸುವ ಮೂಲಕ ತಮಗೆ ಯಾವ ಬೀಜ, ಯಾವ ತಳಿಯ ಬೀಜ ಬೇಕು ಎಂಬುದನ್ನು ಆರ್ಡರ್ ಮಾಡಿ ತರಿಸಿಕೊಳ್ಳಬಹುದಾಗಿತ್ತು. ಆದರೆ ಈಗ ಆ ವ್ಯವಸ್ಥೆ ಇಲ್ಲ ಎಂದು ತಿಳಿಸಿದರು.

ಕೃಷಿ ಇಲಾಖೆಯ ಸುಧಾರಣೆಯ ದೃಷ್ಟಿಯಿಂದ ಅನೇಕ ಬದಲಾವಣೆ ತರುವ ಕೆಲಸವನ್ನು ನಾನು ಕೃಷಿ ಸಚಿವನಾಗಿದ್ದಾಗ ಮಾಡಿದ್ದೆ. ಇನ್ಶುರೆನ್ಸ್ ವಿಷಯದಲ್ಲಿ ಕೆಲ ಬದಲಾವಣೆಗಳು ಆಗಬೇಕಾಗಿದೆ. ರೈತರಿಗೆ ವೈಜ್ಞಾನಿಕ ಬೆಲೆ ಸಿಗಬೇಕು. ಬೀದರ್ ನಿಂದ ದಿಲ್ಲಿಯವರೆಗೂ ರೈತರ ಬೆಳೆಗಳಿಗೆ ಒಂದೇ ಬೆಲೆ ಇರಬೇಕು. ಅದು ವೈಜ್ಞಾನಿಕ ಬೆಲೆಯಾಗಿರಬೇಕು. ರೈತರ ಪರವಾಗಿ ನಾನು ಸದಾಕಾಲವೂ ಧ್ವನಿ ಎತ್ತುತ್ತೇನೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ಹೇಳಿದರು.

ಇದೇ ವೇಳೆ ಮಾತನಾಡಿದ ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಸ್ ರವರು, ಹಿಂಗಾರು ಹಂಗಾಮಿನಲ್ಲಿ ನಮ್ಮ ಜಿಲ್ಲೆಯಲ್ಲಿ ಮುಖ್ಯವಾಗಿ ಬೆಳೆಯುವ ಬೆಳೆ ಕಡಲೆಯಾಗಿದೆ. ಜೆ.ಜಿ ಲೆವೆನ್, ಜಾಕಿ ಎಂಬ ಎರಡು ತಳಿಯ ಕಡಲೆ ಬೀಜಗಳನ್ನು ಕೃಷಿ ಇಲಾಖೆಯಿಂದ ವಿತರಣೆ ಮಾಡುತ್ತಿದ್ದೇವೆ. ಎಮ್ 35-1 ತಳಿಯ ಜೋಳದ ಬೀಜ ವಿತರಣೆ ಮಾಡುತ್ತಿದ್ದೇವೆ. ಎ-ಒನ್ ಎಂಬ ತಳಿಯ ಕುಸುಬೆ ಬೀಜ ವಿತರಣೆ ಮಾಡಲಾಗುತ್ತದೆ ಎಂದರು.

ರೈತರು ಬೀಜೋಪಚಾರ ಮಾಡುವ ಮೂಲಕ ಬಿತ್ತನೆ ಮಾಡಬೇಕು. ಅದರಿಂದ ಉತ್ತಮ ಇಳುವರಿ ಪಡೆಯಬಹುದಾಗಿದೆ. ಮಿಶ್ರ ಬೆಳೆ ಪದ್ದತಿಯಲ್ಲಿ ಬಿತ್ತನೆ ಮಾಡಿದರೆ ರೈತರಿಗೆ ಒಳ್ಳೆಯ ಲಾಭ ದೊರೆಯುತ್ತದೆ ಎಂದು ತಾರಾಮಣಿ ಜಿ.ಎಸ್ ರವರು ಹೇಳಿದರು. ಸಹಾಯಕ ಕೃಷಿ ನಿರ್ದೇಶಕರಾಗಿರುವ ದೂಳಪ್ಪ ಹೊಸಾಳೆ, ಬೆಳೆ ಹಾನಿ ವೀಕ್ಷಣೆ ಜಿಲ್ಲಾ ಸಂಯೋಜಕರಾಗಿರುವ ಪವನ್ ಗೋನಾಳಿಕರ್ ರವರು ಮಾತನಾಡಿ, ಬೆಳೆ ವಿಮೆಯ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕಿ ಜಿ.ಎಸ್. ತಾರಾಮಣಿ , ಸಹಾಯಕ ಕೃಷಿ ನಿರ್ದೇಶಕ ದೂಳಪ್ಪ ಹೊಸಾಳೆ, ಕಮಠಾಣಾ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಜಮೀರ್, ಬೆಳೆ ಹಾನಿ ವೀಕ್ಷಣೆ ಜಿಲ್ಲಾ ಸಂಯೋಜಕ ಪವನ್ ಗೋನಾಳಿಕರ್, ಗ್ರಾಮ ಪಂಚಾಯತಿ ಉಪಾಧ್ಯಕ್ಷ ವಿಜಯಕುಮಾರ್ ಸೇರಿದಂತೆ ಕೃಷಿ ಇಲಾಖೆ, ಇನ್ಶುರೆನ್ಸ್ ಕಂಪನಿಯ ಅಧಿಕಾರಿಗಳು, ರೈತರು, ಗ್ರಾಮಸ್ಥರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada NewsKannada News LiveKannada News OnlineKannada News WebsiteKannada WebsiteLatest News KannadaMLA Bandeppa KhashempurNews in KannadaNews Kannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Previous Post

ಗಾಜನೂರು: ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ನವೆಂಬರ್ 30 ಕಡೆಯ ದಿನ…

Next Post

ಭದ್ರಾವತಿಯ ನಾಗರಾಜ್‌ ಅವರಿಗೆ ರಾಷ್ಟ್ರೀಯ ಯೋಗಿ-ಯೋಗ ಅವಾರ್ಡ್…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿಯ ನಾಗರಾಜ್‌ ಅವರಿಗೆ ರಾಷ್ಟ್ರೀಯ ಯೋಗಿ-ಯೋಗ ಅವಾರ್ಡ್...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!