Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಹಿರಿಯ ನಟ, ಚಿಂತಕ ಪ್ರೊ. ಗೋವಿಂದರಾವ್ ನಿಧನ

October 15, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಹಿರಿಯ ನಟ, ರಂಗಕರ್ಮಿ, ಚಿಂತಕ ಪ್ರೊ. ಜಿ.ಕೆ.ಗೋವಿಂದ ರಾವ್ (86) ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ.

1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ್ದ ಜಿ.ಕೆ. ಗೋವಿಂದ ರಾವ್, ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿ, ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.


ರಂಗಭೂಮಿ, ಸಿನಿಮಾರಂಗದ ಒಡನಾಟ ಹೊಂದಿದ್ದ ಅವರು, ಗೃಹ, ಮಿಥಿಲೆಯ ಸೀತೆಯರು, ಕರ್ಫ್ಯೂ, ಶಾಸ್ತ್ರಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಗೋವಿಂದ ರಾವ್ ಅವರು ತಮ್ಮ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.


ಗಣ್ಯರ ಸಂತಾಪ:

ಗೋವಿಂದ ರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕನ್ನಡದ ಹಿರಿಯ ನಟ, ಚಿಂತಕ ಪ್ರೊ ಜಿ.ಕೆ.ಗೋವಿಂದರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ @BSBommai ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ರಂಗಭೂಮಿ, ಸಿನಿಮಾ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮ ಛಾಪನ್ನು ಮೂಡಿಸಿದ್ದ ಅವರು, ತಮ್ಮ ಜನಪರ ನಿಲುವಿನಿಂದ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದರು. (1/2)

— CM of Karnataka (@CMofKarnataka) October 15, 2021

ಹಿರಿಯ ಚಿಂತಕ, ರಂಗಕರ್ಮಿ ಪ್ರೊ ಜಿ.ಕೆ.ಗೋವಿಂದರಾವ್ ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಇಂಗ್ಲೀಷ್ ಪ್ರಾಧ್ಯಾಪಕರಾಗಿದ್ದ ಅವರು ಚಲನಚಿತ್ರ, ಸಾಹಿತ್ಯ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದರು. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

— B.S. Yediyurappa (@BSYBJP) October 15, 2021

ಹಿರಿಯ ಚಿಂತಕ, ರಂಗಕರ್ಮಿ ಪ್ರೊ ಜಿ.ಕೆ.ಗೋವಿಂದರಾವ್ ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಇಂಗ್ಲೀಷ್ ಪ್ರಾಧ್ಯಾಪಕರಾಗಿದ್ದ ಅವರು ಚಲನಚಿತ್ರ, ಸಾಹಿತ್ಯ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದರು. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

— B.S. Yediyurappa (@BSYBJP) October 15, 2021


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaProf. Govinda raoSiddaramaiahState Newsಪ್ರೊ. ಗೋವಿಂದರಾವ್ಬೆಂಗಳೂರುಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಸಿದ್ಧರಾಮಯ್ಯ
Previous Post

ಭದ್ರಾವತಿಯ ಈ ಮನೆಯಲ್ಲಿ ಗಮನ ಸೆಳೆಯುತ್ತಿದೆ ಸಾಂಪ್ರದಾಯಿಕತೆಯಿಂದ ಆಧುನಿಕತೆಯವರೆಗಿನ ಗೊಂಬೆ ಅಲಂಕಾರ

Next Post

ಅ.17ರವರೆಗೆ ವರುಣನ ಆರ್ಭಟ : ಎಲ್ಲೆಲ್ಲಿ ಮಳೆಯಾಗುವ ಮುನ್ಸೂಚನೆ ಇದೆ? ಇಲ್ಲಿದೆ ಮಾಹಿತಿ॒

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image Courtesy: Internet

ಅ.17ರವರೆಗೆ ವರುಣನ ಆರ್ಭಟ : ಎಲ್ಲೆಲ್ಲಿ ಮಳೆಯಾಗುವ ಮುನ್ಸೂಚನೆ ಇದೆ? ಇಲ್ಲಿದೆ ಮಾಹಿತಿ॒

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!