ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಲಾಲ್ ಬಹದ್ದೂರ್ ಶಾಸ್ತ್ರಿ ನಗರದಲ್ಲಿ 50 ಲಕ್ಷ ಮೊತ್ತದ ರಸ್ತೆ ಹಾಗೂ ಬಾಕ್ಸ್ ಚರಂಡಿ ನಿರ್ಮಾಣಕ್ಕೆ ಶಾಸಕ ಕೆ.ಬಿ. ಅಶೋಕ ನಾಯ್ಕ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ವಿಶ್ವಾಸ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಾಜೇಂದ್ರ ಪ್ರಸಾದ್, ಭದ್ರಾವತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್, ನಿವೃತ್ತ ಕಾರ್ಯಪಾಲಕ ಅಭಿಯಂತರರಾದ ವೀರಣ್ಣ, ಹೊಳಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರುದ್ರಪ್ಪ ಹಾಗೂ ಸ್ಥಳಿಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post