Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವನ್ನಿಯಕುಲ ಕ್ಷತ್ರಿಯ ಜಾತಿಯಡಿಯಲ್ಲಿ ಉಪಜಾತಿಗಳನ್ನು ಸೇರಿಸುವಂತೆ ಆಯೋಗಕ್ಕೆ ಮನವಿ

October 22, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ವನ್ನಿಯಕುಲ ಕ್ಷತ್ರಿಯ ಜಾತಿಯ ಅಡಿಯಲ್ಲಿ ವಯ, ವಯಗೌಂಡರ, ಗೌಂಡರ, ಕಂಡರ್, ಪಡಯಾಚಿ, ಪಲ್ಲಿ, ವನ್ನಿರೆಡ್ಡಿ ಉಪಜಾತಿಗಳನ್ನು ಸೇರಿಸುವಂತೆ ಒತ್ತಾಯಿಸಿ ರಾಜ್ಯ ವನ್ನಿಯಕುಲ ಕ್ಷತ್ರಿಯ ಸಂಘದ ವತಿಯಿಂದ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಲಾಯಿತು.

ಉಪಜಾತಿಗಳಾದ ವನ್ನಿಯ, ವನ್ನಿಯಗೌಂಡರ್, ಗೌಂಡರ್, ಕಂಡರ್, ಪಡಿಯಾಚಿ, ಪಲ್ಲಿ,ವನ್ನಿರೆಡ್ಡಿ ಉಪಜಾತಿಗಳು ವನ್ನಿಯ ಕುಲ ಕ್ಷತ್ರಿಯ ಜಾತಿಯ ಅಡಿಯಲ್ಲಿ ಬರುತ್ತಿದ್ದು, ಇಲ್ಲಿಯವರೆಗೂ ರಾಜ್ಯ ಸರ್ಕಾರದ ಜಾತಿಪಟ್ಟಿಯ ಪ್ರವರ್ಗ-2ಎರ ಅಡಿಯಲ್ಲಿ ಮೇಲ್ಕಂಡ ಉಪಜಾತಿಗಳು ಸೇರ್ಪಡೆಯಾಗಿರುವುದಿಲ್ಲ. ಈಗಾಗಲೇ ಈ ಮೇಲ್ಕಂಡ ಉಪಜಾತಿ ಜನರು ತಮ್ಮ ಅಧಿಕೃತ ದಾಖಲಾತಿಗಳಲ್ಲಿ ತಮ್ಮ ಉಪಜಾತಿಗಳನ್ನು ನಮೂದು ಮಾಡಿಕೊಂಡಿರುವುದರಿಂದ ಅವರುಗಳಿಗೆ ಸರ್ಕಾರದ ಪ್ರವರ್ಗ-2ಎ ಅಡಿಯಲ್ಲಿ ಜಾತಿ ಪ್ರಮಾಣ ಪತ್ರ ಮತ್ತು ದೃಢೀಕರಣ ಪತ್ರ ಪಡೆಯಲು ಆಗುತ್ತಿರುವುದಿಲ್ಲ. ಕಾರಣವೇನೆಂದರೆ ಮೇಲ್ಕಂಡ ಸದರಿ ಉಪಜಾತಿಗಳು ವನ್ನಿಯ ಕುಲ ಕ್ಷತ್ರಿಯ ಜಾತಿಯ ಉಪಜಾತಿಗಳಾಗಿ ರಾಜ್ಯ ಸರ್ಕಾರದ ಜಾತಿಪಟ್ಟಿಯ ಪ್ರವರ್ಗ-2ಎ ಯಲ್ಲಿ ಸೇರಿಸಿಲ್ಲದಿರುವುದು ಕಾರಣವಾಗಿರುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.



ಈ ಮೇಲೆ ಹೇಳಿದ ಉಪಜಾತಿಗಳು ಪ್ರವರ್ಗ-2ಎ ರಲ್ಲಿಯ ಕ್ರಮಸಂಖ್ಯೆ 10 (ಜೆ)ರಲ್ಲಿ ಬರುವ ವನ್ನಿಯಕುಲ ಕ್ಷತ್ರಿಯ ಜಾತಿಯಲ್ಲಿ ಬರುತ್ತಿರುವ ಬಗ್ಗೆ ಈಗಾಗಲೇ ಕೇಂದ್ರ ಹಿಂದುಳಿದ ವರ್ಗಗಳ ಆಯೋಗದ ಪಟ್ಟಿಯಲ್ಲಿ ಹಾಗೂ ತಮಿಳುನಾಡು ಸರ್ಕಾರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲ್ಲಿಯೂ ಸೇರ್ಪಡೆಯಾಗಿರುತ್ತದೆ. ಹಾಗೆಯೇ ಕರ್ನಾಟಕ ಸರ್ಕಾರದ ಇತರೆ ಹಿಂದುಳಿದ ವರ್ಗಗಳ ಕೇಂದ್ರ ಪಟ್ಟಿ ಅನ್ವಯ ವನ್ನಿಯ ಕುಲ ಕ್ಷತ್ರಿಯ ಜಾತಿಯಲ್ಲಿ ಅನುಮೋದನೆಯಾಗಿರುತ್ತದೆ. ಅದೇ ರೀತಿ ಈ ಎಲ್ಲಾ ಉಪಜಾತಿಗಳು ವನ್ನಿಯಕುಲ ಕ್ಷತ್ರಿಯ ಜಾತಿಯ ಉಪಜಾತಿಗಳಾಗಿರುತ್ತವೆ ಎಂಬ ಬಗ್ಗೆ ನನ್ನಿಯಕುಲ ಕ್ಷತ್ರಿಯ ಜಾತಿಯ ಕುಲಶಾಸ ಅಧ್ಯಯನದ ಬಗ್ಗೆ 1888ರಲ್ಲಿ ವನ್ನಿಯ ಕುಲ ಮಹಾಸಂಘವು ವನ್ನಿಯ ಕುಲ ವಿಳಕಂ ಪುಸ್ತಕದಲ್ಲಿ ಸವಿಸ್ತಾರವಾಗಿ ಇದರ ಬಗ್ಗೆ ಉಲ್ಲೇಖವಿದೆ ಎಂದು ತಿಳಿಸಲಾಗಿದೆ.


ಎಡ್ಗರ್ ಢಪ್ಪನ್ ಬರೆದಿರುವಂತಹ Castes ಅಂಡ್ ಟೈಮ್ಸ್ ಆಫ್ ಸದರನ್ ಇಂಡಿಯಾ ಪುಸ್ತಕವು ಆಧಾರಿತವಾಗಿದ್ದು, ವನ್ನಿಯ ಕುಲ ಕ್ಷತ್ರಿಯ ಜಾತಿಯ ಮತ್ತು ಅದರ ಉಪಜಾತಿಗಳ ಆಚಾರ-ವಿಚಾರದ ಬಗ್ಗೆ ಸಂಪೂರ್ಣ ಮಾಹಿತಿಯಿರುತ್ತದೆ. ಆದ್ದರಿಂದ ಈ ಮೇಲ್ಕಂಡ ದಾಖಲಾತಿ ಪ್ರತಿಗಳನ್ನು ಆಯೋಗದ ಅವಗಾಹನೆಗೆ ಈ ಅರ್ಜಿಯೊಂದಿಗೆ ಲಗತ್ತಿಸಲಾಗಿದ್ದು, ಪ್ರವರ್ಗ-2ಎ ಕ್ರಮ ಸಂಖ್ಯೆ10(ಎ) ದಲ್ಲಿ ಬರುವ ವನ್ನಿಯ ಕುಲ ಕ್ಷತ್ರಿಯ ಜಾತಿಯನ್ನು ಪ್ರಮುಖ ಜಾತಿಯನ್ನಾಗಿ ನಮೂದು ಮಾಡಿ ಅದರ ಉಪಜಾತಿಗಳಾದ ವನ್ನಿಯ, ವಯಗೌಂಡರ್, ಗೌಂಡರ್ ಪಡಯಾಚಿ, ಕಂಡರ್, ಪಳ್ಳಿ, ವನ್ನಿಯರ್ ವನ್ನಿರೆಡ್ಡಿ ಉಪಜಾತಿಗಳನ್ನು ಪ್ರವರ್ಗ-2ಎ ಕ್ರಮಸಂಖ್ಯೆ10(m) ಯಿಂದ 10(r) ರವರೆಗೆ ನಮೂದು ಮಾಡಬೇಕಾಗಿ ರಾಜ್ಯ ವನ್ನಿಯ ಕುಲ ಕ್ಷತ್ರಿಯ ಸಂಘ ಮನವಿ ಸಲ್ಲಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಗಮನಿಸಿ! ಅ.23, 24ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಶ್ರೀಮಧ್ವಾಚಾರ್ಯರ ಕೃತಿ ಸಂಗ್ರಹಿತ ಸರ್ವಮೂಲ ಆಪ್ ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶ್ರೀಮಧ್ವಾಚಾರ್ಯರ ಕೃತಿ ಸಂಗ್ರಹಿತ ಸರ್ವಮೂಲ ಆಪ್ ಬಿಡುಗಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!