Friday, September 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನೌಕರರ ಪೂರ್ವಭಾವಿ ಸಭೆ

October 27, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದಲ್ಲಿ ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಮುಂದುವರೆದಿರುವ ಜಾತಿಗಳು ರಾಜ್ಯ ಸರಕಾರದ ಮೇಲೆ 2 ಏ ಪ್ರವರ್ಗಕ್ಕೆ ಸೇರಿಸುವಂತೆ ಅತಿಯಾದ ಒತ್ತಡವನ್ನು ಹೇರುತ್ತಿವೆ. ಇಂತಹ ಒತ್ತಡದ ವಿರುದ್ದ ನಾವು ಸಂಘಟಿತವಾದ ಹೋರಾಟ ಮಾಡಬೇಕಾಗಿದೆ. ಇಲ್ಲದಿದ್ದಲ್ಲಿ ನಮ್ಮ ಮುಂದಿನ ಪೀಳಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಸಂಧರ್ಭ ಉಂಟಾಗಲಿದೆ ಎಂದು ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ ಸಿ ವೇಣುಗೋಪಾಲ್‌ ವಿಷಾಧ ವ್ಯಕ್ತಪಡಿಸಿದರು.

ಕುಮಾರ ಕೃಪಾ ಅತಿಥಿ ಗೃಹದಲ್ಲಿ ರಾಜ್ಯದ ನಿವೃತ್ತ ಹಾಗೂ ಹಾಲಿ ಐಎಎಸ್‌, ಕೆಎಸ್‌ ಹಾಗೂ ಹಿರಿಯ ಅಧಿಕಾರಿಗಳ ಸಭೆಯನ್ನ ಉದ್ದೇಶಿಸಿ ಮಾತನಾಡಿದರು.


ಪಂಚಮಸಾಲಿ ಸಮುದಾಯದಂತಹ ಮುಂದುವರೆದ ಜಾತಿಗಳ ಸ್ವಾಮೀಜಿಗಳು ತಮ್ಮ ಸಮುದಾಯವನ್ನು 2ಎ ವರ್ಗಕ್ಕೆ ಸೇರಿಸುವಂತೆ ಇನ್ನಿಲ್ಲದ ಒತ್ತಡವನ್ನು ಸರಕಾರದ ಮೇಲೆ ಹೇರುತ್ತಿವೆ. ಅಲ್ಲದೆ, ರಾಜ್ಯದಲ್ಲಿ ಮುಂದುವರೆದ ಜಾತಿಗಳು ಅತಿ ಹಿಂದುಳಿದ ಸಮುದಾಯಕ್ಕೆ ಸೇರಿದ ಸಂವಿಧಾನಾತ್ಮಕ ಅಧಿಕಾರವನ್ನು ಕಸಿಯುವ ಪ್ರಯತ್ನದಲ್ಲಿ ತೊಡಗಿಕೊಂಡಿವೆ. ಇಂತಹ ಪ್ರಯತ್ನಗಳ ವಿರುದ್ದ ರಾಜ್ಯಾದ್ಯಂತ ಸಂಘಟಿತ ಹೋರಾಟದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಈಗಾಗಲೇ ನಾವುಗಳು ಹಿಂದುಳಿದ ಸಮುದಾಯದ ಸ್ವಾಮೀಜಿಗಳ ಸಭೆಯನ್ನು ನಡೆಸಿದ್ದೇವೆ. ಇಂದು ರಾಜ್ಯದ ಅತಿ ಹಿಂದುಳಿದ ವರ್ಗಗಳ ಸಮುದಾಯದ ನಿವೃತ್ತ ಮತ್ತು ಹಾಲಿ ಹಿರಿಯ ಅಧಿಕಾರಿಗಳು ಮತ್ತು ನೌಕರರ ಸಭೆಯನ್ನು ನಡೆಸಿದ್ದೇವೆ. ಈ ವೇದಿಕೆಯ ಅಡಿಯಲ್ಲಿ ಸಂಘಟಿತವಾದಂತಹ ಹೋರಾಟವನ್ನು ಇಂದಿನ ದಿನಗಳಲ್ಲಿ ಮಾಡದೇ ಇದ್ದ ಪಕ್ಷದಲ್ಲಿ ನಮ್ಮ ಮುಂದಿನ ಪೀಳಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗಲಿದೆ ಎಂದು ವಿಷಾಧ ವ್ಯಕ್ತಪಡಿಸಿದರು.

ಈ ನಿಟ್ಟಿನಲ್ಲಿ ನಮ್ಮ ಸಂಘಟನೆಯನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಅತಿ ಹಿಂದುಳಿದ ಸಮುದಾಯಕ್ಕೆ ಸೇರಿದಂತಹ ಸ್ವಾಮೀಜಿಗಳು ಹಾಗೂ ನಿವೃತ್ತ ಹಿರಿಯ ಅಧಿಕಾರಿಗಳನ್ನೊಳಗೊಂಡಂತೆ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಡಾ. ಸಿ. ಎಸ್‌. ದ್ವಾರಕಾನಾಥ್‌ ಮಾತನಾಡಿ, 2 ಏ ಪ್ರವರ್ಗದಲ್ಲಿ ಕುಶಲಕರ್ಮಿಗಳ ಸಮುದಾಯಗಳಿಗೆ ಮೀಸಲಾತಿಯನ್ನು ನೀಡಲಾಗಿದೆ. ಈ ಮೀಸಲಾತಿಯ ವರ್ಗದಲ್ಲಿ ರಾಜಕೀಯ ಹಾಗೂ ಆರ್ಥಿಕವಾಗಿ ಮುಂದುವರೆದ ಜಾತಿಗಳನ್ನು ಸೇರಿಸುವುದು ಸರಿಯಲ್ಲ. ಸದರಿ ಸಮುದಾಯದ ಸ್ವಾಮೀಜಿಗಳು ಸರಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ತಮ್ಮ ರಾಜಕೀಯ ಪ್ರಭಾವ ಬಳಸಿಕೊಂಡು ಗಡುವು ನೀಡುವ ಮಟ್ಟಕ್ಕೂ ಮುಂದುವರೆದಿದ್ದಾರೆ. ರಾಜ್ಯ ಮಟ್ಟದಲ್ಲಿ ಬಲಿಷ್ಠ ಸಮುದಾಯದ ಒತ್ತಡ ಒಂದು ಕಡೆ ಆದರೆ, ಇನ್ನೊಂದೆಡೆ, ರಾಷ್ಟ್ರೀಯ ಮಟ್ಟದಲ್ಲಿ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ಶೇಕಡಾ 10 ರಷ್ಟು ಮೀಸಲಾತಿ ನೀಡುವ ಅಸಂವಿಧಾನಿಕ ಕ್ರಿಯೆ ಆರಂಭವಾಗಿದೆ. ಇವೆಲ್ಲವುಗಳ ಮಧ್ಯೆ ಅತಿ ಹಿಂದುಳಿದ ಜಾತಿಗಳು ಹೇಳ ಹೆಸರಿಲ್ಲದಂತೆ ಕಣ್ಮರೆಯಾಗಲಿವೆ. ಈ ನಿಟ್ಟಿನಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ಸೇರಿದ ಸಮುದಾಯದ ಎಲ್ಲಾ ಕ್ಷೇತ್ರದವರೂ ಒಗ್ಗಟ್ಟಿನ ಹೋರಾಟ ನಡೆಸುವುದು ಅತ್ಯವಶ್ಯ ಎಂದು ಹೇಳಿದರು.

ನಿವೃತ್ತ ಐಎಎಸ್‌ ಅಧಿಕಾರಿ ಶ್ರೀನಿವಾಸಾಚಾರಿ ಮಾತನಾಡಿ, ಅತಿ ಹಿಂದುಳಿದ ವರ್ಗಗಳ ಮೇಲೆ ರಾಜ್ಯದಲ್ಲಿ ಅಪಾರವಾದ ಅನ್ಯಾಯ ನಡೆಯುತ್ತಿದೆ. ಸಾಂವಿಧಾನತ್ಮಕವಾಗಿ ಅತಿ ಹಿಂದುಳಿದ ಸಮುದಾಯದ ಹಕ್ಕನ್ನು ಕಸಿದುಕೊಳ್ಳುವ ಶಕ್ತಿಗಳ ವಿರುದ್ದ ಸಂಘಟನೆ ಮಾಡಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ರಾಜ್ಯದ ನಿವೃತ್ತ ಹಾಗೂ ಹಾಲಿ ಹಿರಿಯ ಅಧಿಕಾರಿಗಳು ಕೈಜೋಡಿಸುವುದು ಅನಿವಾರ್ಯ ಎಂದು ಹೇಳಿದರು.


ಸಭೆಯಲ್ಲಿ ನಿವೃತ್ತ ಐಎಎಸ್‌ ಅಧಿಕಾರಿಗಳಾದ ಕೆ. ಆರ್‌. ನಿರಂಜನ್‌ , ಬಿ. ಎನ್‌. ಕೃಷ್ಣಯ್ಯ, ಪ್ರಭಾಕರ್‌, ಮಾಜಿ ಕೆಪಿಎಸ್‌ಸಿ ಸದಸ್ಯ ಲಕ್ಷ್ಮಿನರಸಯ್ಯ, ಹಿರಿಯ ಅಧಿಕಾರಿಗಳಾದ ಎಂ. ಲಕ್ಷ್ಮಣ್‌, ಹೆಚ್‌. ಟಿ. ಮೋಹನ್ ದಾಸ್‌, ಪಿ. ಮುನಿರಾಜಪ್ಪ, ಗೋಪಾಲಪ್ಪ, ಬಿ.ಪಿ ಲಿಂಗಣ್ಣ, ಶ್ರೀನಿವಾಸ್‌, ಮುನಿ ಕೃಷ್ಣಪ್ಪ, ಎಂ.ಡಿ. ನರಸಿಂಹ ಮೂರ್ತಿ, ಎಲ್‌. ಎ. ಮಂಜುನಾಥ್‌, ಎನ್‌. ಪ್ರಭಾಕರ್‌, ಡಿ.ಕೆ. ಮೋಹನ್‌, ಆರ್‌. ಶ್ರೀಧರ್‌, ಬಿ..ಪಿ. ಹನುಮಂತರಾಯಪ್ಪ, ವಕೀಲರಾದ ರಾಜಶೇಖರ್‌. ಹೆಚ್‌. ಪಿ. ಸೇರಿದಂತೆ ಹಲವರು ಮಂದಿ ಅಧಿಕಾರಿಗಳು ಮತ್ತು ನೌಕರರು ಹಾಗೂ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಂ. ನಾಗರಾಜ್‌ ಪಾಲ್ಗೊಂಡಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಬೆಂಗಳೂರು
Previous Post

ಶಿಕ್ಷಕ ವೃತ್ತಿ ಶ್ರೇಷ್ಠವಾಗಿದ್ದು ವಿದ್ಯಾರ್ಥಿಗಳಿಗೆ ಬದುಕು ರೂಪಿಸಿಕೊಳ್ಳಲು ಸಹಕರಿಸುವುದು ಅತಿಮುಖ್ಯ

Next Post

ನವೆಂಬರ್ ಬಂತೆಂದರೆ ಕನ್ನಡ ಚಿತ್ರರಂಗದ ಧ್ರುವತಾರೆ ಡಾ. ರಾಜ್ ನೆನಪು…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನವೆಂಬರ್ ಬಂತೆಂದರೆ ಕನ್ನಡ ಚಿತ್ರರಂಗದ ಧ್ರುವತಾರೆ ಡಾ. ರಾಜ್ ನೆನಪು...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿಕ್ಷಕರಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ಎಸ್.ಎಲ್ ಭೋಜೆಗೌಡ

September 5, 2025

ಕುಸ್ತಿ ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಪೂರ್ಣಿಮಾ ಪ್ರಭು ರಾಜ್ಯಮಟ್ಟಕ್ಕೆ ಆಯ್ಕೆ

September 5, 2025

ಗುರು ವ್ಯಕ್ತಿಯಲ್ಲ ಶಕ್ತಿ: ಉಪನ್ಯಾಸಕ ಚಂದ್ರಶೇಖರ್ ಅಭಿಮತ

September 5, 2025

Southern Railway notified the partial cancellation, rescheduling and regulation of the following train services

September 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿಕ್ಷಕರಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ಎಸ್.ಎಲ್ ಭೋಜೆಗೌಡ

September 5, 2025

ಕುಸ್ತಿ ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಪೂರ್ಣಿಮಾ ಪ್ರಭು ರಾಜ್ಯಮಟ್ಟಕ್ಕೆ ಆಯ್ಕೆ

September 5, 2025

ಗುರು ವ್ಯಕ್ತಿಯಲ್ಲ ಶಕ್ತಿ: ಉಪನ್ಯಾಸಕ ಚಂದ್ರಶೇಖರ್ ಅಭಿಮತ

September 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!